ಉಡುಪಿ : ನಿಟ್ಟೂರು ಪ್ರೌಢಶಾಲೆಯಲ್ಲಿ 20 ವರ್ಷಗಳ ಕಾಲ ಜವಾನ /ರಾತ್ರಿ ಕಾವಲುಗಾರರಾಗಿದ್ದ ಕಕ್ಕುಂಜೆ ನಿವಾಸಿ ಕೃಷ್ಣ (77) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ನಿಧನರಾದರು. ಇವರು ಪತ್ನಿ, ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಉಡುಪಿ : ನಿಟ್ಟೂರು ಪ್ರೌಢಶಾಲೆಯಲ್ಲಿ 20 ವರ್ಷಗಳ ಕಾಲ ಜವಾನ /ರಾತ್ರಿ ಕಾವಲುಗಾರರಾಗಿದ್ದ ಕಕ್ಕುಂಜೆ ನಿವಾಸಿ ಕೃಷ್ಣ (77) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ನಿಧನರಾದರು. ಇವರು ಪತ್ನಿ, ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.