ಉಡುಪಿ : ಉಡುಪಿ ನಿಟ್ಟೂರು ವಿಷ್ಣುಮೂರ್ತಿ ನಗರದ ನಿವಾಸಿ ಪಿ.ಗಣೇಶ್ ಪ್ರಭು(51) ಎ.25ರಂದು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದರು.
ಇವರು ಮಣಿಪಾಲದ ಎಂಐಟಿ ಕೆಮಿಕಲ್ ಇಂಜಿನಿಯರಿಂಗ್ ವಿಭಾಗದ ಸಿಬ್ಬಂದಿಯಾಗಿ ಸುದೀರ್ಘ ಅವಧಿಯಿಂದ ಸೇವೆ ಸಲ್ಲಿಸುತ್ತಿದ್ದರು. ಮೃತರು ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ.