ದಿಲ್ಲಿ: ರಾಜ್ಯ ನಾಯಕರೊಂದಿಗೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸಮಾಲೋಚನೆ
ದೆಹಲಿ: ರಾಜ್ಯ ನಾಯಕರೊಂದಿಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಸಮಾಲೋಚನೆ ನಡೆಸಿದರು.
ಈಡಿ ತನಿಖಾ ಸಂಸ್ಥೆಯ ಮೂಲಕ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಮಾನಸಿಕ ಕಿರುಕುಳ ನೀಡುತ್ತಿರುವ ಹಾಗೂ ಅಗ್ನಿಪಥ್ ಯೋಜನೆ ಮೂಲಕ ದೇಶದ ಭದ್ರತೆ ಮತ್ತು ಯುವಕರ ಭವಿಷ್ಯಕ್ಕೆ ಬೆಂಕಿಯಿಡಲು ಹೊರಟಿರುವ ಕೇಂದ್ರ ಸರ್ಕಾರದ ವಿರುದ್ಧ ನಡೆಸಬಹುದಾದ ಹೋರಾಟಗಳ ಕುರಿತು ಸಮಾಲೋಚನೆ ನಡೆದಿರುವುದಾಗಿ ತಿಳಿದುಬಂದಿದೆ.
Next Story