ಮಂಗಳೂರು: ಸೋಮೇಶ್ವರ ಗ್ರಾಮದ ಪಿಲಾರು ದಾರಂದ ಬಾಗಿಲು ನಿವಾಸಿ ಶೇಖರ ಗಟ್ಟಿ (63) ಕೆಲವು ಸಮಯದಿಂದ ಅನಾರೋಗ್ಯ ಪೀಡಿತರಾಗಿದ್ದು ಶುಕ್ರವಾರ ತಡ ರಾತ್ರಿ ನಿಧನರಾಗಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರಿ ಯನ್ನು ಅಗಲಿದ್ದಾರೆ.
ಮಂಗಳೂರು: ಸೋಮೇಶ್ವರ ಗ್ರಾಮದ ಪಿಲಾರು ದಾರಂದ ಬಾಗಿಲು ನಿವಾಸಿ ಶೇಖರ ಗಟ್ಟಿ (63) ಕೆಲವು ಸಮಯದಿಂದ ಅನಾರೋಗ್ಯ ಪೀಡಿತರಾಗಿದ್ದು ಶುಕ್ರವಾರ ತಡ ರಾತ್ರಿ ನಿಧನರಾಗಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರಿ ಯನ್ನು ಅಗಲಿದ್ದಾರೆ.