ದಕ್ಷಿಣ ಕನ್ನಡ
ದ್ವಿಚಕ್ರ ವಾಹನ ಹಿಂಬದಿ ಸವಾರರ ನಿರ್ಬಂಧ ವಾಪಾಸ್: ಕಮಿಷನರ್ ಶಶಿಕುಮಾರ್
ವಾರ್ತಾ ಭಾರತಿ : 4 Aug, 2022

ಮಂಗಳೂರು, ಆ.4: ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಧಿಸಲಾಗಿರುವ ನಿಷೇಧಾಜ್ಞೆಯನ್ನು (ಸೆಕ್ಷನ್ 144) ಆಗಸ್ಟ್ 8ರ ಬೆಳಗ್ಗೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ.
ಇದೇ ವೇಳೆ ಸಾರ್ವಜನಿಕ ಹಿತದೃಷ್ಟಿಯಿಂದ ಸಂಜೆ 6 ಗಂಟೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರ ನಿರ್ಬಂಧವನ್ನು ಹಿಂತೆಗೆಯಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)