ಕಾರ್ಕಳ : ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ಮಣಿಪಾಲ ರಜತಾದ್ರಿಯ ನಿವೃತ್ತ ಹಿರಿಯ ಆಡಿಟರ್, ಕಾರ್ಕಳ ತಾಲೂಕು ಕಚೇರಿ ಬಳಿಯ ನಿವಾಸಿ ಮಕ್ಬೂಲ್ ಖಾನ್ (64) ಅಲ್ಪಕಾಲದ ಅಸೌಖ್ಯದಿಂದ ಶನಿವಾರ ನಿಧನ ರಾದರು. ಇವರು ಪತ್ನಿ, ಓರ್ವ ಪುತ್ರ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಕಾರ್ಕಳ : ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ಮಣಿಪಾಲ ರಜತಾದ್ರಿಯ ನಿವೃತ್ತ ಹಿರಿಯ ಆಡಿಟರ್, ಕಾರ್ಕಳ ತಾಲೂಕು ಕಚೇರಿ ಬಳಿಯ ನಿವಾಸಿ ಮಕ್ಬೂಲ್ ಖಾನ್ (64) ಅಲ್ಪಕಾಲದ ಅಸೌಖ್ಯದಿಂದ ಶನಿವಾರ ನಿಧನ ರಾದರು. ಇವರು ಪತ್ನಿ, ಓರ್ವ ಪುತ್ರ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.