ಉಡುಪಿ : ವಡಭಾಂಡೇಶ್ವರ ಬೈಲಕೆರೆ ನಿವಾಸಿ ರಾಜೀವಿ ಜಿ. ಭಟ್ (91) ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ನಿಧನರಾದರು. ವಡಭಾಂಡೇಶ್ವರ ದೇವಸ್ಥಾನದ ಆಡಳಿತ ಮುಕ್ತೇಸರರಾಗಿದ್ದ ಟಿ. ಗೋಪಾಲಕೃಷ್ಣ ಭಟ್ರ ಧರ್ಮಪತ್ನಿಯಾಗಿದ್ದ ಇವರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಉಡುಪಿ : ವಡಭಾಂಡೇಶ್ವರ ಬೈಲಕೆರೆ ನಿವಾಸಿ ರಾಜೀವಿ ಜಿ. ಭಟ್ (91) ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ನಿಧನರಾದರು. ವಡಭಾಂಡೇಶ್ವರ ದೇವಸ್ಥಾನದ ಆಡಳಿತ ಮುಕ್ತೇಸರರಾಗಿದ್ದ ಟಿ. ಗೋಪಾಲಕೃಷ್ಣ ಭಟ್ರ ಧರ್ಮಪತ್ನಿಯಾಗಿದ್ದ ಇವರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.