varthabharthi


ನಿಧನ

ಅಬ್ಬಾಸ್ ಸಾಹೇಬ್

ವಾರ್ತಾ ಭಾರತಿ : 16 Nov, 2022

ಕುಂದಾಪುರ: ಇಲ್ಲಿನ ಕಾನ್ವೆಂಟ್ ರಸ್ತೆಯ ನಿವಾಸಿ, ಸಾರಿಗೆ ಉದ್ಯಮಿ ಬಿ.ಅಬ್ಬಾಸ್ ಸಾಹೇಬ್ (73) ನ.15ರಂದು ಸ್ವಗೃಹದಲ್ಲಿ ನಿಧನರಾದರು.

ಕುಂದಾಪುರ ಪುರಸಭೆಯ ಮಾಜಿ ಅಧ್ಯಕ್ಷ ಬಿ.ಹಾರೂನ್ ಸಾಹೇಬ್ ಅವರ ಸಹೋದರರಾಗಿರುವ ಇವರು ಪತ್ನಿ, ಓರ್ವ ಪುತ್ರ ಹಾಗೂ ಹಾಗೂ ಮೂವರು ಪುತ್ರಿಯರನ್ನು ಆಗಲಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)