Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕೊಲಾಸೊ ಅಂದರೆ ಸ್ಪಿರಿಟ್ ಆಫ್ ಇಂಡಿಯಾ:...

ಕೊಲಾಸೊ ಅಂದರೆ ಸ್ಪಿರಿಟ್ ಆಫ್ ಇಂಡಿಯಾ: ದಿನೇಶ್ ಗುಂಡೂರಾವ್

ದೇವನಹಳ್ಳಿಯ ಅಭಿವೃದ್ಧಿಯ ಹರಿಕಾರ

6 Jan 2023 6:12 PM IST
share
ಕೊಲಾಸೊ ಅಂದರೆ ಸ್ಪಿರಿಟ್ ಆಫ್ ಇಂಡಿಯಾ: ದಿನೇಶ್ ಗುಂಡೂರಾವ್
ದೇವನಹಳ್ಳಿಯ ಅಭಿವೃದ್ಧಿಯ ಹರಿಕಾರ

ರೊನಾಲ್ಡ್ ಕೊಲಾಸೊ ಅವರು ನಿಜವಾದ ಸ್ಪಿರಿಟ್ ಆಫ್ ಇಂಡಿಯಾ. ಸರ್ವಧರ್ಮದವರನ್ನೂ ತಮ್ಮವರೆಂದು ಕಾಣುವ, ಭಾವಿಸುವ ಕೊಲಾಸೊ ಅವರು ಭಾರತೀಯ ಸ್ಫೂರ್ತಿಯನ್ನು ತಮ್ಮ ಬದುಕಿನ ಮೂಲಕ ಆಚರಿಸಿ ತೋರಿಸಿದ್ದಾರೆ. ಇವರು ಆದರ್ಶ ಭಾರತೀಯ. ಇವರು ಮಾನವೀಯತೆಯನ್ನು ಆಚರಿಸಿದ, ಬೆಳೆಸಿದ ಸ್ಫೂರ್ತಿದಾಯಕ ವ್ಯಕ್ತಿ. ತಮ್ಮ ಸಾಧನೆಗಳ ಫಲವನ್ನು ಕೇವಲ ತಮ್ಮ ಕುಟುಂಬಕ್ಕೆ ಮಾತ್ರ ಹಂಚದೆ ವಿಶ್ವ ಸಮುದಾಯಕ್ಕೆ ಹಂಚಿದರು ಎಂದು ಮಾಜಿ ಸಚಿವ ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ನುಡಿದರು.

ಅಗತ್ಯವಿದ್ದವರ ನೆರವಿಗೆ ಧಾವಿಸಿದರು. ಬಡವರು, ಅಸಹಾಯಕರು ಮಾತ್ರವಲ್ಲ, ಸರ್ಕಾರಗಳಿಗೂ ನೆರವು ನೀಡಿದ್ದಾರೆ. ಇವರ ಆದರ್ಶಗಳು ವಿಶ್ವ ಪ್ರಜ್ಞೆಯಲ್ಲಿ ಅಚ್ಚೊತ್ತಿವೆ. ದೇವನಹಳ್ಳಿ ಇಂದು ಈ ಮಟ್ಟಕ್ಕೆ ಬೆಳೆದಿರುವುದಕ್ಕೆ, ಕೊಲಾಸೊ ಅವರ ದೂರದೃಷ್ಟಿ ಪ್ರಮುಖ ಕಾರಣ. ಇವರು ದೇವನಹಳ್ಳಿಗೆ ಕಾಲಿಟ್ಟಾಗ ಇಲ್ಲಿ ಏನೇನೂ ಇರಲಿಲ್ಲ. ಆ ಹೊತ್ತಲ್ಲೇ ಇವರು ಬೆಂಗಳೂರಿನ ಭವಿಷ್ಯದ ನಗರವಾಗಿ ದೇವನಹಳ್ಳಿ ಬೆಳೆಯುವ ಕನಸನ್ನು ಕಟ್ಟಿಕೊಂಡಿದ್ದರು. ಈಗ ಆ ಕನಸು ನನಸಾಗಿದೆ. ದೇವನಹಳ್ಳಿ ಬೆಳೆದಿದೆ. ಕೊಲಾಸೊ ಅವರು ನಮ್ಮ ಕುಟುಂಬಕ್ಕೆ ಅತ್ಯಂತ ಹತ್ತಿರದವರು. ಆತ್ಮೀಯರು. ಇವರ ಆದರ್ಶಗಳು ಪ್ರತಿಯೊಬ್ಬ ಉದ್ಯಮಿಗೂ ಮಾದರಿಯಾಗಬೇಕು ಎಂದು ಆಶಿಸಿದರು.

share
Next Story
X