Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಾಗತಿಕ ಅನಿಶ್ಚಿತತೆಯ ನಡುವೆ ಭಾರತದ...

ಜಾಗತಿಕ ಅನಿಶ್ಚಿತತೆಯ ನಡುವೆ ಭಾರತದ ಬಜೆಟ್ ಮೇಲೆ ವಿಶ್ವದ ಕಣ್ಣು: ಪ್ರಧಾನಿ ಮೋದಿ

31 Jan 2023 11:46 AM IST
share
ಜಾಗತಿಕ ಅನಿಶ್ಚಿತತೆಯ ನಡುವೆ ಭಾರತದ ಬಜೆಟ್ ಮೇಲೆ ವಿಶ್ವದ ಕಣ್ಣು: ಪ್ರಧಾನಿ ಮೋದಿ

ಹೊಸದಿಲ್ಲಿ,ಜ.31: ಆರ್ಥಿಕ ಜಗತ್ತಿನ ಪ್ರಮುಖ ಧ್ವನಿಗಳು ಧನಾತ್ಮಕ ಸಂಕೇತಗಳನ್ನು ನೀಡುತ್ತಿವೆ ಎಂದು ಮಂಗಳವಾರ ಮುಂಗಡಪತ್ರ ಅಧಿವೇಶನಕ್ಕೆ ಮುನ್ನ ನುಡಿದ ಪ್ರಧಾನಿ ನರೇಂದ್ರ ಮೋದಿಯವರು,ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೊದಲ ಬಾರಿಗೆ ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಮತ್ತು ಇದು ಬುಡಕಟ್ಟು ಸಮಾಜಕ್ಕೆ ಹೆಮ್ಮೆಯ ದಿನವಾಗಿದೆ ಎಂದು ಒತ್ತಿ ಹೇಳಿದರು.

ನೂತನ ಸಂಸದರೋರ್ವರು ಸಂಸತ್ತಿನಲ್ಲಿ ಮೊದಲ ಬಾರಿ ಮಾತನಾಡುವಾಗ ಇಡೀ ಸಂಸತ್ತು ಅವರನ್ನು ಗೌರವಿಸುತ್ತದೆ ಮತ್ತು ಅವರಲ್ಲಿ ವಿಶ್ವಾಸವನ್ನು ಮೂಡಿಸುವ ವಾತಾವರಣವನ್ನು ಸೃಷ್ಟಿಸುತ್ತದೆ. ಇದು ಸಂಸತ್ತಿನಲ್ಲಿಯ ಸಂಪ್ರದಾಯವಾಗಿದೆ. ಇದೇ ರೀತಿ ಇಂದಿನ ಭಾಷಣವು ಸಂಸತ್ತಿನಲ್ಲಿ ರಾಷ್ಟ್ರಪತಿಗಳ ಚೊಚ್ಚಲ ಭಾಷಣವಾಗಿದೆ ಎಂದರು.

 ‘ನಾಳೆ ಮುಂಗಡಪತ್ರವನ್ನು ಮಂಡಿಸಲಿರುವ ವಿತ್ತಸಚಿವೆ ಕೂಡ ಮಹಿಳೆಯೇ ಆಗಿದ್ದಾರೆ ಮತ್ತು ಭಾರತ ಮಾತ್ರವಲ್ಲ,ಇಡೀ ವಿಶ್ವವೇ ನಮ್ಮ ಬಜೆಟ್ ಮೇಲೆ ಕಣ್ಣಿರಿಸಿದೆ ’ಎಂದು ಹೇಳಿದ ಮೋದಿ,‘ಈ ಮುಂಗಡಪತ್ರವು ಅಸ್ಥಿರವಾಗಿರುವ ಜಾಗತಿಕ ಆರ್ಥಿಕತೆಗೆ ಉಜ್ವಲ ಆಶಾಕಿರಣವೂ ಆಗಲಿದೆ. ನಿರ್ಮಲಾ ಸೀತಾರಾಮನ್ ಅವರು ನಮ್ಮ ಎಲ್ಲ ನಿರೀಕ್ಷೆಗಳನ್ನು ಪೂರೈಸುತ್ತಾರೆ ಎಂದು ನನಗೆ ಖಾತರಿಯಿದೆ ’ಎಂದರು.
‘ದೇಶವು ಮೊದಲು ಎನ್ನುವ ಏಕೈಕ ಚಿಂತನೆಯನ್ನು ನಾವು ಹೊಂದಿದ್ದೇವೆ. ಬಜೆಟ್ ಅಧಿವೇಶನದಲ್ಲಿ ನಾವು ವಾಗ್ವಾದಗಳನ್ನು,ಚರ್ಚೆಗಳನ್ನು ನಡೆಸುತ್ತೇವೆ. ಸದನದಲ್ಲಿ ಪ್ರತಿಯೊಂದೂ ವಿಷಯದ ಮೇಲೆ ನಾವು ಉತ್ತಮವಾಗಿ ಚರ್ಚಿಸುತ್ತೇವೆ. ಈ ಅಧಿವೇಶನದಲ್ಲಿ ಎಲ್ಲ ಸಂಸದರು ಸಂಪೂರ್ಣ ಸಿದ್ಧತೆಗಳೊಂದಿಗೆ ಪಾಲ್ಗೊಳ್ಳಲಿದ್ದಾರೆ. ಈ ಅಧಿವೇಶನವು ನಮಗೆಲ್ಲರಿಗೂ ಮುಖ್ಯವಾಗಿದೆ ’ಎಂದು ಮೋದಿ ಹೇಳಿದರು.

share
Next Story
X