Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬಜೆಟ್‌ ಭಾಷಣದಲ್ಲಿ‌ ಬಾಯ್ತಪ್ಪಿ...

ಬಜೆಟ್‌ ಭಾಷಣದಲ್ಲಿ‌ ಬಾಯ್ತಪ್ಪಿ ʻಪೊಲ್ಯೂಟಿಂಗ್‌ʼ ಬದಲು ʻಪೊಲಿಟಿಕಲ್‌ʼ ಎಂದ ನಿರ್ಮಲಾ ಸೀತಾರಾಮನ್!

1 Feb 2023 2:23 PM IST
share
ಬಜೆಟ್‌ ಭಾಷಣದಲ್ಲಿ‌ ಬಾಯ್ತಪ್ಪಿ ʻಪೊಲ್ಯೂಟಿಂಗ್‌ʼ ಬದಲು ʻಪೊಲಿಟಿಕಲ್‌ʼ ಎಂದ ನಿರ್ಮಲಾ ಸೀತಾರಾಮನ್!

ಹೊಸದಿಲ್ಲಿ: ಇಂದು ಲೋಕಸಭೆಯಲ್ಲಿ ತಮ್ಮ ಬಜೆಟ್‌ ಭಾಷಣದ ವೇಳೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಬಾಯ್ತಪ್ಪಿ ʻರಾಜಕೀಯʼ ಪ್ರಮಾದವೊಂದನ್ನು ಮಾಡಿ ಬಿಟ್ಟರು. ತಮ್ಮ ಭಾಷಣದಲ್ಲಿ ʻಪೊಲ್ಯೂಟಿಂಗ್‌ʼ (ಮಾಲಿನ್ಯ ಉಂಟು ಮಾಡುವ) ಎಂದು ಹೇಳುವ ಬದಲು ʼಪೊಲಿಟಿಕಲ್ʼ (ರಾಜಕೀಯ) ಎಂಬ ಪದವನ್ನು ಸಚಿವೆ ಬಾಯ್ತಪ್ಪಿ ಬಳಸಿದ್ದು ಸದನದಲ್ಲಿ ಆಡಳಿತ ಪಕ್ಷಗಳ ಸದಸ್ಯರು ನಗೆಗಡಲಿನಲ್ಲಿ ತೇಲುವಂತೆ ಮಾಡಿತು. ಈ ಸಂದರ್ಭ ವಿಪಕ್ಷಗಳ ಪ್ರತಿಕ್ರಿಯೆ ಹೇಗಿತ್ತು ಎಂದು ತಿಳಿಯುವುದು ಸಾಧ್ಯವಾಗಿಲ್ಲ. ಏಕೆಂದರೆ ಸಂಸದ್‌ ಟಿವಿ ಈ ಸಂದರ್ಭ ವಿಪಕ್ಷಗಳ ಗ್ಯಾಲರಿಯತ್ತ ಕ್ಯಾಮರಾ ಹಾಯಿಸಿಲ್ಲ.

"ವಾಹನ ಬದಲಾವಣೆ ಒಂದು ಪ್ರಮುಖ ಪ್ರಗತಿಯಲ್ಲಿರುವ ನೀತಿ. ಹಳೆಯ ಪೊಲಿಟಿಕಲ್‌.... ಬದಲಾಯಿಸುವುದು, ಓಹ್‌, ಕ್ಷಮಿಸಿ..." ಎಂದು ನಿರ್ಮಲಾ ಸೀತಾರಾಮನ್‌ ಹೇಳುತ್ತಿದ್ದಂತೆಯೇ ನಗುವಿನ ಸದ್ದು ಕೇಳಿಸಿತು.

"ನನಗೆ ಗೊತ್ತು," ಎಂದು ನಗುತ್ತಾ  ತಮ್ಮ ತಪ್ಪನ್ನು ತಿದ್ದು ಭಾಷಣ ಮುಂದುವರಿಸಿದ ಸಚಿವೆ, "ಪೊಲ್ಯೂಟಿಂಗ್" ಪದವನ್ನು ಹಲವು ಬಾರಿ ಒತ್ತಿ ಹೇಳಿದರು. ಸರಕಾರದ ಪರಿಸರ ಸಂರಕ್ಷಣೆ ನೀತಿಯಾನುಸಾರ ಹಳೆ ವಾಹನಗಳನ್ನು ಬದಲಾಯಿಸುವ ವಿಚಾರವಾಗಿ ಅವರು ಮಾತನಾಡುತ್ತಿದ್ದರು.

"ಬಜೆಟ್‌ 2021-22 ರಲ್ಲಿ ಉಲ್ಲೇಖಿಸಿದ ವಾಹನ ಗುಜರಿ ನೀತಿಯ ಮುಂದುವರಿದ ಭಾಗವಾಗಿ ರಾಜ್ಯಗಳಿಗೂ ಬೆಂಬಲ ದೊರೆಯಲಿದೆ," ಎಂದು ಸಚಿವೆ ಹೇಳಿದರು.

Replacing old political vehicles...
sorry polluting vehicles

Well played ! pic.twitter.com/6cnAMDxHZ4

— Tinku Venkatesh | ಟಿಂಕು ವೆಂಕಟೇಶ್ (@tweets_tinku) February 1, 2023
share
Next Story
X