ಎಸ್.ಎಂ.ಕೃಷ್ಣರನ್ನು ಭೇಟಿಯಾದ ನಳಿನ್ ಕುಮಾರ್ ಕಟೀಲ್, ಬಿ.ಎಲ್.ಸಂತೋಷ್
ಬೆಂಗಳೂರು: ಸಾರ್ವಜನಿಕ ಸೇವೆಗಾಗಿ ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ಕುಮಾರ್ ಕಟೀಲ್ ಅವರು ಭೇಟಿಯಾಗಿ ಶನಿವಾರ ಅಭಿನಂದಿಸಿದರು.
ಎಸ್.ಎಂ.ಕೃಷ್ಣ ಅವರ ಮನೆಗೆ ತೆರಳಿ ಹಾರಾರ್ಪಣೆ ಮಾಡಿ, ಶಾಲು ಹೊದಿಸಿ ಅವರು ಶುಭ ಹಾರೈಸಿದರು. ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಈ ಸಂದರ್ಭದಲ್ಲಿ ಇದ್ದರು.
ನಾಡಿನ ಮುತ್ಸದ್ದಿ ರಾಜಕಾರಣಿ, ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತರಾದ ಶ್ರೀ ಎಸ್. ಎಂ. ಕೃಷ್ಣ ಅವರನ್ನು ಇಂದು ಅವರ ಮನೆಯಲ್ಲಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ @blsanthosh
— Nalinkumar Kateel (@nalinkateel) February 4, 2023
ಅವರೊಂದಿಗೆ ಭೇಟಿಯಾಗಿ ಅಭಿನಂದಿಸಿ ಶುಭ ಕೋರಲಾಯಿತು. pic.twitter.com/xtehVJGnnZ
Next Story