Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ದುಬೈ: ಸಾಹೇಬಾನ್ ನಿಂದ ಉದ್ಯಮಿಗಳು ಹಾಗೂ...

ದುಬೈ: ಸಾಹೇಬಾನ್ ನಿಂದ ಉದ್ಯಮಿಗಳು ಹಾಗೂ ವೃತ್ತಿಪರರ ಸಭೆ

13 Feb 2023 6:30 PM IST
share
ದುಬೈ: ಸಾಹೇಬಾನ್ ನಿಂದ ಉದ್ಯಮಿಗಳು ಹಾಗೂ ವೃತ್ತಿಪರರ ಸಭೆ

ದುಬೈ: ಸಾಹೇಬಾನ್ ಬ್ಯುಸಿನೆಸ್ & ಪ್ರೊಫೆಶನಲ್ಸ್ ಗ್ರೂಪ್ (SBPG) ಮತ್ತು ಸಾಹೇಬಾನ್ ಯುಎಇ ವತಿಯಿಂದ ಉದ್ಯಮಿಗಳು ಮತ್ತು ವೃತ್ತಿಪರರ ಸಭೆ(Business and Professionals Meet)ಯು ಇತ್ತೀಚೆಗೆ ದುಬೈನ ಶೇಖ್ ಝಾಯೆದ್ ರಸ್ತೆಯಲ್ಲಿರುವ ಕ್ರೌನ್ ಪ್ಲಾಝಾ ಹೋಟೆಲ್ ನ ಅಲ್ ಜುಮೈರಾ ಬಾಲ್ ರೂಮ್ ನಲ್ಲಿ ನಡೆಯಿತು.

ಸಾಹೇಬಾನ್ ಬ್ಯುಸಿನೆಸ್ ಕಮ್ಯುನಿಟಿ ಯುಎಇ ಪ್ರಾಯೋಜಿಸಿದ್ದ ಈ ಯಶಸ್ವಿ ಕಾರ್ಯಕ್ರಮದಲ್ಲಿ ಯುಎಇ, ಜಿಸಿಸಿ ಮತ್ತು ಭಾರತದಿಂದ ಸಾಹೇಬಾನ್ ಸಮುದಾಯದ ಪ್ರತಿನಿಧಿಗಳು ಭಾಗವಹಿಸಿದ್ದರು.

ಕಿರಾಅತ್ ಪಠಣದೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. SBPG ಸಂಚಾಲಕ ಅಲ್ತಾಫ್ ಎಂ.ಎಸ್ ಸ್ವಾಗತಿಸಿ, ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು. ಬಳಿಕ ನಡೆದ  ಪ್ಯಾನಲ್ ಚರ್ಚೆಯಲ್ಲಿ  ಅಬುಧಾಬಿ ಖಲೀಫಾ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ.ಅಬ್ದುಲ್ ರಹಿಮಾನ್ ಬೇಗ್, ಉದ್ಯಮಿ ಮಹಿಳೆ, ಭಾರತೀಯ ಮಹಿಳಾ ಸಂಘದ ಗೌರವಾಧ್ಯಕ್ಷೆ ಅಂಬ್ರೀನ್ ಶೇಕ್, ಉದ್ಯಮಿ ಮುಮ್ತಾಝ್ ಹುಸೇನ್; ರಾಯಲ್ ಕಾಲೇಜ್ ಆಫ್ ಸೈಕಿಯಾಟ್ರಿಸ್ಟ್ಸ್ (UK) ನ ಫೆಲೋ ಮತ್ತು ಸಲಹೆಗಾರ ಡಾ. ವಲೀದ್ ಅಹ್ಮದ್ ಮತ್ತು ಮಾಜಿ ಬ್ಯಾಂಕರ್ ಹಾಗೂ ರಿಸ್ಕ್ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್ ಸೈಯದ್ ಸಿರಾಜ್ ಅಹ್ಮದ್ ಭಾಗವಹಿಸಿ ಮಾತನಾಡಿದರು. 
ಇಪಿಸಿ ಆಯಿಲ್ ಮತ್ತು ಗ್ಯಾಸ್ ಕ್ಷೇತ್ರದ ವೃತ್ತಿಪರ  ಅಲ್ತಾಫ್ ಎಂ.ಎಸ್. ಚರ್ಚೆಯನ್ನು ನಡೆಸಿಕೊಟ್ಟರು.   

ದುಬೈನ ಹಿದಾಯತ್ ಗ್ರೂಪ್ ಸಿಇಒ ಇಮ್ರಾನ್ ಹಿದಾಯತ್ ಮಾತನಾಡಿ, ತಮ್ಮ ಉದ್ಯಮ ಕ್ಷೇತ್ರದ ಯಶಸ್ಸಿನ ಪ್ರಯಾಣದ ಬಗ್ಗೆ ವಿವರಿಸಿದರು.

ಚಾರ್ಟರ್ಡ್ ಅಕೌಂಟೆಂಟ್ ಸುಹೈಲ್ ಕುದ್ರೋಳಿ, ಯುಎಇ ಸಾಹೇಬನ್ ಸಂಚಾಲಕ ಎಚ್. ಎಂ. ಅಫ್ರೋಝ್ ಅಸ್ಸಾದಿ ಮತ್ತು ಸಿರಾಜ್ ಅಹ್ಮದ್ ಮಾತನಾಡಿ ಶುಭ ಹಾರೈಸಿದರು. 

ಬಳಿಕ ಮುಹಮ್ಮದ್ ಸಲ್ಮಾನ್ ತಮ್ಮ ಸ್ಟಾರ್ಟಪ್ ಬ್ಯುಸಿನೆಸ್ 'ದಿ ಸ್ಟೆಪ್ಅಪ್ ವೆಂಚರ್ಸ್'  ಕುರಿತು ಮಾತನಾಡಿದರು. ಸಾಹೇಬಾನ್ ಮಹಿಳಾ ಸದಸ್ಯೆಯರಾದ ಸಹಾರಾ ಆಸಿಫ್ ಅವರು 'ಲೈಫ್ ಸ್ಕಿಲ್ಸ್ ಎಜುಕೇಶನ್' ಮತ್ತು ವಸೀಮ್ ಶೇಖ್ ಹಾಗೂ ತಂಝಿಯಾ ಖಾನ್ 'ಟ್ರೂ ಚೋಕೋ & ನಟ್ಸ್' ಕುರಿತು ಮಾತನಾಡಿದರು.

ಅಲ್ತಾಫ್ ಎಂ.ಎಸ್, ಮುಹಮ್ಮದ್ ಸಮೀವುಲ್ಲಾ, ಮುಹಮ್ಮದ್ ಸುಫ್ಯಾನ್ ಹಾಗೂ ಫೈಝಾನ್ ಖತೀಬ್ ಕಾರ್ಯಕ್ರಮ ನಿರ್ವಹಿಸಿದರು. ಮುಹಮ್ಮದ್ ಸುಫ್ಯಾನ್ ನಿರೂಪಿಸಿದರು.

share
Next Story
X