Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ನಟಿ ಸ್ವರಾ ಭಾಸ್ಕರ್-ಫಹದ್‌ ಅಹ್ಮದ್‌...

ನಟಿ ಸ್ವರಾ ಭಾಸ್ಕರ್-ಫಹದ್‌ ಅಹ್ಮದ್‌ ವಿವಾಹ ಆಮಂತ್ರಣದಲ್ಲಿ ಗಮನಸೆಳೆದ 'ಘೋಷಣೆಗಳು'

8 March 2023 2:40 PM IST
share
ನಟಿ ಸ್ವರಾ ಭಾಸ್ಕರ್-ಫಹದ್‌ ಅಹ್ಮದ್‌ ವಿವಾಹ ಆಮಂತ್ರಣದಲ್ಲಿ ಗಮನಸೆಳೆದ ಘೋಷಣೆಗಳು

ಹೊಸದಿಲ್ಲಿ: ಇತ್ತೀಚೆಗೆ ವಿವಾಹವಾಗಿರುವ ಬಾಲಿವುಡ್‌ ನಟಿ ಸ್ವರಾ ಭಾಸ್ಕರ್‌ (Swara Bhasker) ಹಾಗೂ ಸಾಮಾಜಿಕ ಹೋರಾಟಗಾರ ಫಹದ್‌ ಅಹ್ಮದ್ (Fahad Ahmad) ಅವರ ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಅವರು ಭಾಗವಹಿಸಿದ್ದ ಸಿಎಎ ವಿರೋಧಿ ಪ್ರತಿಭಟನೆಯ ಇಣುಕುನೋಟವಿದೆ ಹಾಗೂ ʻಹಮ್‌ ಕಾಗಝ್‌ ನಹೀ ದಿಖಾಯೇಂಗೆ" "ಇಂಕ್ವಿಲಾಬ್‌ ಜಿಂದಾಬಾದ್," ಮತ್ತು "ಲವ್‌ ಇಸ್‌ ದಿ ಗ್ರೇಟೆಸ್ಟ್‌ ರಿವೊಲ್ಯೂಶನ್" (ಪ್ರೀತಿ ಅತಿ ದೊಡ್ಡ ಕ್ರಾಂತಿ) ಎಂದು ಬರೆದಿರುವ ಬ್ಯಾನರ್‌ಗಳು ಮತ್ತು ಭಿತ್ತಿಪತ್ರಗಳನ್ನು ಹಿಡಿದಿರುವ ಜನರನ್ನು ಕಾಣಬಹುದಾಗಿದೆ.

ವಿವಾಹ ಆಮಂತ್ರಣ ಪತ್ರಿಕೆಯ ವಿನ್ಯಾಸಕಾರರೊಬ್ಬರು ಸ್ವರಾ-ಫಹದ್‌ ಅವರ ವಿವಾಹ ಆಮಂತ್ರಣ ಪತ್ರಿಕೆಯ ಹತ್ತಿರದ ಚಿತ್ರಣವನ್ನು ಪೋಸ್ಟ್‌ ಮಾಡಿದ್ದಾರಲ್ಲದೆ, ಜೋಡಿ ಈ ರೀತಿಯ ಆಮಂತ್ರಣ ಪತ್ರಿಕೆ ಏಕೆ ಬಯಸಿತ್ತೆಂಬುದರ ಕುರಿತು ಮಾಹಿತಿ ನೀಡಿದ್ದಾರೆ.

"ಪೌರತ್ವ ಕಾಯಿದೆಯ ವಿರುದ್ಧದ ಪ್ರತಿಭಟನೆ ವೇಳೆ ತಾವು ಹೇಗೆ ಭೇಟಿಯಾಗಿ ಪ್ರೇಮಪಾಶಕ್ಕೆ ಸಿಲುಕಿದೆವು, ಮುಂಬೈ ಮತ್ತು ಮೆರಿನ್‌ ಡ್ರೈವ್‌ನಲ್ಲಿನ ಅವರ ಅನುಭವ, ಸಿನೆಮಾ ಮೇಲೆ ಮತ್ತು ಅವರ ಸುಂದರ ಬೆಕ್ಕು ಘಾಲಿಬ್‌ ಮೇಲೆ ಅವರಿಗಿರುವ ಅಪರಿಮಿತ ಪ್ರೀತಿಯನ್ನು ಅವರ ವಿವಾಹ ಆಮಂತ್ರಣ ಪತ್ರಿಕೆ ಬಿಂಬಿಸಬೇಕೆಂದು ಅವರು ಬಯಸಿದ್ದರು,"  ಎಂದು ವಿನ್ಯಾಸಕಾರರು ಪೋಸ್ಟ್‌ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಸ್ವರಾ "ನೀವು ಅದ್ಭುತ ಕೆಲಸ ಮಾಡಿದ್ದೀರಿ, ತುಂಬಾ ಧನ್ಯವಾದಗಳು," ಎಂದು ಬರೆದಿದ್ದಾರೆ.

ಇದನ್ನೂ ಓದಿ: ಶಾರುಖ್ ಖಾನ್ ಮನೆಗೆ ನುಗ್ಗಿದ್ದ ಇಬ್ಬರು 8 ಗಂಟೆಗಳ ಕಾಲ ಮೇಕಪ್ ರೂಂನಲ್ಲಿ ಅಡಗಿ ಕುಳಿತಿದ್ದರು: ಪೊಲೀಸರು

View this post on Instagram

A post shared by Prateeq Kumar (@prateeq)

share
Next Story
X