Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. 7 ವಿಭಾಗಗಳಲ್ಲಿ ಆಸ್ಕರ್‌ ಪ್ರಶಸ್ತಿ...

7 ವಿಭಾಗಗಳಲ್ಲಿ ಆಸ್ಕರ್‌ ಪ್ರಶಸ್ತಿ ಗೆದ್ದ ಚಿತ್ರ ತಂಡದಲ್ಲಿದ್ದ ಭಾರತೀಯನ ಬಗ್ಗೆ ಇಲ್ಲಿದೆ ಮಾಹಿತಿ...

15 March 2023 6:50 PM IST
share
7 ವಿಭಾಗಗಳಲ್ಲಿ ಆಸ್ಕರ್‌ ಪ್ರಶಸ್ತಿ ಗೆದ್ದ ಚಿತ್ರ ತಂಡದಲ್ಲಿದ್ದ ಭಾರತೀಯನ ಬಗ್ಗೆ ಇಲ್ಲಿದೆ ಮಾಹಿತಿ...

ಮುಂಬೈ: ʼನಾಟು ನಾಟುʼ (Naatu Naatu) ಹಾಡಿಗೆ ಹಾಗೂ ʼದಿ ಎಲಿಫೆಂಟ್‌ ವಿಸ್ಪರರ್ಸ್‌ʼಗೆ (The Elephant Whisperers) ಆಸ್ಕರ್‌ (Oscars) ಪ್ರಶಸ್ತಿ ದೊರೆತ ಖುಷಿಯ ನಡುವೆ ಇನ್ನೊಂದು ಸಂತಸದ ವಿಚಾರ ಭಾರತಕ್ಕಿದೆ.

ಏಳು ಆಸ್ಕರ್‌ ಪ್ರಶಸ್ತಿಗೆ ಪಾತ್ರವಾಗಿರುವ ಚಿತ್ರ "ಎವ್ರಿತಿಂಗ್‌, ಎವ್ರಿವೇರ್‌ ಆಲ್‌ ಎಟ್‌ ಒನ್ಸ್‌ʼ (Everything Everywhere All At Once) ಇದರ ಸಹಾಯಕ ಸಂಕಲನಕಾರನಾಗಿ ಕೆಲಸ ಮಾಡಿದವರು ಮುಂಬೈನ ಬಾಂದ್ರಾ ನಿವಾಸಿಯಾಗಿರುವ 30 ವರ್ಷದ ಆಶಿಷ್‌ ಡಿʼಮೆಲ್ಲೋ ಎಂಬುದು ಕೂಡ ಭಾರತೀಯರಿಗೆ ಹೆಮ್ಮೆಯ ಸಂಗತಿ. ಈ ಚಿತ್ರ ಎಡಿಟಿಂಗ್‌ಗಾಗಿಯೂ ಪ್ರಶಸ್ತಿ ಪಡೆದಿದೆ.

ಚಿತ್ರದ ಮುಖ್ಯ ಸಂಪಾದಕ ಪೌಲ್‌ ರೋಜರ್ಸ್‌ ಅವರಡಿ ಕೆಲಸ ಮಾಡಿರುವ ಆಶಿಷ್‌ ಅವರೊಂದಿಗೆ ಝೆಕುನ್‌ ಮಾವೋ ಎಂಬವರೂ ಸಹಾಯಕ ಸಂಕಲನಕಾರನಾಗಿದ್ದರು. ಆಶಿಷ್‌ ಅವರ ತಂದೆ ಡೆನ್ಝಿಲ್‌ ಡಿʼಮೆಲ್ಲೋ ಅವರು ಬಾಂಬೆ ಹೈಕೋರ್ಟ್‌ ವಕೀಲರಾಗಿದ್ಧಾರೆ. ಅವರ ತಾಯಿಯ ಹೆಸರು ರುತ್.‌ ಅವರ ಕುಟುಂಬ ಬಾಂದ್ರಾದ ಮೆಹಬೂಬ್‌ ಸ್ಟುಡಿಯೋ ಸಮೀಪ ವಾಸಿಸುತ್ತಿದೆ.

ಮುಂಬೈಯಲ್ಲಿ ಹುಟ್ಟಿ ಬೆಳೆದ ತಮಗೆ ಚಿತ್ರರಂಗದ ಮೇಲಿನ ಆಕರ್ಷಣೆ ಹೆಚ್ಚಾಗಿತ್ತು ಎಂದು ಅವರು ಹೇಳುತ್ತಾರೆ.

ಸೈಂಟ್ ಕ್ಸೇವಿಯರ್ಸ್‌ ಕಾಲೇಜಿನಿಂದ ಸಮೂಹ ಮಾಧ್ಯಮದಲ್ಲಿ ಪದವಿ ಪಡೆದಿರುವ ಆಶಿಷ್‌, ಅವರು ಲಾಸ್‌ ಏಂಜಲಿಸ್‌ಗೆ ತೆರಳುವುದಕ್ಕಿಂತ ಮುಂಚೆ ಸ್ವಲ್ಪ ಕಾಲ ಖ್ಯಾತ ನಿರ್ಮಾಣ ಸಂಶ್ಥೆಯಲ್ಲಿ ಕೆಲಸ ಮಾಡಿದ್ದರು. ಹಲವಾರು ಜಾಹೀರಾತುಗಳಲ್ಲಿಯೂ ಅವರ ಕೈಚಳಕವಿದ್ದು ಚಲನಚಿತ್ರ ʻಮರ್ದಾನಿʼಗಾಗಿಯೂ ಅವರು ದುಡಿದಿದ್ದರು.

ಲಾಸ್‌ ಏಂಜಲಿಸ್‌ನಲ್ಲಿ 2015 ರಲ್ಲಿ ಅವರು ಅಮೆರಿಕನ್‌ ಫಿಲ್ಮ್‌ ಇನ್‌ಸ್ಟಿಟ್ಯೂಟ್‌ನ ಎಡಿಟಿಂಗ್‌ ಪ್ರೋಗ್ರಾಂಗೆ ಸೇರಿದ್ದರು. 2017 ರಲ್ಲಿ ಪದವಿ ಪಡೆದ ಅವರು ಅಲ್ಲಿ ಹಲವಾರು ಕಿರುಚಿತ್ರಗಳಿಗಾಗಿ ಕೆಲಸ ಮಾಡಿದ್ದರು.

ಇದನ್ನೂ ಓದಿ: ಆಸ್ಕರ್‌ 2023: 'Everything Everywhere All at Once' ಚಿತ್ರಕ್ಕೆ ಏಳು ವಿಭಾಗಗಳಲ್ಲಿ ಪ್ರಶಸ್ತಿ

share
Next Story
X