varthabharthi


ನಿಧನ

ಸುನಂದ ಎನ್. ಆಳ್ವ

ವಾರ್ತಾ ಭಾರತಿ : 21 Mar, 2023

ಮಂಗಳೂರು, ಮಾ.21: ತಲಪಾಡಿ ಕಣ್ವತೀರ್ಥ ದಿ.ನಾರಾಯಣ ಆಳ್ವರ ಪತ್ನಿ ಸುನಂದ ಎನ್. ಆಳ್ವ(77) ಸೋಮವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮೃತರು ನಾಲ್ವರು ಸಹೋದರಿಯರು, ಓರ್ವ ಪುತ್ರ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿ ದ್ದಾರೆ.

ಮೃತರ ಅಂತ್ಯಕ್ರಿಯೆ ತಲಪಾಡಿ ರುದ್ರಭೂಮಿಯಲ್ಲಿ ನಡೆಯಿತು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)