Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅದಾನಿ ಶೇರುಗಳು ಕೆಂಪು ಪಟ್ಟಿಯಲ್ಲಿ...

ಅದಾನಿ ಶೇರುಗಳು ಕೆಂಪು ಪಟ್ಟಿಯಲ್ಲಿ ಅಂತ್ಯ: ರೂ. 30,000 ಕೋಟಿ ಮಾರುಕಟ್ಟೆ ಮೌಲ್ಯ ನಷ್ಟ

27 March 2023 9:28 PM IST
share
ಅದಾನಿ ಶೇರುಗಳು ಕೆಂಪು ಪಟ್ಟಿಯಲ್ಲಿ ಅಂತ್ಯ: ರೂ. 30,000 ಕೋಟಿ ಮಾರುಕಟ್ಟೆ ಮೌಲ್ಯ ನಷ್ಟ

ಹೊಸ ದಿಲ್ಲಿ: ಇದೇ ಪ್ರಥಮ ಬಾರಿಗೆ ಕಳೆದ ಒಂದು ತಿಂಗಳಿಗೂ ಹೆಚ್ಚು ಅವಧಿಯಲ್ಲಿ ಮಾರ್ಚ್ 27, ಸೋಮವಾರದಂದು ಅದಾನಿ ಸಮೂಹದ ಎಲ್ಲ ಏಳು ಶೇರುಗಳ ಮೌಲ್ಯ ಕೆಂಪು ಪಟ್ಟಿಗೆ ಸೇರ್ಪಡೆಯಾಗಿದ್ದು, ಇದು ರೂ. 30,000 ಕೋಟಿ ಮಾರುಕಟ್ಟೆ ಮೌಲ್ಯದ ನಷ್ಟಕ್ಕೆ ಕಾರಣವಾಗಿದೆ ಎಂದು CNBCTV18 ಸುದ್ದಿ ಸಂಸ್ಥೆ ವರದಿ ಮಾಡಿದೆ.

ಈ ನಷ್ಟದಿಂದ ಒಟ್ಟಾರೆ ಮಾರುಕಟ್ಟೆ ಮೌಲ್ಯವು ಸುಮಾರು 9.4 ಲಕ್ಷ ಕೋಟಿಗೆ ಇಳಿಕೆಯಾಗಿದೆ ಎಂದೂ ವರದಿಯಲ್ಲಿ ಹೇಳಲಾಗಿದೆ.

ವರದಿಯ ಪ್ರಕಾರ, ಕಳೆದ ವರ್ಷದ ಅಕ್ಟೋಬರ್ ತಿಂಗಳಲ್ಲಿ ಅದಾನಿ ಸಮೂಹದ ಮಾರುಕಟ್ಟೆ ಮೌಲ್ಯವು ಗರಿಷ್ಠ ದಾಖಲೆಯ ರೂ. 24 ಲಕ್ಷ ಕೋಟಿಗಳಷ್ಟಿತ್ತು.

ಸೋಮವಾರದಂದು ಅದಾನಿ ಸಮೂಹದ ಶೇರು ಮೌಲ್ಯವು ಬಾಂಬೆ ಶೇರು ವಿನಿಮಯ ಮಾರುಕಟ್ಟೆಯಲ್ಲಿ ಶೇ. 0.99ರಷ್ಟು ಕುಸಿದು, ರೂ. 1723.30ಗೆ ತಲುಪಿತು.

ಬಾಂಬೆ ಶೇರು ವಿನಿಮಯ ಮಾರುಕಟ್ಟೆಯಲ್ಲಿ ಅದಾನಿ ಬಂದರು ಮತ್ತು ವಿಶೇಷ ಆರ್ಥಿಕ ವಲಯದ ಶೇರು ಮೌಲ್ಯವು ಶೇ.‌1.43ರಷ್ಟು ಕುಸಿತ ಕಂಡು ರೂ. 629.10ಗೆ ತಲುಪಿದರೆ, ಅದಾನಿ ವಿದ್ಯುತ್ ಶೇರು ಮೌಲ್ಯವು ಶೇ. 4.98ರಷ್ಟು ಕುಸಿತ ಕಂಡು ರೂ. 183ಕ್ಕೆ ತಲುಪಿತು. ಅದಾನಿ ವಿದ್ಯುತ್ ಸರಬರಾಜು ಶೇರು ಮೌಲ್ಯವು ಶೇ. 4.98ರಷ್ಟು ನಷ್ಟ ಅನುಭವಿಸಿ ರೂ. 1069.20ಗೆ ತಲುಪಿದರೆ, ಅದಾನಿ ಹಸಿರು ಇಂಧನದ ಶೇರು ಮೌಲ್ಯವು ಶೇ. 4.40 ನಷ್ಟ ಅನುಭವಿಸಿ ರೂ. 984.70ಗೆ ಇಳಿಕೆಯಾಯಿತು. ಅದಾನಿ ಟೋಟಲ್ ಗ್ಯಾಸ್ ಶೇರು ಮೌಲ್ಯವು ಶೇ. 4.91 ನಷ್ಟ ಅನುಭವಿಸಿ, ರೂ. 958.35ಗೆ ತಲುಪಿದರೆ, ಅದಾನಿ ವಿಲ್ಮರ್ ಶೇರು ಮೌಲ್ಯವು ಶೇ. 4.93 ಕುಸಿತ ದಾಖಲಿಸಿ, ರೂ. 387.65ಕ್ಕೆ ತಲುಪಿತು.

ಶೇರು ಮೌಲ್ಯದ ಏರಿಕೆಯಲ್ಲಿ ಅಕ್ರಮವೆಸಲಾಗಿದೆ ಎಂದು ಜನವರಿ 24ರಂದು ಅಮೆರಿಕಾ ಮೂಲದ ಹಿಂಡೆನ್‌ಬರ್ಗ್ ಸಂಶೋಧನಾ ಸಂಸ್ಥೆ ವರದಿ ಮಾಡಿದಾಗಿನಿಂದ ಅದಾನಿ ಸಮೂಹದ ಶೇರು ಮೌಲ್ಯವು ಪಾತಾಳಕ್ಕೆ ಕುಸಿದಿದ್ದು, ಅದರ ಶೇರುಗಳ ಮಾರಾಟದಿಂದ ಅದಾನಿ ಸಮೂಹವು ಈವರೆಗೆ 100 ಶತಕೋಟಿ ಡಾಲರ್‌ನಷ್ಟು ಮಾರುಕಟ್ಟೆ ಮೌಲ್ಯದ ನಷ್ಟ ಅನುಭವಿಸಿದೆ.

share
Next Story
X