Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ನಂದಿನಿಯನ್ನು ರಕ್ಷಿಸಿ, ಕೆಎಂಎಫ್...

‘ನಂದಿನಿಯನ್ನು ರಕ್ಷಿಸಿ, ಕೆಎಂಎಫ್ ಕಾಪಾಡಿ’: ಕುಮಾರಸ್ವಾಮಿಗೆ ವಿಶೇಷ ಹಾರದ ಮೂಲಕ ಮನವಿ

28 March 2023 9:11 PM IST
share
‘ನಂದಿನಿಯನ್ನು ರಕ್ಷಿಸಿ, ಕೆಎಂಎಫ್ ಕಾಪಾಡಿ’: ಕುಮಾರಸ್ವಾಮಿಗೆ ವಿಶೇಷ ಹಾರದ ಮೂಲಕ ಮನವಿ

ಬೆಂಗಳೂರು, ಮಾ. 28: ಪಂಚರತ್ನ ರಥಯಾತ್ರೆ ಕೈಗೊಂಡಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಯಶವಂತಪುರ ವಿಧಾನಸಭಾ ಕ್ಷೇತ್ರದ ತಿಪ್ಪೇನಹಳ್ಳಿಯ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು, ವಿಶೇಷ ಹಾರವೊಂದನ್ನು ಹಾಕುವ ಮೂಲಕ ‘ಕರ್ನಾಟಕ ಹಾಲು ಉತ್ಪಾದಕ ಮಹಾ ಮಂಡಳಿ(ಕೆಎಂಎಫ್)’ ಉಳಿಸಲು ಮನವಿ ಸಲ್ಲಿಸಿದ್ದಾರೆ.

ಮಂಗಳವಾರ ಕ್ಷೇತ್ರದಲ್ಲಿ ‘ಗುಜರಾತಿಗಳಿಂದ ಕನ್ನಡಿಗರ ಕೆಎಂಎಫ್ ಅನ್ನು ಉಳಿಸಿ’ ಎಂಬ ಬ್ಯಾನರ್ ಇದ್ದ ನಂದಿನಿ ಹಾಲು ಮತ್ತು ಮೊಸರಿನ ಪ್ಯಾಕೆಟ್‍ಗಳಿಂದ ತಯಾರಿಸಲಾಗಿದ್ದ ಬೃಹತ್ ಹಾರವೊಂದನ್ನು ಎಚ್. ಡಿ. ಕುಮಾರಸ್ವಾಮಿ ಅವರಿಗೆ ಹಾಕಲಾಯಿತು.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ‘ನಂದಿನಿಯನ್ನು ರಕ್ಷಿಸಿ, ಕೆಎಂಎಫ್ ಕಾಪಾಡಿ.. ಎನ್ನುವ ಕಾಳಜಿಯೊಂದಿಗೆ ಅಭಿಮಾನಿಗಳು, ಜೆಡಿಎಸ್ ಪಕ್ಷದ ಕಾರ್ಯಕರ್ತರು. ವಿಶೇಷ ಹಾರ ತಯಾರಿಸಿ ಹಾಕಿ ನನ್ನನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಅವರೆಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುವುದರ ಜತೆಗೆ, ನಮ್ಮ ನಾಡಿನ ರೈತರ ಜೀವನಾಡಿ ಆಗಿರುವ ನಂದಿನಿಗೆ ಧಕ್ಕೆ ಬಾರದಂತೆ ನೋಡಿಕೊಳ್ಳಲಾಗುವುದು ಎಂದು ಮಾತು ಕೊಡುತ್ತೇನೆ. ಜನರು ಜೆಡಿಎಸ್ ಪಕ್ಷಕ್ಕೆ ಆಶೀರ್ವಾದ ಮಾಡಬೇಕು ಎಂದು ವಿನಂತಿ ಮಾಡುತ್ತೇನೆ’ ಎಂದು ತಿಳಿಸಿದ್ದಾರೆ.

ಈ ಹಿಂದೆ ಕೆಎಂಎಫ್ ಅನ್ನು ಗುಜರಾತಿನ ಅಮೂಲ್ ಜತೆ ವಿಲೀನ ಮಾಡಲಾಗುವುದು ಎಂಬ ಪ್ರಸ್ತಾವ ಕೇಳಿ ಬಂದಿತ್ತು. ಅಲ್ಲದೆ, ಕೆಎಂಎಫ್ ಸಿಬ್ಬಂದಿ ನೇಮಕಾತಿಗೆ ಗುಜರಾತ್ ಮೂಲದ ಕಂಪೆನಿಯೊಂದಕ್ಕೆ ವಹಿಸಿದ್ದಲ್ಲದೆ, ನಂದಿನಿ ಮೊಸರಿನ ಪ್ಯಾಕೆಟ್ ಮೇಲೆ ‘ದಹಿ’ ಎಂಬ ಹಿಂದಿಯ ಉಲ್ಲೇಖವೂ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.

ಯಶವಂತಪುರ ಕ್ಷೇತ್ರದ ತಿಪ್ಪೇನಹಳ್ಳಿ ಅಭಿಮಾನಿಗಳು ಹಾಕಿದ ಅರ್ಥಪೂರ್ಣ ಹಾರ.
' ನಂದಿನಿ ಉಳಿಸಿ ' ಎನ್ನುವುದು ಅವರ ಕಳಕಳಿ. ಅವರ ಕಳಕಳಿ ನನ್ನ ಭದ್ಧತೆ. #ಪಂಚರತ್ನ_ರಥಯಾತ್ರೆ #ಯಶವಂತಪುರ pic.twitter.com/0oO5pYMcyA

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 28, 2023
share
Next Story
X