Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕೊಹ್ಲಿ, ಪ್ಲೆಸಿಸ್ ಭರ್ಜರಿ ಜೊತೆಯಾಟ,...

ಕೊಹ್ಲಿ, ಪ್ಲೆಸಿಸ್ ಭರ್ಜರಿ ಜೊತೆಯಾಟ, ಹೈದರಾಬಾದ್‌ಗೆ ಸೋಲುಣಿಸಿದ ಆರ್‌ಸಿಬಿ

ಐಪಿಎಲ್: ಹೆನ್ರಿಕ್ ಕ್ಲಾಸೆನ್ ಶತಕ ವ್ಯರ್ಥ

18 May 2023 11:15 PM IST
share
ಕೊಹ್ಲಿ, ಪ್ಲೆಸಿಸ್ ಭರ್ಜರಿ ಜೊತೆಯಾಟ, ಹೈದರಾಬಾದ್‌ಗೆ ಸೋಲುಣಿಸಿದ ಆರ್‌ಸಿಬಿ
ಐಪಿಎಲ್: ಹೆನ್ರಿಕ್ ಕ್ಲಾಸೆನ್ ಶತಕ ವ್ಯರ್ಥ

 ಹೈದರಾಬಾದ್, ಮೇ 18: ವಿರಾಟ್ ಕೊಹ್ಲಿ ಶತಕ(100 ರನ್, 63 ಎಸೆತ, 12 ಬೌಂಡರಿ, 4 ಸಿಕ್ಸರ್)ಹಾಗೂ ನಾಯಕ ಎಫ್‌ಡು ಪ್ಲೆಸಿಸ್(71 ರನ್, 47 ಎಸೆತ, 7 ಬೌಂಡರಿ, 2 ಸಿಕ್ಸರ್) ಭರ್ಜರಿ ಅರ್ಧಶತಕದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್‌ನ 65ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು 8 ವಿಕೆಟ್‌ಗಳ ಅಂತರದಿಂದ ಮಣಿಸಿತು.

ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಜಯಿಸಿದ ಆರ್‌ಸಿಬಿ ನಾಯಕ ಎಫ್‌ಡು ಪ್ಲೆಸಿಸ್ ಹೈದರಾಬಾದ್ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದರು. ಹೈದರಾಬಾದ್ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 186 ರನ್ ಗಳಿಸಿತು.

ಗೆಲ್ಲಲು 187 ರನ್ ಗುರಿ ಬೆನ್ನಟ್ಟಿದ ಆರ್‌ಸಿಬಿ 19.2 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ ಗೆಲುವಿನ ನಗೆ ಬೀರಿತು.
 ಇನಿಂಗ್ಸ್ ಆರಂಭಿಸಿದ ಕೊಹ್ಲಿ ಹಾಗೂ ಪ್ಲೆಸಿಸ್ 17.5 ಓವರ್‌ಗಳಲ್ಲಿ 172 ರನ್ ಗಳಿಸಿ ಬೆಂಗಳೂರಿನ ರನ್ ಚೇಸಿಂಗ್‌ಗೆ ಭರ್ಜರಿ ಬುನಾದಿ ಹಾಕಿಕೊಟ್ಟರು. ಕೊಹ್ಲಿ 62 ಎಸೆತಗಳಲ್ಲಿ 12 ಬೌಂಡರಿ ಹಾಗೂ 4 ಸಿಕ್ಸರ್‌ಗಳ ನೆರವಿನಿಂದ ಐಪಿಎಲ್‌ನಲ್ಲಿ ಆರನೇ ಶತಕ ಪೂರೈಸಿದರು. ಆದರೆ ಮುಂದಿನ ಎಸೆತದಲ್ಲಿ ಭುವನೇಶ್ವರ ಕುಮಾರ್ ಬೌಲಿಂಗ್‌ನಲ್ಲಿ ವಿಕೆಟ್ ಒಪ್ಪಿಸಿದರು.

ಪ್ಲೆಸಿಸ್ ಕೂಡ ಕೊಹ್ಲಿ ಬೆನ್ನಿಗೇ ವಿಕೆಟ್‌ ಒಪ್ಪಿಸಿದರು. ಗ್ಲೆನ್ ಮ್ಯಾಕ್ಸ್‌ವೆಲ್(5ರನ್) ಹಾಗೂ ಮೈಕಲ್ ಬ್ರೆಸ್‌ವೆಲ್(4 ರನ್)ಗೆಲುವಿನ ವಿಧಿ ವಿಧಾನ ಪೂರೈಸಿದರು. 13ನೇ ಪಂದ್ಯದಲ್ಲಿ 7ನೇ ಗೆಲುವು ದಾಖಲಿಸಿದ ಬೆಂಗಳೂರು ಒಟ್ಟು 14 ಅಂಕ ಗಳಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿತು.

  ಇದಕ್ಕೂ ಮೊದಲು 19ನೇ ಓವರ್‌ನಲ್ಲಿ ವಿಕೆಟ್ ಒಪ್ಪಿಸಿದ ಕ್ಲಾಸೆನ್ ಏಕಾಂಗಿಯಾಗಿ ಹೋರಾಡಿ ಹೈದರಾಬಾದ್ ತಂಡ ಉತ್ತಮ ಮೊತ್ತ ಹಾಕುವಲ್ಲಿ ನೆರವಾದರು. 49 ಎಸೆತಗಳಲ್ಲಿ ಶತಕ ಪೂರೈಸಿದ ಕ್ಲಾಸೆನ್ ವೇಗವಾಗಿ ಈ ಸಾಧನೆ ಮಾಡಿದ ಹೈದರಾಬಾದ್‌ನ 2ನೇ ಬ್ಯಾಟರ್ ಎನಿಸಿಕೊಂಡರು.

ದಕ್ಷಿಣ ಆಫ್ರಿಕಾದ ಕ್ಲಾಸೆನ್ ಟಿ-20 ಕ್ರಿಕೆಟ್‌ನಲ್ಲಿ 2ನೇ ಶತಕ ಹಾಗೂ ಐಪಿಎಲ್‌ನಲ್ಲಿ ಗರಿಷ್ಠ ಸ್ಕೋರ್ ಗಳಿಸಿದರು. ಹ್ಯಾರಿ ಬ್ರೂಕ್ (ಔಟಾಗದೆ 27 ರನ್) ಅವರೊಂದಿಗೆ ಕೈಜೋಡಿಸಿದ ಕ್ಲಾಸೆನ್ ಆರ್‌ಸಿಬಿಗೆ 187 ರನ್ ಗುರಿ ನೀಡಲು ನೆರವಾದರು. ಅಂತಿಮ ಓವರ್ ಬೌಲಿಂಗ್ ಮಾಡಿದ ವೇಗದ ಬೌಲರ್ ಮುಹಮ್ಮದ್ ಸಿರಾಜ್ ಒಂದು ವಿಕೆಟ್ ಕಬಳಿಸುವ ಜೊತೆಗೆ ಕೇವಲ 4 ರನ್ ನೀಡಿ ಹೈದರಾಬಾದ್ ತಂಡವನ್ನು 200ರೊಳಗೆ ನಿಯಂತ್ರಿಸಿದರು.

share
Next Story
X