ಮಂಗಳೂರು, ಮೇ 28: ರಾಜ್ಯ ವಿಧಾನಸಭೆಯ ಅಧ್ಯಕ್ಷ ಯು.ಟಿ.ಖಾದರ್ ಮೇ 29ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಬೆಳಗ್ಗೆ 10ಕ್ಕೆ ನಗರದ ಸರ್ಕ್ಯೂಟ್ ಹೌಸ್ಗೆ ಭೇಟಿ ನೀಡಲಿದ್ದಾರೆ ಎಂದು ಸಭಾಧ್ಯಕ್ಷರ ಕಚೇರಿಯ ಪ್ರಕಟನೆ ತಿಳಿಸಿದೆ.
ಮಂಗಳೂರು, ಮೇ 28: ರಾಜ್ಯ ವಿಧಾನಸಭೆಯ ಅಧ್ಯಕ್ಷ ಯು.ಟಿ.ಖಾದರ್ ಮೇ 29ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಬೆಳಗ್ಗೆ 10ಕ್ಕೆ ನಗರದ ಸರ್ಕ್ಯೂಟ್ ಹೌಸ್ಗೆ ಭೇಟಿ ನೀಡಲಿದ್ದಾರೆ ಎಂದು ಸಭಾಧ್ಯಕ್ಷರ ಕಚೇರಿಯ ಪ್ರಕಟನೆ ತಿಳಿಸಿದೆ.