Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಾಲಿಬಾಲ್ ಅಕಾಡೆಮಿ ಉದ್ಘಾಟನೆ: ತರಬೇತಿ...

ವಾಲಿಬಾಲ್ ಅಕಾಡೆಮಿ ಉದ್ಘಾಟನೆ: ತರಬೇತಿ ಸಮಾರೋಪ

28 May 2023 8:42 PM IST
share
ವಾಲಿಬಾಲ್ ಅಕಾಡೆಮಿ ಉದ್ಘಾಟನೆ: ತರಬೇತಿ ಸಮಾರೋಪ

ಕುಂದಾಪುರ, ಮೇ 28: ಕುಂದಾಪುರ ವಾಲಿಬಾಲ್ ಅಕಾಡೆಮಿ ಹಾಗೂ ಕುಂದಾಪುರ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಕುಂದಾಪುರ ವಾಲಿಬಾಲ್ ಅಕಾಡೆಮಿಯನ್ನು ಮಾಜಿ ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ ಜಯಾನಂದ ಖಾರ್ವಿ ಕುಂದಾಪುರದ ಗಾಂಧಿ ಮೈದಾನದಲ್ಲಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಏಕಲವ್ಯ ಪ್ರಶಸ್ತಿ ವಿಜೇತ ಅಥ್ಲೆಟ್ ಪರಮೇಶ್ವರ ಖಾರ್ವಿ ಉಪ್ಪುಂದ, ಹುಣ್ಸೆಮಕ್ಕಿಯ  ವಾಲಿಬಾಲ್ ಪ್ರೋತ್ಸಾಹಕ ಸಂದೇಶ್ ಜೋಗಿ ಅವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಯುವಜನ ಕ್ರೀಡಾಧಿಕಾರಿ ಕುಸುಮಾಕರ್ ಶೆಟ್ಟಿ, ದೈಹಿಕ ಶಿಕ್ಷಕ, ತರಬೇತುದಾರ ಜೀವನ್ ಕುಮಾರ್ ಶೆಟ್ಟಿ, ಕುಂದಾಪುರ ಫ್ರೆಂಡ್ಸ್ ವಾಲಿಬಾಲ್ ಕ್ಲಬ್ ಅಧ್ಯಕ್ಷ ರಮಾನಂದ ಕೆ., ದೈಹಿಕ ಶಿಕ್ಷಕ ಗಣೇಶ್ ಶೆಟ್ಟಿ ಕಟ್ಕೆರೆ, ಗೋಲ್ಡನ್ ಮಿಲ್ಲರ್ ಸ್ಪೋರ್ಟ್ಸ್ ಕ್ಲಬ್ ವಡೇರಹೋಬಳಿ ಅಧ್ಯಕ್ಷ ಕೃಷ್ಣ ಪೂಜಾರಿ, ದೈಹಿಕ ಶಿಕ್ಷಕ ಸತ್ಯಾನಂದ್ ಸಾಲಿನ್ಸ್, ವಾಲಿಬಾಲ್ ಅಕಾಡೆಮಿಯ ಮುಹಮ್ಮದ್ ಸಮೀರ್, ಇಲಿಯಾಸ್ ಬಿ., ಮೆಲ್ವಿನ್ ರೆಬೆಲ್ಲೊ, ಶ್ರೀಧರ್ ಆಚಾರ್, ವಿಖ್ಯಾತ್ ಕಂಡ್ಲೂರ್, ಜೋಯ್ ಜೆ.ಕರ್ವಾಲೋ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಿಬಿರಾರ್ಥಿಗಳಿಗೆ ಸಮವಸ್ತ್ರ ವಿತರಿಸಿ ಪಂದ್ಯಾಟಗಳನ್ನು ಏರ್ಪಡಿಸಿ ಪಾರಿತೋಷಕಗಳನ್ನು ವಿತರಿಸಲಾಯಿತು. ಕುಂದಾಪುರ ಪೋಲಿಸ್ ಠಾಣೆಯ ಉಪನಿರೀಕ್ಷಕ  ಈರಯ್ಯ ಬಿ. ಬಹುಮಾನ ವಿತರಿಸಿದರು. 14 ರಿಂದ 19 ವಯಸ್ಸಿನ ಸುಮಾರು 45 ಹುಡುಗರು ತರಬೇತಿಯಲ್ಲಿ ಭಾಗವಹಿಸಿದ್ದರು. ಹನೀಫ್ ವೀಕ್ಷಕ ವಿವರಣೆಗೈದರು. ಇಲ್ಯಾಸ್ ಬಿ. ಕಾರ್ಯಕ್ರಮ ನಿರೂಪಿಸಿದರು.

share
Next Story
X