Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನೀರಿನ ಹಕ್ಕು ವಿವಾದ: ಇರಾನ್-ತಾಲಿಬಾನ್...

ನೀರಿನ ಹಕ್ಕು ವಿವಾದ: ಇರಾನ್-ತಾಲಿಬಾನ್ ಗುಂಡಿನ ಚಕಮಕಿ

28 May 2023 11:16 PM IST
share
ನೀರಿನ ಹಕ್ಕು ವಿವಾದ: ಇರಾನ್-ತಾಲಿಬಾನ್ ಗುಂಡಿನ ಚಕಮಕಿ

ಟೆಹ್ರಾನ್, ಮೇ 28: ನೀರಿನ ಹಕ್ಕು ಕುರಿತ ವಿವಾದದ ಹಿನ್ನೆಲೆಯಲ್ಲಿಅಫ್ಘಾನ್ ನ ಗಡಿಭಾಗದಲ್ಲಿ ತಾಲಿಬಾನ್ ಮತ್ತು ಇರಾನ್ ಪಡೆಗಳ ನಡುವೆ ಭಾರೀ ಗುಂಡಿನ ಕಾಳಗ ನಡೆದಿದೆ ಎಂದು ವರದಿಯಾಗಿದೆ.

ತಾಲಿಬಾನ್ ಗುಂಡಿನ ದಾಳಿ ಆರಂಭಿಸಿದೆ. ಇರಾನ್ ನ ಸಿಸ್ತಾನ್ ಮತ್ತು ಬಲುಚೆಸ್ತಾನ್ ಪ್ರಾಂತ ಹಾಗೂ ಅಫ್ಘಾನ್ ನ ನಿಮ್ರೋರ್ ಪ್ರಾಂತದಲ್ಲಿ ತಾಲಿಬಾನ್ ಪಡೆ ಗುಂಡಿನ ದಾಳಿ ಆರಂಭಿಸಿದ್ದು ಇರಾನ್ ನಲ್ಲಿ  ವ್ಯಾಪಕ ನಾಶ-ನಷ್ಟ ಮತ್ತು ಜೀವಹಾನಿಯಾಗಿದೆ ಎಂದು ಇರಾನ್ ನ ಉಪಪೊಲೀಸ್ ಮುಖ್ಯಸ್ಥ ಜ ಖಾಸಿಮ್ ರಝಾಯಿ ಆರೋಪಿಸಿದ್ದಾರೆ.

ಗುಂಡಿನ ದಾಳಿಯಲ್ಲಿ ಇಬ್ಬರು ಗಡಿಭದ್ರತಾ ಯೋಧರು ಮೃತಪಟ್ಟಿದ್ದು ಅಫ್ಘಾನ್ ಜತೆಗಿನ ಮಿಲಾಕ್ ಗಡಿದಾಟನ್ನು ಮುಚ್ಚಲಾಗಿದೆ ಎಂದು ಇರಾನ್ ಪೊಲೀಸರನ್ನು ಉಲ್ಲೇಖಿಸಿ ‘ಇರ್ನಾ’ ಸುದ್ಧಿಸಂಸ್ಥೆ ವರದಿ ಮಾಡಿದೆ.

ಆದರೆ ಇದನ್ನು ತಳ್ಳಿಹಾಕಿರುವ ತಾಲಿಬಾನ್ ‘ಇರಾನ್ ಮೊದಲು ಗುಂಡು ಹಾರಿಸಿದ್ದು ಅದಕ್ಕೆ ನಮ್ಮ ಪಡೆ ಪ್ರತ್ಯುತ್ತರ ನೀಡಿದೆ. ಎರಡೂ ಕಡೆಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ. ಗಡಿಭಾಗದಲ್ಲಿ ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ  ಎಂದು ಅಫ್ಘಾನ್ ನ ಆಂತರಿಕ ಇಲಾಖೆಯ ವಕ್ತಾರ ಅಬ್ದುಲ್ ನಫಿ ಹೇಳಿದ್ದಾರೆ.

ಹೆಲ್ಮಂಡ್ ನದಿ ನೀರು ಹಂಚಿಕೆ ಕುರಿತು ಎರಡೂ ದೇಶಗಳ ನಡುವೆ ವಿವಾದವಿದೆ. ಇರಾನ್ ನ ನೀರಿನ ಹಕ್ಕನ್ನು ಉಲ್ಲಂಘಿಸದಂತೆ ಈ ತಿಂಗಳ ಆರಂಭದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ತಾಲಿಬಾನ್ಗೆ ಎಚ್ಚರಿಕೆ ನೀಡಿದ್ದರು. ಶನಿವಾರ ಅಫ್ಘಾನ್ ನ ವಿದೇಶಾಂಗ ಸಚಿವ ಅಮೀರ್ಖಾನ್ ಮುತ್ತಖಿ ಅಫ್ಘಾನಲ್ಲಿನ ಇರಾನ್ ಪ್ರತಿನಿಧಿಯನ್ನು ಭೇಟಿಯಾಗಿ ಹೆಲ್ಮಂಡ್ ನದಿ ನೀರು ವಿವಾದದ ಬಗ್ಗೆ ಚರ್ಚೆ ನಡೆಸಿದ್ದರು.

share
Next Story
X