Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೋರಾಟಗಾರ್ತಿ ನವಶರಣ್‌ ಸಿಂಗ್‌ ಅವರ ಈಡಿ...

ಹೋರಾಟಗಾರ್ತಿ ನವಶರಣ್‌ ಸಿಂಗ್‌ ಅವರ ಈಡಿ ವಿಚಾರಣೆಗೆ ಖಂಡನೆ

ಜಂಟಿ ಹೇಳಿಕೆ ಬಿಡುಗಡೆಗೊಳಿಸಿದ 350ಕ್ಕೂ ಅಧಿಕ ಶಿಕ್ಷಣ ತಜ್ಞರು, ವಿದ್ವಾಂಸರು

3 Jun 2023 4:07 PM IST
share
ಹೋರಾಟಗಾರ್ತಿ ನವಶರಣ್‌ ಸಿಂಗ್‌ ಅವರ ಈಡಿ ವಿಚಾರಣೆಗೆ ಖಂಡನೆ
ಜಂಟಿ ಹೇಳಿಕೆ ಬಿಡುಗಡೆಗೊಳಿಸಿದ 350ಕ್ಕೂ ಅಧಿಕ ಶಿಕ್ಷಣ ತಜ್ಞರು, ವಿದ್ವಾಂಸರು

ಹೊಸದಿಲ್ಲಿ: ಸಂಶೋಧಕಿ, ಲೇಖಕಿ, ಹೋರಾಟಗಾರ್ತಿ ಡಾ. ನವಶರಣ್‌ ಸಿಂಗ್‌ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿರುವುದನ್ನು ಬಲವಾಗಿ ಖಂಡಿಸಿ 350ಕ್ಕೂ ಅಧಿಕ ಭಾರತೀಯ ಶಿಕ್ಷಣ ತಜ್ಞರು, ಸಂಶೋಧಕರು, ಕಾನೂನು ತಜ್ಞರು, ಕಲಾವಿದರು ಹಾಗೂ ನಾಗರಿಕ ಸಮಾಜ ಸದಸ್ಯರು ಜಂಟಿ ಹೇಳಿಕೆಯನ್ನು ಬಿಡುಗಡೆಗೊಳಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಕಾಯಿದೆಯಡಿಯಲ್ಲಿ ಸಿಂಗ್‌ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್‌ ಕಳುಹಿಸಿ ಮೇ 10ರಂದು ವಿಚಾರಣೆ ನಡೆಸಿತ್ತು. ಸಿಂಗ್‌ ಅವರು ರೈತರ ಪ್ರತಿಭಟನೆಗಳ ಸಕ್ರಿಯ ಬೆಂಬಲಿಗರಾಗಿದ್ದರು ಹಾಗೂ ಪ್ರತಿಭಟನೆಯನ್ನು ಪಾಲ್ಗೊಂಡಿದ್ದರು. ಖ್ಯಾತ ಹೋರಾಟಗಾರ ಹರ್ಷ್‌ ಮಂದರ್‌ ಅವರ ನೇತೃತ್ವದ ಅಮನ್‌ ಬಿರಾದಾರಿ ಎಂಬ ಟ್ರಸ್ಟಿನ ಆಡಳಿತ ಮಂಡಳಿಯಲ್ಲೂ ಅವರಿದ್ದಾರೆ.

“ಇತ್ತೀಚಿನ ವರ್ಷಗಳಲ್ಲಿ ಶಿಕ್ಷಣ ತಜ್ಞರು ಹಾಗೂ ಮಾನವ ಹಕ್ಕು ಹೋರಾಟಗಾರರನ್ನು ತನಿಖೆ ನಡೆಸುವ ಪ್ರಶ್ನಿಸುವ ವಿದ್ಯಮಾನಗಳನ್ನು  ಇಡಿ ಮುಂದುವರಿಸಿಕೊಂಡು ಹೋಗಿರುವುದು ಡಾ ನವಶರಣ್‌ ಸಿಂಗ್‌ ಅವರ ವಿಸ್ತೃತ ವಿಚಾರಣೆಯಿಂದ ತಿಳಿದು ಬರುತ್ತದೆ. ಈ ರೀತಿಯ ಕ್ರಮಗಳಿಂದ ನಾಗರಿಕರ ಸಂವಿಧಾನಿಕ ಹಕ್ಕುಗಳು ಹಾಗೂ ರಾಜ್ಯದ ನೀತಿಗಳನ್ನು ವಿಮರ್ಶಿಸುವ ಅವರ ಹಕ್ಕುಗಳನ್ನು ಕಡಿತಗೊಳಿಸಲಾಗುತ್ತಿದೆ. ಈ ಅಕ್ರಮ ಹಣ ವರ್ಗಾವಣೆ ಕಾಯಿದೆಯು ಭಾರತೀಯ ಪ್ರಜಾಪ್ರಭುತ್ವದ ಕಪ್ಪು ಚುಕ್ಕೆ,” ಎದು ಹೇಳಿಕೆ ತಿಳಿಸಿದೆ.

“ಸಿಂಗ್‌ ಅವರು ಅತ್ಯುನ್ನತ ವಿದ್ವಾಂಸೆ ಹಾಗೂ ಕೃಷಿ, ಮಹಿಳಾ ಹಕ್ಕುಗಳು, ಕೃಷಿ ಕ್ಷೇತ್ರದ ಖ್ಯಾತ ಸಂಶೋಧಕಿ. ಆಕೆಯ ಕೆಲಸಗಳು ಬಡ ಕೃಷಿಕರ, ಅರಣ್ಯವಾಸಿಗಳ, ದಲಿತ ಮಹಿಳೆಯರ ಹಾಗೂ ದುರ್ಬಲ ವರ್ಗಗಳ ಸಮಸ್ಯೆಗಳತ್ತ ಬೆಳಕು ಚೆಲ್ಲಿವೆ,” ಎಂದು ಹೇಳಿಕೆ ತಿಳಿಸಿದೆಯಲ್ಲದೆ  ಸಂವಿಧಾನಿಕ ಮೌಲ್ಯಗಳು ಮತ್ತು ದುರ್ಬಲವರ್ಗಗಳ ಹಕ್ಕುಗಳನ್ನು ಎತ್ತಿ ಹಿಡಿಯಲು ಶ್ರಮಿಸುವ ನವಶರಣ್‌ ಸಿಂಗ್‌ ಮತ್ತು ಇತರರಿಗೆ ಬೆಂಬಲವಾಗಿ ನಿಲ್ಲುವುದಾಗಿ ಹೇಳಿಕೆಯಲ್ಲಿ ತಿಳಿಸಲಾಗಿದೆ. ಸರಕಾರ ಮತ್ತು ಜಾರಿ ಏಜನ್ಸಿಗಳು ಈ ರೀತಿ ಅನಗತ್ಯ ವಿಚಾರಣೆಯ ಮೂಲಕ ದೌರ್ಜನ್ಯವೆಸಗುವುದನ್ನು ನಿಲ್ಲಿಸಬೇಕು. ನಮ್ಮ ವಿದ್ವಾಂಸರು ದೇಶದ  ಹೆಮ್ಮೆ ಎಂದು ಹೇಳಿಕೆ ತಿಳಿಸಿದೆ.

share
Next Story
X