Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕೆಪಿಸಿಸಿಗೆ ಮುಖ್ಯ ವಕ್ತಾರರು, ರಾಜ್ಯ...

ಕೆಪಿಸಿಸಿಗೆ ಮುಖ್ಯ ವಕ್ತಾರರು, ರಾಜ್ಯ ವಕ್ತಾರರು, ಮಾಧ್ಯಮ ಸಂಯೋಜಕರ ನೇಮಕ

ವಾರ್ತಾಭಾರತಿವಾರ್ತಾಭಾರತಿ17 April 2024 9:08 PM IST
share
ಕೆಪಿಸಿಸಿಗೆ ಮುಖ್ಯ ವಕ್ತಾರರು, ರಾಜ್ಯ ವಕ್ತಾರರು, ಮಾಧ್ಯಮ ಸಂಯೋಜಕರ ನೇಮಕ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ರಾಜ್ಯ ಮುಖ್ಯ ವಕ್ತಾರರಾಗಿ 21 ಪದಾಧಿಕಾರಿಗಳು, ರಾಜ್ಯ ವಕ್ತಾರರಾಗಿ 36 ಪದಾಧಿಕಾರಿಗಳು, ಒಬ್ಬರು ರಾಜ್ಯ ಮಟ್ಟದ ಮಾಧ್ಯಮ ಮತ್ತು ಸಂವಹನ ವಿಭಾಗದ ಸಂಯೋಜಕರು ಮತ್ತು ನಾಲ್ಕು ಮಂದಿ ಮಾಧ್ಯಮ ಸಂಯೋಜಕರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬುಧವಾರ ಆದೇಶ ಹೊರಡಿಸಿದ್ದಾರೆ.

ಕೆಪಿಸಿಸಿ ರಾಜ್ಯ ಮುಖ್ಯ ವಕ್ತಾರರನ್ನಾಗಿ ಮಾಜಿ ಎಂಎಲ್‍ಸಿ ವಿ.ಆರ್.ಸುದರ್ಶನ್, ಮಾಜಿ ಸಂಸದ ಡಾ.ಎಲ್.ಹನುಮಂತಯ್ಯ, ಮಾಜಿ ಸಂಸದೆ ತೇಜಸ್ವಿನಿ ಗೌಡ, ಶಾಸಕ ಎಚ್.ಸಿ.ಬಾಲಕೃಷ್ಣ, ಮಾಜಿ ಎಂಎಲ್‍ಸಿ ಐವಾನ್ ಡಿಸೋಜಾ, ಮಾಜಿ ಎಂಎಲ್‍ಸಿ ಪಿ.ಆರ್.ರಮೇಶ್, ಶಾಸಕರಾದ ರಿಝ್ವಾನ್ ಅರ್ಷದ್, ಬೇಳೂರು ಗೋಪಿಕೃಷ್ಣ, ಕೋನರೆಡ್ಡಿಯನ್ನು ನೇಮಿಸಲಾಗಿದೆ.

ಅಲ್ಲದೆ, ಶಿವಾನಂದ ಕೌಜಲಗಿ, ಪಿ.ಎಂ.ನರೇಂದ್ರಸ್ವಾಮಿ, ಎಂಎಲ್‍ಸಿ ನಾಗರಾಜ್ ಯಾದವ್, ಮಾಜಿ ಎಂಎಲ್‍ಸಿ ಆಯನೂರು ಮಂಜುನಾಥ್, ಲಾವಣ್ಯ ಬಲ್ಲಾಳ್, ಎಂಎಲ್‍ಸಿ ಯು.ಬಿ.ವೆಂಕಟೇಶ್, ಡಾ.ಶಂಕರ್ ಗುಣ, ಮಾಜಿ ಎಂಎಲ್‍ಸಿ ಆರ್.ವಿ. ವೆಂಕಟೇಶ್, ದ್ವಾರಕಾನಾಥ್ ಸಿ.ಎಸ್, ಕುಸುಮಾ ಹನುಮಂತರಾಯಪ್ಪ, ಮಾಜಿ ಸಚಿವ ಎಚ್.ಎಂ.ರೇವಣ್ಣ, ಎಂಎಲ್‍ಸಿ ಪ್ರಕಾಶ್ ರಾಥೋಡ್ ಅವರನ್ನು ನೇಮಿಸಲಾಗಿದೆ.

ರಾಜ್ಯ ವಕ್ತಾರರನ್ನಾಗಿ ಬಸವರಾಜ್(ದಾವಣಗೆರೆ), ವೆಂಕಟೇಶ್(ಮೈಸೂರು), ಎಂ.ಜಿ.ಹೆಗ್ಡೆ, ಮಂಜುನಾಥ್ ಅದ್ದೆ, ಭವ್ಯ ನರಸಿಂಹಮೂರ್ತಿ, ಎಸ್.ಎ.ಹುಸೇನ್, ಆಗಾ ಸುಲ್ತಾನ್, ಎಚ್.ಎಚ್.ದೇವರಾಜ್(ಚಿಕ್ಕಮಗಳೂರು), ನಿಝಾಮ್ ಫೌಜ್ದಾರ್, ಕೋರ್ನೇಲೋ ವೆರೋನಿಕಾ(ಉಡುಪಿ), ವಿನಯ್ ರಾಜ್(ದಕ್ಷಿಣ ಕನ್ನಡ), ರಮೇಶ್ ಹೆಗ್ಡೆ(ಶಿವಮೊಗ್ಗ)ಯನ್ನು ನೇಮಕ ಮಾಡಲಾಗಿದೆ.

ವಿಠ್ಠಲ್ ಶೆಟ್ಟಿ, ರವೀಶ್ ಬಸಪ್ಪ(ಚಿಕ್ಕಮಗಳೂರು), ಸೂರ್ಯ ಮುಕುಂದರಾಜ್, ನಾರಾಯಣಸ್ವಾಮಿ ಎಂ.(ಮಾಲೂರು), ಶೈಲಜಾ ಪಾಟೀಲ್(ಕೊಪ್ಪಳ), ಶೈಲಜಾ ಅಮರ್‍ನಾಥ್(ಪುತ್ತೂರು), ಎಂ.ಜಿ.ಸುಧೀಂದ್ರ, ನಾಯ್ಡು ಬಿ.ಆರ್., ಎಚ್.ಬಿ.ಚಾಂದ್ ಪಾಷಾ, ಸೌವದ್ ಗೌಂಡ್ಕ, ದಯಾನಂದ್, ಇರ್ಶಾದ್ ಅಹ್ಮದ್, ಮಹಾಂತೇಶ್ ಅಟ್ಟಿ (ಬಾದಾಮಿ), ಬಾಲಕೃಷ್ಣ ಯಾದವ್(ಚಿತ್ರದುರ್ಗ).

ಪದ್ಮಪ್ರಸಾದ್ ಜೈನ್, ಅಶ್ವಿನಿ, ಆಯಿಷಾ ಫರ್ಝಾನಾ(ಮಂಗಳೂರು) ಶತಾಬಿಶ್ ಶಿವಣ್ಣ, ಸಮೃದ್ ಹೆಗ್ಡೆ, ಧೃವ ಜಟ್ಟಿ, ದಿವಾಕರ್ ಎನ್, ಕಶ್ಯಪ್ ನಂದನ್, ದರ್ಶನ್ ಡಿ., ಸ್ವಾತಿ ಚಂದ್ರಶೇಖರ್ ರನ್ನು ನೇಮಕ ಮಾಡಲಾಗಿದೆ.

ರಾಜ್ಯ ಮಟ್ಟದ ಮಾಧ್ಯಮ ಮತ್ತು ಸಂವಹನ ವಿಭಾಗದ ಸಂಯೋಜಕರನ್ನಾಗಿ ಜಿ.ಸಿ.ರಾಜುಗೌಡ ಅವರನ್ನು ಹಾಗೂ ಮಾಧ್ಯಮ ಸಂಯೋಜಕರನ್ನಾಗಿ ರವಿಗೌಡ, ಅಬ್ದುಲ್ ಮುನೀರ್, ಇರ್ಫಾನ್, ಎಚ್.ಕುಮಾರ್ ಅವರನ್ನು ನೇಮಕಗೊಳಿಸಿ ಪ್ರಕಟನೆಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X