Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು | ರಾಜ್ಯ ಮಟ್ಟದ ಪ್ರತಿಭಾ...

ಬೆಂಗಳೂರು | ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ9 April 2025 1:20 PM IST
share
ಬೆಂಗಳೂರು | ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಶಾಖಾಮಠ ಕನಕಧಾಮ ಹೊಸದುರ್ಗ ಬೆಂಗಳೂರು ವಿಭಾಗ ಶ್ರೀಮಠದ ವತಿಯಿಂದ ಪ್ರತೀ ವರ್ಷದಂತೆ ಈ ವರ್ಷವೂ ಕೂಡ ಕುರುಬ ಸಮಾಜದ ವಿಧ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

2024-25 ರ ಶೈಕ್ಷಣಿಕ ವರ್ಷದಲ್ಲಿ ಎಸೆಸೆಲ್ಸಿ ಮತ್ತು ಪರೀಕ್ಷೆಯಲ್ಲಿ ಶೇ.90 ಕ್ಕಿಂತ ಹೆಚ್ಚಿನ ಅಂಕಗಳಿಸಿದ ಕುರುಬ ಸಮಾಜದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ತಾವು ಪಡೆದ ಅಂಕಪಟ್ಟಿ ಮತ್ತು ಜಾತಿ ಪ್ರಮಾಣ ಪತ್ರ ಜೆರಾಕ್ಸನ್ನು ಅಂಚೆ ಮೂಲಕ ಸಲ್ಲಿಸಬೇಕು. ವಿದ್ಯಾರ್ಥಿಗಳು ಪೂರ್ಣ ವಿಳಾಸದೊಂದಿಗೆ ಕಡ್ಡಾಯವಾಗಿ ಪಿನ್ ಕೋಡ್ ಮತ್ತು ವಿದ್ಯಾರ್ಥಿ ಮತ್ತು ಪೋಷಕರ ಪೋನ್ ನಂಬರ್ ನಮೂದಿಸಬೇಕು.

ಅರ್ಜಿ ಸಲ್ಲಿಸಲು ಜುಲೈ 10 ರಂದು ಕೊನೆಯ ದಿವಾಗಿದ್ದು, ಸೂಕ್ತ ದಾಖಲೆಗಳೊಂದಿಗೆ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಶಾಖಾಮಠ ಬೆಂಗಳೂರು ಕನಕ ಭವನ 10 ನೇ ಅಡ್ಡರಸ್ತೆ ಚಂದ್ರಾಲೇಔಟ್ 1 ನೇ ಹಂತ ಬೆಂಗಳೂರು 560072 ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಕೇಶವಮೂರ್ತಿ 9036597972, ವೇದಮೂರ್ತಿ ಒಡೆಯರ್ 7349069190 ಸಂಪರ್ಕಿಸಲು ಕೋರಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X