Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರಿನಲ್ಲಿ ಗ್ಲೋಬಲ್ ಇ-ಕ್ರಿಕೆಟ್...

ಬೆಂಗಳೂರಿನಲ್ಲಿ ಗ್ಲೋಬಲ್ ಇ-ಕ್ರಿಕೆಟ್ ಪ್ರೀಮಿಯರ್ ಲೀಗ್ ಸೀಸನ್ 2ರ ಶುಭಾರಂಭ

ವಾರ್ತಾಭಾರತಿವಾರ್ತಾಭಾರತಿ28 April 2025 12:49 PM IST
share
ಬೆಂಗಳೂರಿನಲ್ಲಿ ಗ್ಲೋಬಲ್ ಇ-ಕ್ರಿಕೆಟ್ ಪ್ರೀಮಿಯರ್ ಲೀಗ್ ಸೀಸನ್ 2ರ ಶುಭಾರಂಭ

ಬೆಂಗಳೂರು : ಜೆಟ್‌ಸಿಂಥೆಸಿಸ್ ಸಂಸ್ಥೆಯು ಆಯೋಜಿಸಿರುವ ಗ್ಲೋಬಲ್ ಇ-ಕ್ರಿಕೆಟ್ ಪ್ರೀಮಿಯರ್ ಲೀಗ್ (ಜಿಇಪಿಎಲ್) ಸೀಸನ್-2 ಇಲ್ಲಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ಆರಂಭಗೊಂಡಿದೆ. ಇದೇ ಮೊದಲ ಬಾರಿಗೆ ಈ ಲೀಗ್ ನ ರಾಷ್ಟ್ರೀಯ ಉದ್ಘಾಟನಾ ಕಾರ್ಯಕ್ರಮ ಗಾರ್ಡನ್ ಸಿಟಿಯಲ್ಲಿ ಆಯೋಜನೆಗೊಂಡಿದೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಜೆಟ್‌ಸಿಂಥೆಸಿಸ್ ಸಂಸ್ಥಾಪಕ ಮತ್ತು ಸಿಇಓ ರಾಜನ್ ನವಾನಿ ಅವರು, “ಜಿಇಪಿಎಲ್ ಭಾರತದ ವೀಡಿಯೊ ಗೇಮಿಂಗ್ ಮತ್ತು ಕ್ರೀಡಾ ಸಂಸ್ಕೃತಿಗಳನ್ನು ಒಗ್ಗೂಡಿಸುವ ಸಂಘಟಿತ ಮತ್ತು ವಿಸ್ತರಿಸಬಹುದಾದ ವೇದಿಕೆಗಳನ್ನು ನಿರ್ಮಿಸುವ ನಮ್ಮ ಬದ್ಧತೆಗೆ ಉತ್ತಮ ಪುರಾವೆಯಾಗಿದೆ. ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಜಿಇಪಿಎಲ್ ನ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಿರುವುದು ಸಂತೋಷ ತಂದಿದೆ ಎಂದು ಹೇಳಿದರು.

ಜಿಇಪಿಎಲ್ ಸೀಸನ್ 2 ರ ಮೊದಲ ದಿನ 4 ರೋಚಕ ಪಂದ್ಯಗಳು ನಡೆದವು. ಬೆಂಗಳೂರು ಬ್ಯಾಡ್ಜರ್ಸ್ ಮತ್ತು ಮುಂಬೈ ಗ್ರಿಜ್ಲೀಸ್ ಮಧ್ಯೆ ಎರಡು ರೋಚಕ ಪಂದ್ಯಗಳು ನಡೆಯಿತು.

ಸೀಸನ್ 1 ರಲ್ಲಿ 2 ಲಕ್ಷ ಆಟಗಾರರ ನೋಂದಣಿ ಆಗಿದ್ದು, ಸೀಸನ್ 2 ಈ ಸಂಖ್ಯೆ 9.1 ಲಕ್ಷಕ್ಕೆ ಏರಿಕೆಯಾಗಿದೆ. ಈ ಸೀಸನ್ ನಲ್ಲಿ ಒಟ್ಟು 34 ಪಂದ್ಯಗಳು ನಡೆಯಲಿದೆ. ಒಟ್ಟು ಬಹುಮಾನದ ಮೊತ್ತವು 2.51 ಕೋಟಿ ರೂ. ನಿಂದ 3.05 ಕೋಟಿ ರೂ. ಗೆ ಏರಿಕೆಯಾಗಿದೆ.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜ್, ಫ್ರಾಂಚೈಸಿ ಮಾಲಕರುಗಳಾದ ಸಾರಾ ತೆಂಡೂಲ್ಕರ್, ಪ್ರಶಾಂತ್ ಪ್ರಕಾಶ್, ಅಂಕಿತ್ ನಾಗೋರಿ, ಅಮಿತ್ ಮೆಹತಾ, ಮತ್ತು ಗೋಪಾಲ್ ಶ್ರೀನಿವಾಸನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X