Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಾಜ್ಯಮಟ್ಟದ ಎಸ್‌.ಎಂ.ಎನ್. ಸ್ಮಾರಕ...

ರಾಜ್ಯಮಟ್ಟದ ಎಸ್‌.ಎಂ.ಎನ್. ಸ್ಮಾರಕ ಮಹಿಳಾ ಬ್ಯಾಸ್ಕೆಟ್‌ ಬಾಲ್ ಲೀಗ್ ಟೂರ್ನಿ: ನೈರುತ್ಯ ರೈಲ್ವೆ ತಂಡ ಚಾಂಪಿಯನ್‌

ವಾರ್ತಾಭಾರತಿವಾರ್ತಾಭಾರತಿ9 March 2024 11:38 PM IST
share
ರಾಜ್ಯಮಟ್ಟದ ಎಸ್‌.ಎಂ.ಎನ್. ಸ್ಮಾರಕ ಮಹಿಳಾ ಬ್ಯಾಸ್ಕೆಟ್‌ ಬಾಲ್ ಲೀಗ್ ಟೂರ್ನಿ: ನೈರುತ್ಯ ರೈಲ್ವೆ ತಂಡ ಚಾಂಪಿಯನ್‌

ಬೆಂಗಳೂರು: ಶ್ರುತಿ ಮತ್ತು ಸತ್ಯ ಅವರ ಅಮೋಘ ಆಟದ ಬಲದಿಂದ ನೈರುತ್ಯ ರೈಲ್ವೆ ತಂಡವು ಶುಕ್ರವಾರ ಮುಕ್ತಾಯವಾದ ಮಾತೃ ಕಪ್–ಏಳನೇ ರಾಜ್ಯಮಟ್ಟದ ಎಸ್‌.ಎಂ.ಎನ್. ಸ್ಮಾರಕ ಮಹಿಳಾ ಬ್ಯಾಸ್ಕೆಟ್‌ಬಾಲ್ ಲೀಗ್ ಟೂರ್ನಿಯಲ್ಲಿ ಚಾಂಪಿಯನ್‌ಷಿಪ್ ಗೆದ್ದುಕೊಂಡಿತು.

ಶ್ರೀ ಕಂಠೀರವ ಕ್ರೀಡಾಂಗಣದ ಒಳಾಂಗಣ ಕೋರ್ಟ್‌ನಲ್ಲಿ ನಡೆದ ಟೂರ್ನಿಯ ಫೈನಲ್‌ ಲೀಗ್‌ ಸುತ್ತಿನಲ್ಲಿ ರೈಲ್ವೆ ತಂಡವು 78–39ರಿಂದ ಮೌಂಟ್ಸ್ ಕ್ಲಬ್ ವಿರುದ್ಧ ಜಯಿಸಿತು. ರೈಲ್ವೆ ತಂಡದ ಶ್ರುತಿ (28) ಮತ್ತು ಸತ್ಯ (17) ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಮೌಂಟ್ಸ್‌ ಕ್ಲಬ್‌ ತಂಡದ ನಿಹಾರಿಕಾ (15) ಮತ್ತು ಜಾಹ್ನವಿ (8) ಉತ್ತಮವಾಗಿ ಆಡಿದರು. ಪಂದ್ಯದ ಅರ್ಧವಿರಾಮದ ವೇಳೆಗೆ ರೈಲ್ವೆ ತಂಡವು 40–27ರ ಮುನ್ನಡೆ ಸಾಧಿಸಿತ್ತು.

ಮೂರನೇ ಸ್ಥಾನಕ್ಕಾಗಿ ನಡೆದ ಪಂದ್ಯದಲ್ಲಿ ಬೀಗಲ್ಸ್ ಬ್ಯಾಸ್ಕೆಟ್‌ಬಾಲ್ ಕ್ಲಬ್‌ 63–47 ರಿಂದ ಬೆಂಗಳೂರು ವ್ಯಾನ್‌ಗಾರ್ಡ್ಸ್‌ ವಿರುದ್ಧ ಜಯಿಸಿತು. ಬೀಗಲ್ಸ್‌ನ ತಿಶಾ (19) ಮತ್ತು ಪ್ರಿಯಾಂಕಾ (11) ಉತ್ತಮವಾಗಿ ಆಡಿದರು.

ವಿಜೇತ ತಂಡಕ್ಕೆ ₹ 60 ಸಾವಿರ, ರನ್ನರ್ಸ್ ಅಪ್ ತಂಡಕ್ಕೆ ₹ 40 ಸಾವಿರ, ಮೂರನೇ ಸ್ಥಾನದ ತಂಡದ ₹ 20 ಸಾವಿರ ಹಾಗೂ ನಾಲ್ಕನೇ ಸ್ಥಾನದ ತಂಡಕ್ಕೆ ₹ 10 ಸಾವಿರ ನೀಡಲಾಯಿತು.

ಮೌಂಟ್ಸ್ ಕ್ಲಬ್ ತಂಡದ ನಿಲಯಾ ರೆಡ್ಡಿ ಅವರು ಉದಯೋನ್ಮುಖ ಆಟಗಾರ್ತಿ ಮತ್ತು ಬೀಗಲ್ಸ್‌ನ ಚಂದನಾ ಶ್ರೇಷ್ಠ ಆಟಗಾರ್ತಿ ಗೌರವಕ್ಕೆ ಪಾತ್ರರಾದರು.

ವಿಜೇತರಿಗೆ ಕನ್ನಡ ಸಿನಿಮಾ ತಾರೆಗಳಾದ ಪ್ರೇಮ್, ಜ್ಯೋತಿ ಪ್ರೇಮ್ ಮತ್ತು ಅಮೃತಾ ಪ್ರೇಮ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಫಿಬಾ ಏಷ್ಯಾ ಅಧ್ಯಕ್ಷ ಕೆ. ಗೋವಿಂದರಾಜ್ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X