Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಹಿರಿಯರು ಕಿವಿಯ ಸಮಸ್ಯೆಯನ್ನು...

ಬೀದರ್ | ಹಿರಿಯರು ಕಿವಿಯ ಸಮಸ್ಯೆಯನ್ನು ನಿರ್ಲಕ್ಷಿಸಬಾರದು : ಡಾ.ವಿ.ವಿ.ನಾಗರಾಜ್

ವಾರ್ತಾಭಾರತಿವಾರ್ತಾಭಾರತಿ10 April 2025 6:13 PM IST
share
Photo of Program

ಬೀದರ್ : ಹಿರಿಯ ನಾಗರಿಕರು ಕಿವಿಗಳ ಸಮಸ್ಯೆಯನ್ನು ನಿರ್ಲಕ್ಷ ಮಾಡಬಾರದು ಎಂದು ಇ ಎನ್ ಟಿ ಸರ್ಜನ್ ಡಾ.ವಿ.ವಿ.ನಾಗರಾಜ್ ಅವರು ತಿಳಿಸಿದ್ದಾರೆ.

ಇಂದು ನಗರದ ಗುರುನಾನಕ್ ಕಾಲೋನಿಯಲ್ಲಿರುವ ವೈಷ್ಣವಿ ಕನ್ವೆನ್ಷನ್ ಹಾಲನಲ್ಲಿ ಜೈ ಹಿಂದ್ ಹಿರಿಯ ನಾಗರಿಕರ ಸಂಸ್ಥೆಯಿಂದ ಆಯೋಜಿಸಲಾದ ಹಿರಿಯ ನಾಗರಿಕರಿಗೆ ಆರೋಗ್ಯದ ಅರಿವು ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹಿರಿಯ ನಾಗರಿಕರಿಗೆ ಕಿವಿಯಲ್ಲಿ ತನ್ನ ತಾನಾಗಿಯೇ ಶಬ್ದ ಬರುತ್ತಿದ್ದರೆ, ಮಂದವಾಗಿ ಕೇಳಿಸುತ್ತಿದ್ದರೆ, ತಪಾಸಣೆ ಮಾಡಿಸಿಕೊಳ್ಳಬೇಕು. ತಲೆ ಸುತ್ತುತ್ತಿದ್ದರೆ ಕಿವಿಯಲ್ಲಿ ಸಮಸ್ಯೆಯಾಗಿರುತ್ತದೆ. ಇಂತಹ ಲಕ್ಷಣಗಳು ಕಂಡುಬಂದಲ್ಲಿ ಯಾವುದಕ್ಕೂ ವೈದ್ಯರ ಸಲಹೆ ಪಡೆಯಬೇಕು ಎಂದು ಅವರು ಸಲಹೆ ನೀಡಿದರು.

ಲಘು ವ್ಯಾಯಾಮ, ಬಿಸಿ ಹಾಗೂ ಮೆತ್ತನೆಯ ಆಹಾರ ಸೇವನೆ ಮಾಡಬೇಕು. ರಕ್ತದೋತ್ತಡ, ಶುಗರ್ ನಿರಂತರ ಚೆಕ್ ಮಾಡಿಸಿಕೊಳ್ಳಬೇಕು. ರಾತ್ರಿ ಬೇಗನೆ ಊಟ ಮಾಡಿ, ಬೇಗನೆ ಮಲಗಬೇಕು ಎಂದು ಅವರು ತಿಳಿಸಿದರು.

ಸಂಸ್ಥೆಯ ಕಾರ್ಯದರ್ಶಿ ವೀರಭದ್ರಪ್ಪ ಉಪ್ಪಿನ್ ಅವರು ಮಾತನಾಡಿ, ಜೈ ಹಿಂದ್ ಹಿರಿಯ ನಾಗರಿಕರ ಸಂಸ್ಥೆಯು ಸರ್ಕಾರದಿಂದ ಅಥವಾ ಸಂಘ ಸಂಸ್ಥೆಗಳಿಂದ ಯಾವುದೇ ಸಹಾಯದ ಫಲಾಪೇಕ್ಷೆ ಇಲ್ಲದೇ ಕಳೆದ 8 ವರ್ಷಗಳಿಂದ ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತಿದೆ. ಈ ನಿಟ್ಟಿನಲ್ಲಿ ಆರೋಗ್ಯದ ಅರಿವು, ಪರಿಸರ ಜಾಗೃತಿ, ಕಲೆ, ಸಾಹಿತ್ಯ, ಸಂಸ್ಕೃತಿ, ಸಾಂಸ್ಕೃತಿಕ, ಸ್ಥಳೀಯ ಕುಂದು ಕೊರತೆಗಳನ್ನು ಸರಿಪಡಿಸುವುದು, ಮುಂತಾದ ಸಾಮಾಜಿಕ ಚಟುವಟಿಕೆಗಳನ್ನು ಅವ್ಯಾಹತವಾಗಿ ನಡೆಸಿಕೊಂಡು ಬರುತ್ತಿದೆ. ಇದನ್ನು ಇನ್ನೂ ಹೆಚ್ಚಿನ ಉತ್ಸಾಹದಿಂದ ಮುಂದುವರೆಸಿಕೊಂಡು ಹೋಗಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಇತ್ತೀಚೆಗೆ ನಿಧನ ಹೊಂದಿದ ಹಿರಿಯ ನಾಯಕ ನಟ ಮನೋಜ್ ಕುಮಾರ್ ಅವರಿಗೆ ಎರಡು ನಿಮಿಷ ಮೌನಾಚಾರಣೆ ನಡೆಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮನೋಜ್ ಕುಮಾರ್ ಅವರ ಚಿತ್ರದ ಸೂಪರ್ ಹಿಟ್ ಹಾಡುಗಳನ್ನು ಅಬೆದ್ ಅಲಿ, ಡಾ.ವಿ.ವಿ̤ನಾಗರಾಜ್ ಹಾಗೂ ಉಪ್ಪಿನ ರವರು ಹಾಡಿದರು.

ಈ ಸಂದರ್ಭದಲ್ಲಿ ಅರವಿಂದ್ ಕುಲಕರ್ಣಿ, ಹಿರಿಯ ಸಾಹಿತಿ ಡಾ.ಎಂ.ಜಿ.ದೇಶಪಾಂಡೆ, ಹಿರಿಯ ಉದ್ಯಮಿ ರಾಮಕೃಷ್ಣ ಮುನಿಗ್ಯಾಲ್, ರಮಾ ಕುಲಕರ್ಣಿ, ನಿರ್ದೇಶಕ ರಾಜೇಂದ್ರ ಸಿಂಗ ಪವಾರ್, ಕೋಶಾಧ್ಯಕ್ಷ ಗಂಗಪ್ಪ ಸಾವಳೆ, ಕೆ.ವಿ. ಪಾಟೀಲ್, ಎಂ.ಎನ್.ಕುಲಕರ್ಣಿ, ಮಚೇಂದ್ರನಾಥ್, ಬಸವರಾಜ್ ಘುಲೆ, ಅನುರಾಮ್ ಕುಲಕರ್ಣಿ, ಮಹಾಲಿಂಗಪ್ಪ ಬೆಲ್ದಾಳೆ, ಮಲ್ಲಿಕಾರ್ಜುನ್ ಪಾಟೀಲ್, ಶಂಕರ್ ಚಿದ್ರಿ, ವಿಜಯ್ ಆತನೂರ್, ರತೀನ್ ಕಮಲ್, ರಾಮಚಂದ್ರ ಗಜರೆ, ಸಿಮ್ರಾನ್, ಸೋಮೇಶ್ ಹಾಗೂ ರೇಖಾ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X