Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಚಿಕ್ಕಮಗಳೂರು | ಪ್ರೀತಿಸಿದ ಯುವಕನ ಜೊತೆ...

ಚಿಕ್ಕಮಗಳೂರು | ಪ್ರೀತಿಸಿದ ಯುವಕನ ಜೊತೆ ಮಗಳ ಮದುವೆ ಮಾಡಿಸಿದ ತಂದೆ-ತಾಯಿಗೆ ಬಹಿಷ್ಕಾರ?

ವಾರ್ತಾಭಾರತಿವಾರ್ತಾಭಾರತಿ19 Feb 2025 12:41 PM IST
share
ಚಿಕ್ಕಮಗಳೂರು | ಪ್ರೀತಿಸಿದ ಯುವಕನ ಜೊತೆ ಮಗಳ ಮದುವೆ ಮಾಡಿಸಿದ ತಂದೆ-ತಾಯಿಗೆ ಬಹಿಷ್ಕಾರ?

ಚಿಕ್ಕಮಗಳೂರು : ಭೋವಿ ಜನಾಂಗಕ್ಕೆ ಸೇರಿದ ಯುವತಿ ಆದಿ ಕರ್ನಾಟಕ ಸಮುದಾಯಕ್ಕೆ ಸೇರಿದ ಯುವಕನನ್ನು ಪ್ರೀತಿಸಿದ್ದು, ಅಪ್ಪ-ಅಮ್ಮ ಪ್ರೀತಿಸಿದವನ ಜೊತೆಯೇ ಮದುವೆ ಮಾಡಿದ್ದಕ್ಕೆ ಅಪ್ಪ-ಅಮ್ಮನಿಗೆ ಬಹಿಷ್ಕಾರ ಹಾಕಿದ್ದಾರೆ ಎನ್ನಲಾದ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಿಂಗದಹಳ್ಳಿಯ ಭೋವಿ ಕಾಲೋನಿಯಲ್ಲಿ ನಡೆದಿದೆ.

ತರೀಕೆರೆ ತಾಲೂಕಿನ ಲಿಂಗದಹಳ್ಳಿ ಸಮೀಪದ ಭೋವಿ ಕಾಲೋನಿಯ ಜಯಮ್ಮ ಎಂಬುವರಿಗೆ ನಾಲ್ಕು ಜನ ಹೆಣ್ಣು ಮಕ್ಕಳು. ಓರ್ವ ಗಂಡು ಮಗ. ನಾಲ್ಕರಲ್ಲಿ ಮೂರು ಜನ ಹೆಣ್ಣು ಮಕ್ಕಳಿಗೆ ಭೋವಿ ಜನಾಂಗಕ್ಕೆ ಸೇರಿದ ಯವಕರಿಗೆ ಕೊಟ್ಟು ಮದುವೆ ಮಾಡಿದ್ದರು. ಆದರೆ, ಕೊನೆಯ ಮಗಳನ್ನು ಆದಿ ಕರ್ನಾಟಕ ಸಮುದಾಯಕ್ಕೆ ಸೇರಿದ ಯುವಕನಿಗೆ, ಮನೆಯವರು ಎಲ್ಲರೂ ಒಪ್ಪಿ ಮದುವೆ ಮಾಡಿದ್ದರು.

ಆದರೆ, ಭೋವಿ ಜನಾಂಗದ ಹುಡುಗಿಯನ್ನು ಆದಿ ಕರ್ನಾಟಕದ ಯುವಕನಿಗೆ ಏಕೆ ಕೊಟ್ಟಿರಿ ಎಂದು ಕಳೆದೊಂದು ವರ್ಷದಿಂದ ಜಯಮ್ಮ ಕುಟುಂಬಕ್ಕೆ ಅದೇ ಭೋವಿ ಜನಾಂಗದವರು ಬಹಿಷ್ಕಾರ ಹಾಕಿದ್ದಾರೆ ಎನ್ನಲಾಗಿದೆ. ಮಗಳನ್ನು ಆದಿ ಕರ್ನಾಟಕದ ಜನಾಂಗದ ಯುವಕನಿಗೆ ಕೊಟ್ಟಿದ್ದಕ್ಕೆ ತಮ್ಮ ಜನಾಂಗದ ಜನ ನಮಗೇ ಬಹಿಷ್ಕಾರ ಹಾಕಿದ್ದಾರೆ ಎಂದು ನೊಂದ ಮಹಿಳೆ ಜಯಮ್ಮ ಜಿಲ್ಲಾಧಿಕಾರಿಗೆ ದೂರು ನೀಡಲು ಅರ್ಜಿ ಹಿಡಿದು ಅಲೆದಾಡುತ್ತಿದ್ದಾರೆ. ಇನ್ನು ಬಹಿಷ್ಕಾರ ಹಾಕಿರೋದು ಓರ್ವ ಶಿಕ್ಷಕನಂತೆ. ಅಲ್ಲದೆ, ಜಯಮ್ಮ ಅವರನ್ನು ಊರಿನ ಭೋವಿ ಜನಾಂಗದ ಜನ ಮಾತನಾಡಿಸುವುದನ್ನೇ ಬಿಟ್ಟಿದ್ದಾರೆ ಎನ್ನಲಾಗಿದೆ. ಜಯಮ್ಮ ಅವರನ್ನು ಯಾರು ಯಾವ ಕಾರ್ಯಕ್ರಮಕ್ಕೂ ಕರೆಯುವುದಿಲ್ಲ. ದೇವಸ್ಥಾನಕ್ಕೂ ಹೋಗುವಂತಿಲ್ಲ ಎಂಬ ಆರೋಪ ಕೂಡ ಕೇಳಿಬಂದಿದೆ.

ಇದೀಗ, ಭೀಮ್ ಆರ್ಮಿ ಸಂಘಟನೆ ಮಹಿಳೆಯ ನೆರವಿಗೆ ಬಂದಿದ್ದು, ಪ್ರೀತಿಸಿ ಮದುವೆಯಾಗುವುದು ತಪ್ಪೇನಲ್ಲ. ಯಾರು-ಯಾರನ್ನು ಬೇಕಾದರೂ ವಿವಾಹ ಆಗಬಹುದು. ಅದು ಅವರ ಸ್ವಾತಂತ್ರ್ಯ. ಆದರೆ, ಜಾತಿ ಬಣ್ಣ ಕಟ್ಟಿ ಈ ರೀತಿ ಬಹಿಷ್ಕಾರ ಹಾಕುವುದು ಸರಿಯಲ್ಲ. ಈ ಬಗ್ಗೆ ಎಸ್ಸಿ-ಎಸ್ಟಿ ದೌರ್ಜನ್ಯ ಸಭೆಯಲ್ಲಿ ಚರ್ಚಿಸಿ ಅವರಿಗೆ ಸೂಕ್ತ ನ್ಯಾಯ ಕೊಡಿಸುತ್ತೇವೆ. ಈ ಬಗ್ಗೆ ಊರಿನ ಜನರಿಗೂ ಮನವರಿಕೆ ಮಾಡೋದಾಗಿ ಭೀಮ್ ಆರ್ಮಿ ಸಂಘಟನೆ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X