Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಲಾಲ್‌ಬಾಗ್‌ನಿಂದ ಉರ್ವ ಮೈದಾನ: ...

ಲಾಲ್‌ಬಾಗ್‌ನಿಂದ ಉರ್ವ ಮೈದಾನ: ಸಂಗೀತದೊಂದಿಗೆ ಸ್ವಚ್ಚತೆ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ13 April 2025 12:15 PM IST
share
ಲಾಲ್‌ಬಾಗ್‌ನಿಂದ ಉರ್ವ ಮೈದಾನ:  ಸಂಗೀತದೊಂದಿಗೆ ಸ್ವಚ್ಚತೆ ಅಭಿಯಾನ

ಮಂಗಳೂರು, ಎ.13: ಕರಾವಳಿ ಸಂಗೀತ ಕಲಾವಿದರ ಒಕ್ಕೂಟದ ವತಿಯಿಂದ ನಗರದ ಲಾಲ್‌ಭಾಗ್ ನಿಂದ ಉರ್ವ ಮೈದಾನ ತನಕ ಭಾನುವಾರ ಬೆಳಗ್ಗೆ ಜರುಗಿದ ಸಂಗೀತದೊಂದಿಗೆ ಸ್ವಚ್ಚತೆ ಅಭಿಯಾನ ರವಿವಾರ ಬೆಳಗ್ಗೆ ನಡೆಯಿತು.

ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ್ದ ದ.ಕ. ಜಿಲ್ಲೆಯ ಸ್ವಚ್ಛತಾ ರಾಯಭಾರಿ ಶೀನ ಶೆಟ್ಟಿ ಮಾತನಾಡಿ, ಸ್ವಚ್ಛತೆಯೇ ಸಮೃದ್ಧಿ. ಸಂಪೂರ್ಣ ಸ್ವಚ್ಛತೆ ಇರುವಲ್ಲಿ ದೇವರು ನೆಲೆಸುತ್ತಾನೆ. ಅಂತರಂಗ- ಬಹಿರಂಗ ಶುದ್ಧತೆ ನಮ್ಮನ್ನು ದೈವತ್ವದತ್ತ ಕೊಂಡೊಯ್ಯುತ್ತದೆ ಎಂದು ಹೇಳಿದರು.

ಸ್ವರ್ಗದಂತಿದ್ದ ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಸ್ವಚ್ಛತೆಯ ವಿಷಯದಲ್ಲಿ ನರಕದತ್ತ ಸಾಗುತ್ತಿದೆ. ಕ್ಯಾನ್ಸರ್‌ಕಾರಕ, ಪರಿಸರಕ್ಕೆ ಮಾರಕ ಪ್ಲಾಸ್ಟಿಕ್ ಹಾಗೂ ಇತರ ಕೆಲವು ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಡುವುದು, ಸುಡುವುದು ಕಾನೂನು ಬಾಹಿರ ಹಾಗೂ ಶಿಕ್ಷಾರ್ಹ ಅಪರಾಧ. ಹಸಿ ಕಸ, ಒಣ ಕಸ, ಪ್ಯಾಡ್, ಡೈಪರ್‌ಗಳನ್ನು ಪ್ರತ್ಯೇಕವಾಗಿ ವಿಂಗಡಿಸಿ ಕಸ ಸಾಗಾಟದ ವಾಹನಗಳಿಗೆ ನೀಡಿ ಕಸ, ತ್ಯಾಜ್ಯದ ಸಮರ್ಪಕ ನಿರ್ವಹಣೆಗೆ ನಗರದ ಜನರು ಸಹಕರಿಸಿದರೆ ಮಂಗಳೂರು ನಗರ ಸ್ವಚ್ಛ ನಗರ ಆಗುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಸಿದರು.

ವಿಶ್ವ ಸಂಸ್ಥೆ ವೇದಿಕೆಯಲ್ಲಿ ಇರಾ

ದಕ ಜಿಲ್ಲೆಯಲ್ಲಿ ಸ್ವಚ್ಛತಾಅಭಿಯಾನ ಬಂದು 20 ವರ್ಷ ಆಯಿತು. ಆ ಸಮಯದಲ್ಲಿ ಜಿಲ್ಲೆಯ ಇರಾ ಗ್ರಾಮದಲ್ಲಿ ಗ್ರಾಮಸ್ಥರಿಂದಲೇ ಒಂದು ಪವಾಡ ನಡೆಯಿತು. ಗ್ರಾಮದ ಎಲ್ಲ 1300 ಮನೆಗಳಿಗೆ ಶೌಚಗೃಹ ನಿರ್ಮಾಣವಾಯಿತು. ಗ್ರಾಮದ ಎಲ್ಲ ಕಡೆಯ ಕಸಗಳನ್ನು ಸಂಗ್ರಹಿಸುವ ಪ್ಲಾಸ್ಟಿಕ್ ಪರ್ವತ ಪಂಚಾಯಿತಿ ಕಟ್ಟಡ ನಿರ್ಮಾಣವಾಯಿತು. ಹೊರಗಿನ ಜನರ ಹಾಗೂ ಹಣಕಾಸಿನ ಬೆಂಬಲವಿಲ್ಲದೆ, ಊರವರ ಸಂಕಕಲ್ಪದಿಂದ ನಡೆದ ಈ ಕಾರ್ಯಕ್ರಮ ವಿಶ್ವ ಸಂಸ್ಥೆಯಲ್ಲಿ ಪ್ರಸ್ತಾಪವಾಯಿತು. ಈ ಯಶೋಗಾಥೆಯನ್ನು ವೀಕ್ಷಿಸಲು ಏಳು ದೇಶಗಳ ಪ್ರತಿನಿಧಿಗಳು ಇರಾ ಗ್ರಾಮಕ್ಕೆ ಆಗಮಿಸಿದರು ಎಂದು ಅವರು ವಿವರಿಸಿದರು.

ರೋಹನ್ ಕಾರ್ಪೊರೇಷನ್ ಆಡಳಿತ ನಿರ್ದೇಶಕರಾದ ರೋಹನ್ ಮೊಂತೆರೋ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಗೀತದೊಂದಿಗೆ ಸ್ವಚ್ಚತೆ ಕಾರ್ಯಕ್ರಮದ ಮುಖಂಡ ಜಗದೀಶ್ ಶೆಟ್ಟಿ ಬೋಳೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಗೀತ ಕಲಾವಿದ ಪುಷ್ಕಳ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು

ಅಭಿಯಾನದ ಮುಖಂಡ ಮುಹಮ್ಮದ್ ಇಕ್ಬಾಲ್, ಜನ ಶಿಕ್ಷಣ ಟ್ರಸ್ಟ್‌ನ ನಿರ್ದೇಶಕ ಕೃಷ್ಣ ಮೂಲ್ಯ, ಕರಾವಳಿ ಸಂಗೀತ ಕಲಾವಿದರ ಒಕ್ಕೂಟದ ಅಧ್ಯಕ್ಷ ಕೇಶವ ಕನಿಲ, ಮುಖಂಡರಾದ ದೀಪಕ್ ರಾಜ್ ಉಳ್ಳಾಲ್, ರಮೇಶ್ ಸಾಲ್ಯಾನ್, ಮಲ್ಲಿಕಾ ಶೆಟ್ಟಿ, ರಾಮ್ ಕುಮಾರ್, ಹರಿಣಿ ಮುಂತಾದವರು ಉಪಸ್ಥಿತರಿದ್ದರು.

ಇರಾ ಗ್ರಾಮದ ರೀತಿ ಸಂಗೀತದೊಂದಿಗೆ ಸ್ವಚ್ಚತೆ ಸಂಗೀತ ಅಭಿಯಾನದ ಮೂಲಕ ಮಂಗಳೂರು ಮಹಾನಗರದಿಂದ ರಾಜ್ಯಕ್ಕೆ, ರಾಷ್ಟ್ರ- ಜಗತ್ತಿಗೆ ಒಂದು ಸಂದೇಶ ರವಾನೆಯಾಗಬೇಕು. ಹಸಿ ಕಸ, ಒಣ ಕಸ, ಪ್ಯಾಡ್, ಪ್ಯಾಂಪರ್ಸ್‌ಗಳ ಸಮರ್ಪಕ ನಿರ್ವಹಣೆಯ ಮಾದರಿ ವಾರ್ಡ್ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿರ್ಮಾಣವಾಗಬೇಕು. ಇಲ್ಲಿಯ ಜನರ ಕೆಲಸ ಪಾಲಿಕೆಯ ಇತರ ವಾರ್ಡ್‌ಗಳಿಗೆ ಪ್ರೇರಣೆಯಾಗಬೇಕು ಎಂದು ದಕ ಜಿಲ್ಲೆಯ ಸ್ವಚ್ಛತಾರಾಯಭಾರಿ ಶೀನ ಶೆಟ್ಟಿ ಕರೆೆ ನೀಡಿದರು.

ಸಂಗೀತದೊಂದಿಗೆ ಸ್ವಚ್ಛತೆ ಸಮಾಜದ ಕಳಕಳಿ. ಮಂಗಳೂರು ಅತ್ಯಂತ ಸುಂದರ ನಗರ. ಜಗತ್ತಿನ ಯಾವ ಕಡೆಗೆ ತೆರಳಿದರೂ ಈ ನಗರ ನಮ್ಮನ್ನು ವಾಪಾಸು ಕರೆಯುತ್ತದೆ. ಆರೋಗ್ಯಪೂರ್ಣ ಜೀವನ ನಡೆಸುವ ಉದ್ದೇಶದಿಂದ ಇಲ್ಲಿಯ ಸ್ವಚ್ಛತೆ ಪಾಲನೆಯ ಸಾಮೂಹಿಕ ಜವಾಬ್ದಾರಿಯನ್ನು ವಹಿಸೋಣ.

-ರೋಹನ್ ಮೊಂತೆರೋ, ಉದ್ಯಮಿ


Delete Edit



share
ವಾರ್ತಾಭಾರತಿ
ವಾರ್ತಾಭಾರತಿ
Next Story
X