Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉತ್ತರ ಕೊರಿಯಾದ ಪತ್ತೇದಾರಿ ಉಪಗ್ರಹ...

ಉತ್ತರ ಕೊರಿಯಾದ ಪತ್ತೇದಾರಿ ಉಪಗ್ರಹ ಹೊತ್ತೊಯ್ದ ರಾಕೆಟ್ ಸ್ಫೋಟ: ವರದಿ

ವಾರ್ತಾಭಾರತಿವಾರ್ತಾಭಾರತಿ28 May 2024 11:28 PM IST
share

ಪೋಂಗ್ಯಾಂಗ್, ಮೇ 28: ದೇಶದ ಎರಡನೇ ಪತ್ತೇದಾರಿ ಉಪಗ್ರಹವನ್ನು ಅಂತರಿಕ್ಷದಲ್ಲಿ ನಿಯೋಜಿಸುವ ಉದ್ದೇಶದಿಂದ ಉತ್ತರ ಕೊರಿಯಾ ಉಡಾವಣೆಗೊಳಿಸಿದ ರಾಕೆಟ್ ಭೂಮಿಯಿಂದ ಮೇಲೇರಿದ ಕೆಲವೇ ಕ್ಷಣಗಳಲ್ಲಿ ಸ್ಫೋಟಗೊಂಡು ಹಳದಿ ಸಮುದ್ರಕ್ಕೆ ಪತನಗೊಂಡಿದ್ದು ಅಮೆರಿಕ ಮತ್ತು ದಕ್ಷಿಣ ಕೊರಿಯಾಗಳ ಮೇಲೆ ಅಂತರಿಕ್ಷದಿಂದ ನಿಗಾ ಇರಿಸುವ ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ಅವರ ಮಹಾತ್ವಾಕಾಂಕ್ಷೆಗೆ ತೀವ್ರ ಹಿನ್ನಡೆಯಾಗಿದೆ.

ದಕ್ಷಿಣ ಕೊರಿಯಾ, ಜಪಾನ್ ಮತ್ತು ಚೀನಾದ ನಿಯೋಗಗಳ ನಡುವೆ ಸಿಯೋಲ್‍ನಲ್ಲಿ ಉನ್ನತ ಮಟ್ಟದ ಸಭೆ ನಡೆದ ಕೆಲವೇ ಗಂಟೆಗಳ ಬಳಿಕ ಉತ್ತರ ಕೊರಿಯಾ ಈ ವಿಫಲ ಉಡಾವಣೆ ನಡೆಸಿರುವುದು ಗಮನಾರ್ಹವಾಗಿದೆ. ವಾಯವ್ಯ ಬಾಹ್ಯಾಕಾಶ ಕೇಂದ್ರದಲ್ಲಿ ಹೊಸ ರಾಕೆಟ್ ಬಳಸಿ ಉಪಗ್ರಹ ಉಡಾವಣೆ ನಡೆಸಿದ್ದು ಪ್ರಥಮ ಹಂತದಲ್ಲೇ ರಾಕೆಟ್ ಸ್ಫೋಟಗೊಂಡಿದೆ. ರಾಕೆಟ್‍ನಲ್ಲಿ ಹೊಸ ರೀತಿಯ ದ್ರವ ಆಮ್ಲಜನಕ ಮತ್ತು ಪೆಟ್ರೋಲಿಯಂ ಇಂಜಿನ್ ಬಳಕೆಯನ್ನು ಪರೀಕ್ಷಿಸಿರುವುದು ವೈಫಲ್ಯಕ್ಕೆ ಕಾರಣವಾಗಿದೆ. ಇತರ ಕಾರಣಗಳ ಬಗ್ಗೆಯೂ ತನಿಖೆಗೆ ಆದೇಶಿಸಲಾಗಿದೆ ಎಂದು ಉತ್ತರ ಕೊರಿಯಾ ಸರಕಾರ ಹೇಳಿದೆ. ಉತ್ತರ ಕೊರಿಯಾವು ಪತ್ತೇದಾರಿ ಉಪಗ್ರಹವನ್ನು ಉಡಾವಣೆ ಮಾಡಿರುವುದು ಇಡೀ ಜಗತ್ತಿಗೆ ಗಂಭೀರ ಸವಾಲಾಗಿದೆ ಎಂದು ಜಪಾನ್ ಟೀಕಿಸಿದ್ದರೆ, ಉತ್ತರ ಕೊರಿಯಾದ ಕ್ರಮವು ದೇಶದ ಮತ್ತು ಈ ವಲಯದ ಭದ್ರತೆಗೆ ಗಂಭೀರ ಬೆದರಿಕೆಯಾಗಿದೆ ಎಂದು ದಕ್ಷಿಣ ಕೊರಿಯಾ ಪ್ರತಿಕ್ರಿಯಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X