Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಶುದ್ಧ ಗಾಳಿ ಸೇವಿಸಿ ಹಲವು...

ಕಲಬುರಗಿ | ಶುದ್ಧ ಗಾಳಿ ಸೇವಿಸಿ ಹಲವು ಬಗೆಯ ರೋಗಗಳನ್ನು ದೂರು ಮಾಡಿ: ಡಾ.ಚನ್ನಮಲ್ಲ ಶಿವಾಯೋಗಿ

ವಾರ್ತಾಭಾರತಿವಾರ್ತಾಭಾರತಿ17 March 2025 3:17 PM IST
share
Photo of Program

ಕಲಬುರಗಿ : ಮಾನವ ಇಂದು ಸಾಕಷ್ಟು ರೋಗಗಳಿಗೆ ತುತ್ತಾಗಿ ಹಲವಾರು ಬಗೆಯ ಔಷಧಿ ಸೇವನೆ ಮಾಡಿದರೂ ಕಾಯಿಲೆ ವಾಸಿಯಾಗುತ್ತಿಲ್ಲ. ಪ್ರತಿಯೊಬ್ಬರು ನಿತ್ಯ ಬೆಳಗಿನ ಜಾವ ಯೋಗಾ ಮಾಡುವುದರಿಂದ ಶುದ್ಧ ಗಾಳಿ ಸೇವನೆಯಾಗುತ್ತದೆ. ಇದರಿಂದ ಸದೃಢ ಆರೋಗ್ಯವಂತರಾಗಲು ಸಾಧ್ಯವಾಗುತ್ತದೆ ಎಂದು ಬಡದಾಳ, ಮಾಡಿಯಾಳ ಚನ್ನಮಲ್ಲ ಮಠದ ಶ್ರೀ ಡಾ.ಚನ್ನಮಲ್ಲ ಶಿವಾಯೋಗಿ ಶಿವಾಚಾರ್ಯರು ಹೇಳಿದರು.

ಆಳಂದ ತಾಲೂಕಿನ ಮಾಡಿಯಾಳ ಗ್ರಾಮದಲ್ಲಿ ದಿ.ಮಲ್ಲೇಶಪ್ಪ ಬಿರಾದಾರ ಅವರ 4ನೇ ಪುಣ್ಯಸ್ಮರಣೆ ನಿಮಿತ್ತ ಹಮ್ಮಿಕೊಂಡ ʼಉಚಿತ ಯೋಗ ಶಿಬಿರʼ ಕಾರ್ಯಕ್ರಮವನ್ನು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ರೈತರು ಇಂದಿನ ದಿನಗಳಲ್ಲಿ ಲಕ್ಷಾಂತರ ರೂ. ವೆಚ್ಚ ಮಾಡಿ ಬೆಳೆಗಳಿಗೆ ವಿವಿಧ ಕಂಪನಿಗಳ ಕ್ರೀಮಿ ನಾಶಕ ಔಷಧಿಗಳನ್ನು ಸಿಂಪಡಣೆ ಮಾಡುತ್ತಿರುವುದರಿಂದ ಎಲ್ಲಾ ಧಾನ್ಯಗಳು ವಿಷಕಾರಿಯಾಗಿವೆ. ಇದನ್ನು ಸೇವಿಸಿದ ಎಲ್ಲರೂ ರೋಗಗಳಾಗುತ್ತಿರುವುದನ್ನು ಕಾಣಲಾಗುತ್ತಿದೆ. ಇಂದು ವೈದ್ಯರಿಗೂ ಸವಾಲಾದ ಮತ್ತು ಹೆಸರೇ ಇಲ್ಲದ ಕಾಯಿಲೆಗಳು ಜನ್ಮತಾಳುತ್ತಾರುವುದು ಮಾನವರ ಅಳಿವು ಉಳಿವಿನ ಮಧ್ಯ ಜೀವಿಸುವಂತಾ ಗಂಡಾoತರ ಎದುರಾಗುತ್ತಿದೆ ಎಂದು ಅವರು ಆತಂಕ ಹೊರಹಾಕಿದರು.

ಗ್ರಾಮದ ಯುವ ಮುಖಂಡ ಚನ್ನು ಬಿರಾದಾರ ಮಾತನಾಡಿ, ಪ್ರತಿ ವರ್ಷ ದಿ.ಮಲ್ಲೇಶಪ್ಪ ಬಿರದಾರ ಪುಣ್ಯಸ್ಮರಣೆಯ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಇದರಲ್ಲಿ ಯೋಗ ಶಿಬಿರವೂ ಕೂಡ ನಡೆಸಲಾಗುತ್ತಿದೆ. ಪ್ರತಿಯೊಬ್ಬರು ಯೋಗಾ ತರಬೇತಿ ಲಾಭ ಪಡೆದು ನಿತ್ಯ ಜೀವನದಲ್ಲಿ ಯೋಗಮಾಡಿ ಆರೋಗ್ಯವಂತರಾಗಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಯೋಗ ಶಿಕ್ಷಕ ದತ್ತಾತ್ರೇಯ ಬಿರಾದಾರ, ಗ್ರಾಪಂ ಮಾಜಿ ಅಧ್ಯಕ್ಷ ಸಂಗಣ್ಣ ಮುದ್ದಡಗಿ, ಪ್ರಭು ಸಿಎ, ಸದಾಶಿವ ಉಪ್ಪಿನ, ಪ್ರಭಾಕರ ಬಿರಾದಾರ, ಸಿದ್ದರಾಮ ಶಿರೋಳ, ಸಂಗಮ್ಮನಾಥ ಉಪ್ಪಿನ, ಈರಣ್ಣ ನಿಂಬಾಳ, ಗುರುಬಸಯ್ಯ ಸ್ವಾಮಿ, ಅರ್ಜುನ ಬಂಡೆ, ಪ್ರಭಾಕರ ಬೆಳಮಗಿ, ಸಿದ್ದರಾಮ ಉಪ್ಪಿನ, ಕಸಾಪ ಸಂಘಟಕ ಸುಧಾಕರ್ ಖಂಡೆಕರ್, ಪ್ರಕಾಶ ಹರಳಯ್ಯ, ಹಣಮಂತ ಶಿರೂರ, ಈರಣ್ಣಾ ಕೌಲಗಿ, ಶರಣಪ್ಪ ಕಂಬಾರ, ಶರಣಬಸಪ್ಪ ಮಡ್ಡಿತೋಟ್ ಸೇರಿದಂತೆ ಅನೇಕರು ಯೋಗಾ ಶಿಬಿರದಲ್ಲಿ ಭಾಗವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X