Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಹೆಗಡೆಯವರ ಗಣತಿಯಲ್ಲಿ ಗಾಣಿಗ...

ಕಲಬುರಗಿ | ಹೆಗಡೆಯವರ ಗಣತಿಯಲ್ಲಿ ಗಾಣಿಗ ಸಮುದಾಯಕ್ಕೆ ಅನ್ಯಾಯ ಆರೋಪ : ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ17 April 2025 7:14 PM IST
share
Photo of Letter of appeal

ಕಲಬುರಗಿ : 10 ವರ್ಷಗಳ ಹಿಂದೆ ತಯಾರಿಸಿದ ಹಿಂದುಳಿದ ಆಯೋಗದ ಜಾತಿ ಗಣತಿ ವರದಿಯನ್ನು ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗಡೆ ಇತ್ತೀಚೆಗೆ ಸಲ್ಲಿಸಿದ್ದ ವರದಿಯಲ್ಲಿ ಗಾಣಿಗ ಸಮುದಾಯಕ್ಕೆ ಅನ್ಯಾಯ ಎಸಗಲಾಗಿದೆ. ಅದನ್ನ ಸರಿಪಡಿಸಬೇಕೆಂದು ಗುಲಬರ್ಗಾ ಡಿಸ್ಟ್ರಿಕ್ಟ್ ಹಿಂದೂ ಗಾಣಿಗ ಸಂಘ ಆರೋಪಿಸಿದೆ.

ಈ ಕುರಿತು ಹಿಂದೂ ಗಾಣಿಗ ಸಂಘದ ಪದಾಧಿಕಾರಿಗಳು ಡಿಸಿ ಕಚೇರಿ ಎದುರು ಪ್ರತಿಭಟಿಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಸರಕಾರಕ್ಕೆ ಸಲ್ಲಿಸಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಗಾಣಿಗ ಸಮುದಾಯದ ಜನಸಂಖ್ಯೆ ಕೇವಲ 7 ಲಕ್ಷವೆಂದು ಉಲ್ಲೇಖಿಸಿದ್ದಾರೆ, ಅದೆ ರೀತಿ ಲಿಂಗಾಯತ ಗಾಣಿಗ ಎಂದು ಕೇವಲ 23 ಸಾವಿರ ಜನಸಂಖ್ಯೆ ನಮೂದಿಸಿದ್ದು, ಇದು ಸತ್ಯಕ್ಕೆ ದೂರುವಾಗಿರುತ್ತದೆ. ಹುಬ್ಬಳ್ಳಿ ಅಖಿಲ ಭಾರತ ಗಾಣಿಗ ಸಮಾಜವು ರಾಜ್ಯ ಪ್ರವಾಸ ಮಾಡಿ ಗಾಣಿಗ ಸಮಾಜದ ಅನೇಕ ಒಳಪಂಗಡವು ಈ ಸಮಾಜದಲ್ಲಿವೆ ಆರೋಪಿಸಿದ್ದಾರೆ.

ಕರಿಕುಲ ಗಾಣಿಗ, ಸಜ್ಜನ ಗಾಣಿಗ, ಪಂಚಮ ಗಾಣಿಗ, ಕಲಶೆಟ್ಟಿ ಗಾಣಿಗ, ಜ್ಯೋತಿ ಗಾಣಿಗ, ತೇಲಿಗಾಣಿಗ, ಶಿವಜ್ಯೋತಿ ಗಾಣಿಗ, ನಗರವೈಶ್ಯ ಗಾಣಿಗ, ದೇವ ಗಾಣಿಗ, ಶೆಟ್ಟಿ ಗಾಣಿಗ ಎಂಬ ಇತ್ಯಾದಿ 13 ಒಳಪಂಗಡವು ಕರ್ನಾಟಕ ರಾಜ್ಯದಲ್ಲಿವೆ. ಹಾಗಾಗಿ ನಮ್ಮ ಜನಸಂಖ್ಯೆ ರಾಜ್ಯದಲ್ಲಿ ಕನಿಷ್ಟ 45 ಲಕ್ಷಕ್ಕೂ ಅಧಿಕವಿದೆ. ಈಗ ಸಲ್ಲಿಸಿರುವ ಜಾತಿಗಣತಿ ವರದಿಯಲ್ಲಿ ನಮ್ಮ ಗಾಣಿಗ ಸಮಾಜದ ಜನಸಂಖ್ಯೆ ಅತೀ ಅಲ್ಪ ಸಂಖ್ಯೆ ತೋರಿಸಿದ್ದಾರೆ ಎಂದು ಪ್ರತಿಭಟನಕಾರರು ದೂರಿದ್ದಾರೆ.

ಗಾಣಿಗ ಸಮಾಜದ ರಾಜ್ಯದಲ್ಲಿ 45 ಲಕ್ಷಕ್ಕೂ ಮಿಗಿಲಾಗಿದ್ದು, ಈ ಅವೈಜ್ಞಾನಿಕ ಜಾತಿ ಗಣತಿ ವರದಿಯಲ್ಲಿ ನಮಗೆ ದೊಡ್ಡ ಅನ್ಯಾಯವಾಗಿದೆ, ಸಮಾಜಕ್ಕೆ 2 ಎ ಮಿಸಲಾತಿಯಲ್ಲಿ ಮುಂದುವರಿಸಿಕೊಂಡು ಹೋಗಿ ನಮ್ಮ ಸಮಾಜಕ್ಕೆ ನ್ಯಾಯ ಯುತವಾಗಿ ಸಿಗಬೇಕಾದ ಆರ್ಥಿಕ, ರಾಜಕೀಯ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಾನಮಾನಗಳನ್ನು ನೀಡಬೇಕೆಂದು ಒತ್ತಡ ಹೇರಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಶರಣು ಬಿಲ್ಲಾಡ, ವೀರೇಶ್ ಕಲಶೆಟ್ಟಿ, ರೇವಣಸಿದ್ದಪ್ಪ ಸಂಕಾಲಿ, ಡಿಪಿ ಸಜ್ಜನ್, ನಿಜಗುಣಗೌಡ, ಶಿವ ಶರಣಪ್ಪ ಪರಪ್ಪಗೋಳ, ವಿಠಲ್ ಹೇರೂರು, ಸಂಗನಗೌಡ ಪಾಟೀಲ್, ಸಂದೀಪ್ ದೇಸಾಯಿ, ಬಸವರಾಜ್ ಗೌಡ ಕುಕುನೂರು, ಸಂಗನಗೌಡ ವಿ. ಪಾಟೀಲ್, ಅಶೋಕ್ ಗೌಡ ಪಾಟೀಲ್ ಅತನೂರ್, ಶಂಕರ್ ಗೌಡ ಪೊಲೀಸ್ ಪಾಟೀಲ್, ಎಸ್‌.ಬಿ ಸಾಂಬಾ, ಮಾಂತೇಶ್ ಕಣ್ಣೂರ್, ಸಿದ್ದು ಪಾಟೀಲ್, ಪ್ರಕಾಶ್ ಪಾಟೀಲ್, ಡಿ ಬಿ ಕಲಶೆಟ್ಟಿ, ಅಶೋಕ ಪಾಟೀಲ್ ಸೇರಿದಂತೆ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X