Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ವಿದ್ಯಾರ್ಥಿಗಳು ದೊಡ್ಡ ಗುರಿಗಳನ್ನು...

ವಿದ್ಯಾರ್ಥಿಗಳು ದೊಡ್ಡ ಗುರಿಗಳನ್ನು ಇಟ್ಟುಕೊಳ್ಳಿ : ಬಸವಕುಮಾರ ಪಾಟೀಲ

ವಾರ್ತಾಭಾರತಿವಾರ್ತಾಭಾರತಿ9 Jan 2025 10:41 PM IST
share
ವಿದ್ಯಾರ್ಥಿಗಳು ದೊಡ್ಡ ಗುರಿಗಳನ್ನು ಇಟ್ಟುಕೊಳ್ಳಿ : ಬಸವಕುಮಾರ ಪಾಟೀಲ

ಕಲಬುರಗಿ: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ದೊಡ್ಡ ಗುರಿಗಳನ್ನು ಇಟ್ಟುಕೊಳ್ಳಿ, ಅವುಗಳನ್ನು ತಲುಪಲು ನಿತ್ಯವೂ ಶ್ರಮಿಸಿ ಎಂದು ಕಲ್ಯಾಣ ಕರ್ನಾಟಕ ಪ್ರತಿಷ್ಠಾನ ಬೀದರನ ಅಧ್ಯಕ್ಷ ಬಸವಕುಮಾರ ಪಾಟೀಲ ಅವರು ಕರೆ ನೀಡಿದರು.

ನಗರದ ಮಿಲೇನಿಯಂ ಆಂಗ್ಲ ಹಾಗೂ ಕನ್ನಡ ಮಾಧ್ಯಮದ ಹತ್ತನೇ ಹಾಗೂ ಪಿಯುಸಿ ದ್ವಿತೀಯ ಮಕ್ಕಳನ್ನು ಉದ್ದೇಶಿಸಿ ಪ್ರೇರಣದಾಯಕ ಮಾತುಗಳನ್ನು ಹೇಳಿದರು.

ಸಮಾರಂಭದ ಅಧ್ಯಕ್ಷತೆಯನ್ನು ಕಲ್ಯಾಣ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಂ.ಎನ್. ಪಾಟೀಲ, ಮುಖ್ಯ ಅತಿಥಿಗಳಾಗಿ ಅದೇ ಸಂಸ್ಥೆಯ ಕಾರ್ಯದರ್ಶಿ ಅರುಣ ಕುಮಾರ ಪಾಟೀಲ ಅವರು ಆಗಮಿಸಿದ್ದರು.

ಅತಿಥಿಗಳಾಗಿ ಚಿತ್ರನಟ ಅಶೋಕ ಕುಮಾರ ಕಾಳೆ, ಸಂಜಯ ಕುಮಾರ ಒಂಟಿ, ರಾಷ್ಟ್ರ ವಿಜ್ಞಾನ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಪಂಡಿತ ಬಾಳುವರೆ, ತೀರ್ಥಪ್ಪ, ಶಾಂತಪ್ಪ ದುಬಲಗುಂಡಿ ಆಳಂದ ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನರಸಪ್ಪ ಬಿರಾದಾರ, ನಿವೃತ್ತ ಶಿಕ್ಷಕ ಚಂದ್ರಕಾಂತ ಬಿರಾದಾರ ಭಾಗವಹಿಸಿದ್ದರು.

ಆಂಗ್ಲ ಮಾಧ್ಯಮ ವಿಭಾಗದ ಮುಖ್ಯಸ್ಥೆ ಭಾರತಿ ಸಿಂಪಿ, ಕಾಲೇಜು ಪ್ರಿನ್ಸಿಪಾಲರಾದ ಎಸ್. ಕೆ. ಕುಂಬಾರ, ಕನ್ನಡ ಮಾಧ್ಯಮದ ಮುಖ್ಯ ಗುರುಗಳಾದ ಶ್ರೀಶೈಲ ಗೊಡ್ಕ, ನಾಗು ಜಮಾದಾರ ಇನ್ನಿತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸಭೆ ಸಂಚಾಲನೆ ಶ್ರೀಮತಿ ಶರಣಮ್ಮ ಗಣಪತಿ ಅವರು ನೆರವೇರಿಸಿದರು. ಸಸ್ಯೆಗೆ ನೀರು ಎರೆಯುವುದರ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.

ಶರಣಮ್ಮ ಗಣಪತಿ ನಿರೂಪಿಸಿದರು. ವಂದನಾರ್ಪಣೆಯನ್ನು ಶಾಲೆಯ ದೈಹಿಕ ಶಿಕ್ಷಕರು ನಡೆಸಿಕೊಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X