ಮಂಗಳೂರು: ರಸ್ತೆ ಅಪಘಾತಕ್ಕೆ ಇಬ್ಬರು ಬಲಿ
ತಡೆಗೋಡೆಗೆ ಢಿಕ್ಕಿ ಹೊಡೆದ ಸ್ಕೂಟರ್
ಮಂಗಳೂರು, ಜೂ.28: ನಗರದ ಪದವಿನಂಗಡಿ ಬಳಿ ಬುಧವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪಚ್ಚನಾಡಿ ಮೂಲದ ಪವನ್ ಮತ್ತು ಚಿರಾಗ್ ಎಂಬವರು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಸ್ಕೂಟರ್ ರಸ್ತೆ ಬದಿಯ ತಡೆಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
Next Story