Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಸಜಿಪ ಪುಲ್ಲೀಸ್ ಚಲ್ಲೀಸ್’ ಕುಟುಂಬ...

‘ಸಜಿಪ ಪುಲ್ಲೀಸ್ ಚಲ್ಲೀಸ್’ ಕುಟುಂಬ ಸಮ್ಮಿಲನ

ವಾರ್ತಾಭಾರತಿವಾರ್ತಾಭಾರತಿ3 July 2023 10:11 PM IST
share
‘ಸಜಿಪ ಪುಲ್ಲೀಸ್ ಚಲ್ಲೀಸ್’ ಕುಟುಂಬ ಸಮ್ಮಿಲನ

ಮಂಗಳೂರು, ಜು.3: ಸದ್ಯದ ಸಾಮಾಜಿಕ ವ್ಯವಸ್ಥೆಯಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಕುಟುಂಬದ ಮಹತ್ವ ತಿಳಿಸುವುದು ದೊಡ್ಡ ಜವಾಬ್ದಾರಿಯಾಗಿದೆ. ಸಣ್ಣ ಕುಟುಂಬವಿರುವ ಕಾರಣ ಕುಟುಂಬದ ಉಳಿದ ಸದಸ್ಯರ ಜೊತೆ ಆ ಮಕ್ಕಳಿಗೆ ಯಾವುದೇ ಬಾಂಧವ್ಯ ಇರುವುದಿಲ್ಲ. ಕೂಡು ಕುಟುಂದಲ್ಲಿ ಬದುಕಿದರೆ ಮಕ್ಕಳು ಪ್ರತಿಯೊಬ್ಬರಿಗೆ ಗೌರವ ಕೊಡುವುದು ಸೇರಿದಂತೆ ಹಲವಾರು ಮೌಲ್ಯಗಳನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂದು ಉಳ್ಳಾಲ ಅನುದಾನಿತ ಟಿಪ್ಪುಸುಲ್ತಾನ್ ಶಾಲೆಯ ಶಿಕ್ಷಕ ಬಿಎಂ ರಫೀಕ್ ತುಂಬೆ ಹೇಳಿದರು.

ರವಿವಾರ ನಡೆದ ‘ಸಜಿಪ ಪುಲ್ಲೀಸ್ ಚಲ್ಲೀಸ್’ ಕುಟುಂಬ ಸಮ್ಮಿಲನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕುಟುಂಬದ ಹಿರಿಯ ಸದಸ್ಯರಾದ ಅಲ್ಹಾಜ್ ಶೇಖ್ ಅಬ್ದುಲ್ಲಾ ಬಾಖವಿ ದುಆಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಕುಟುಂಬದ ಸದಸ್ಯರಾದ ಫಾಹೀಂ ಕಿರಾಅತ್ ಪಠಿಸಿದರು. ಮಂಚಿ ಇಬ್ರಾಹಿಂ, ಎಸ್‌ಎ ಖಾದರ್, ಝುಬೈರ್ ಹಾಜಿ, ಮುಹಮ್ಮದ್ ಬೋಳಂತೂರು, ಮುಹಮ್ಮದ್ ಕಕ್ಕಿಂಜೆ, ಅಬ್ಬಾಸ್ ಪನ್ಯ, ಅಬ್ದುಲ್ ರಝಾಕ್ ಸಜಿಪ, ಬಿ.ಮುಹಮ್ಮದ್ ಕಕ್ಕಿಂಜೆ, ಇಬ್ರಾಹೀಂ ಇನೋಳಿ, ಆರೀಫ್ ಕುಂದಾಪುರ, ನೌಫಲ್ ಕಣ್ಣೂರು, ಇಕ್ಬಾಲ್ ಕಯ್ಯಾರ್, ಜಲಾಲ್ ಇನೋಳಿ, ಸಮದ್ ಕೊಡಾಜೆ, ಹನೀಫ್ ಕಲ್ಲಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಫ್ವಾನ್ ಕಲಾಯಿ ಕ್ವಿಝ್ ಕಾರ್ಯಕ್ರಮ ನಡೆಸಿಕೊಟ್ಟರು. ಕುಟುಂಬ ಸದಸ್ಯ ರಿಗೆ ವಿವಿಧ ಸಾಂಸ್ಕೃತಿಕ ಆಟಗಳನ್ನು ಏರ್ಪಡಿಸಲಾಯಿತು. ಕಳೆದ ಎರಡು ಶೈಕ್ಷಣಿಕ ವರ್ಷದಲ್ಲಿ ಹತ್ತನೇ ತರಗತಿಯಲ್ಲಿ ವಿಶೇಷ ದರ್ಜೆಯಲ್ಲಿ ಅಂಕ ಪಡೆದ ಕುಟುಂಬದ ಪ್ರತಿಭಾನಿತ ಮಕ್ಕಳಾದ ಖತೀಜಾ ಇಫಾ (612) ಮತ್ತು ಫಾತಿಮಾ ಅಲ್ಫಾ (569) ಅವರನ್ನು ಗೌರವಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X