Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ಕೊಡಗು ಜಿಲ್ಲೆಯ 21 ಸರಕಾರಿ ಶಾಲೆಗಳಿಗೆ...

ಕೊಡಗು ಜಿಲ್ಲೆಯ 21 ಸರಕಾರಿ ಶಾಲೆಗಳಿಗೆ ಬೀಗ

ಕಡಿಮೆ ದಾಖಲಾತಿ ಹೊಂದಿದ ಶಾಲೆಗಳಿಗೆ ಕಾದಿದೆಯೇ ಆಪತ್ತು?

ಕೆ.ಎಂ. ಇಸ್ಮಾಯಿಲ್ ಕಂಡಕರೆಕೆ.ಎಂ. ಇಸ್ಮಾಯಿಲ್ ಕಂಡಕರೆ24 Feb 2025 12:05 PM IST
share
ಕೊಡಗು ಜಿಲ್ಲೆಯ 21 ಸರಕಾರಿ ಶಾಲೆಗಳಿಗೆ ಬೀಗ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ 2019ರಿಂದ 2024ರವರೆಗೆ ಶೂನ್ಯ ದಾಖಲಾತಿ ಹೊಂದಿದ್ದ 21 ಸರಕಾರಿ ಶಾಲೆಗಳಿಗೆ ಬೀಗ ಬಿದ್ದಿದೆ. ಇದರಲ್ಲಿ 14ಹಿರಿಯ ಪ್ರಾಥಮಿಕ ಹಾಗೂ 7 ಕಿರಿಯ ಪ್ರಾಥಮಿಕ ಶಾಲೆಗಳು ಸೇರಿಕೊಂಡಿರುವುದಾಗಿ ಶಿಕ್ಷಣ ಇಲಾಖೆ ತಿಳಿಸಿದೆ.

ಮಡಿಕೇರಿ ತಾಲೂಕಿನಲ್ಲಿ 6, ಸೋಮವಾರಪೇಟೆ 12 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 3 ಸರಕಾರಿ ಶಾಲೆಗಳಲ್ಲಿ ಯಾವುದೇ ವಿದ್ಯಾರ್ಥಿಗಳು ದಾಖಲಾಗದೆ ಇರುವುದರಿಂದ ಶಾಲೆಯನ್ನು ಮುಚ್ಚಲಾಗಿದೆ. ಈಗಾಗಲೇ ಮುಚ್ಚಲ್ಪಟ್ಟಿರುವ ಶಾಲೆಗಳಲ್ಲಿ ವಿದ್ಯಾರ್ಥಿಗಳು ದಾಖಲಾದರೆ ಶಾಲೆಗಳನ್ನು ತೆರೆಯಲಾಗುವುದೆಂದು ಇಲಾಖೆ ಹೇಳುತ್ತಿದೆ. ಆದರೆ, ಒಂದು ಬಾರಿ ದಾಖಲಾತಿ ಇಲ್ಲದ ಸರಕಾರಿ ಶಾಲೆಗಳನ್ನು ಮುಚ್ಚಿದರೆ ಮತ್ತೆ ಆರಂಭಿಸುವುದು ಅನುಮಾನವಾಗಿದೆ.

ರಾಜ್ಯದಲ್ಲಿ 10ಕ್ಕಿಂತ ಕಡಿಮೆ ದಾಖಲಾತಿ ಹೊಂದಿರುವ ಸರಕಾರಿ ಪ್ರಾಥಮಿಕ ಶಾಲೆಗಳನ್ನು ದಾಖಲಾತಿ ಹೊಂದಿರುವ ಸಮೀಪದ ಶಾಲೆಗಳಿಗೆ ವಿಲೀನ ಮಾಡುವ ಪ್ರಕ್ರಿಯೆಗೆ ರಾಜ್ಯ ಸರಕಾರ ರಾಜ್ಯದ ಎಂಟು ಶೈಕ್ಷಣಿಕ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಚಾಲನೆ ನೀಡಿದೆ. ಮಾದರಿ ಶಾಲೆಗಳನ್ನು ಗುರುತಿಸಿ ಕಡಿಮೆ ದಾಖಲಾತಿ ಹೊಂದಿರುವ ಶಾಲೆಗಳನ್ನು ಮಾದರಿ ಶಾಲೆಗಳಿಗೆ ವಿಲೀನಗೊಳಿಸುವ ಯೋಜನೆಗೆ ಸರಕಾರ ಕೈ ಹಾಕಿದೆ.

ಒಂದು ವೇಳೆ ರಾಜ್ಯಾದ್ಯಂತ ಕಡಿಮೆ ದಾಖಲಾತಿ ಹೊಂದಿರುವ ಶಾಲೆಗಳ ವಿಲೀನ ಪ್ರಕ್ರಿಯೆ ಚಾಲನೆಗೊಂಡರೆ ಕೊಡಗಿನ 48 ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ 16 ಹಿರಿಯ ಪ್ರಾಥಮಿಕ ಶಾಲೆಗಳು ಸೇರಿ ಒಟ್ಟು 64 ಶಾಲೆಗಳ ಬಾಗಿಲು ಶಾಶ್ವತವಾಗಿ ಮುಚ್ಚುವ ಆತಂಕ ಎದುರಾಗಿದೆ. ಅದರಲ್ಲಿ ಮಡಿಕೇರಿ ತಾಲೂಕಿನಲ್ಲಿ 23, ಸೋಮವಾರಪೇಟೆ 26 ಹಾಗೂ ವೀರಾಜಪೇಟೆ ತಾಲೂಕಿನ 15 ಶಾಲೆಗಳಲ್ಲಿ ಹತ್ತಕ್ಕಿಂತ ಕಡಿಮೆ ವಿದ್ಯಾರ್ಥಿಗಳು ಇದ್ದಾರೆ.

ಕೊಡಗಿನಲ್ಲಿ 90 ಏಕೋಪಧ್ಯಾಯ ಶಾಲೆಗಳು: ಜಿಲ್ಲೆಯಲ್ಲಿ ಒಂದೆಡೆ ಕಡಿಮೆ ದಾಖಲಾತಿ ಹೊಂದಿರುವ ಶಾಲೆಗಳ ಸಂಖ್ಯೆ ಪ್ರತೀ ಶೈಕ್ಷಣಿಕ ವರ್ಷದಲ್ಲಿ ಹೆಚ್ಚಳವಾಗುತ್ತಿದೆ. ಅದಲ್ಲದೆ ಜಿಲ್ಲೆಯಲ್ಲಿ 89 ಸರಕಾರಿ ಪ್ರಾಥಮಿಕ ಮತ್ತು ಒಂದು ಪ್ರೌಢ ಶಾಲೆ ಏಕೋಪಧ್ಯಾಯ ಶಾಲೆಗಳ ಪಟ್ಟಿಯಲ್ಲಿ ಇದೆ. ಈ ಶಾಲೆಗಳಲ್ಲಿ ಎಲ್ಲ ತರಗತಿಗಳಿಗೆ ಒಬ್ಬರೇ ಶಿಕ್ಷಕರು ಪಾಠ ಮತ್ತು ಇನ್ನಿತರ ಕೆಲಸಗಳನ್ನು ಮಾಡಬೇಕು.

ಈಗಾಗಲೇ ಮುಚ್ಚಲ್ಪಟ್ಟಿರುವ ಸರಕಾರಿ ಶಾಲೆಗಳಲ್ಲಿದ್ದ ಶಿಕ್ಷಕರನ್ನೂ ಬೇರೆ ಶಾಲೆಗಳಿಗೆ ನೇಮಿಸಲಾಗಿದೆ. ಅದಲ್ಲದೆ ಶಾಲಾ ಶಿಕ್ಷಕರ ವರ್ಗಾವಣೆಯಲ್ಲಿ ಸರಕಾರದ ಅವೈಜ್ಞಾನಿಕ ನಿಯಮಗಳಿಂದಲೂ ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಸಂಖ್ಯೆ ಕಡಿಮೆಯಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಕೊಡಗು ಜಿಲ್ಲೆಯಲ್ಲಿ ಪ್ರತೀ ವರ್ಷ ಸರಕಾರಿ ಶಾಲೆಗಳಲ್ಲಿ ಎರಡು ಸಾವಿರ ದಾಖಲಾತಿ ಕಡಿಮೆಯಾಗುತ್ತಿದೆ. ಶೂನ್ಯ ದಾಖಲಾತಿಯಾಗಿರುವ ಕಾರಣದಿಂದ ಶಾಲೆಗಳನ್ನು ತಾತ್ಕಾಲಿಕವಾಗಿ ಮುಚ್ಚಲ್ಪಟ್ಟಿದೆ. ವಿದ್ಯಾರ್ಥಿಗಳು ದಾಖಲಾದರೆ ಶಾಲೆಗಳನ್ನು ಪುನ: ತೆರೆಯಲಾಗುವುದು. ಅದಲ್ಲದೇ ಇತ್ತೀಚಿನ ವರ್ಷಗಳಲ್ಲಿ ವಸತಿ ಶಾಲೆಗಳ ಸಂಖ್ಯೆ ಹೆಚ್ಚಾಗಿರುವುದರಿಂದ ವಿದ್ಯಾರ್ಥಿಗಳು ವಸತಿ ಶಾಲೆಗಳಿಗೆ ಸೇರಲು ಆಸಕ್ತಿ ಹೊಂದಿದ್ದಾರೆ.

-ರಂಗಧಾಮಪ್ಪಸಿ., ಡಿಡಿಪಿಐ ಕೊಡಗು ಜಿಲ್ಲೆ

ಹತ್ತಕ್ಕಿಂತ ಕಡಿಮೆ ದಾಖಲಾತಿ ಹೊಂದಿದ ಸರಕಾರಿ ಶಾಲೆಗಳ ತಾಲೂಕುವಾರು ಮಾಹಿತಿ :

ಕಿರಿಯ ಪ್ರಾಥಮಿಕ ಶಾಲೆಗಳು :

ಮಡಿಕೇರಿ: 18

ಸೋಮವಾರಪೇಟೆ:20

ವೀರಾಜಪೇಟೆ: 10

ಒಟ್ಟು: 48

ಹಿರಿಯ ಪ್ರಾಥಮಿಕ ಶಾಲೆ :

ಮಡಿಕೇರಿ: 5

ಸೋಮವಾರಪೇಟೆ: 6

ವೀರಾಜಪೇಟೆ: 5

ಒಟ್ಟು: 16

share
ಕೆ.ಎಂ. ಇಸ್ಮಾಯಿಲ್ ಕಂಡಕರೆ
ಕೆ.ಎಂ. ಇಸ್ಮಾಯಿಲ್ ಕಂಡಕರೆ
Next Story
X