Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ | ದೇಶದಲ್ಲಿ ಅನೇಕ ಬಗೆಯ...

ಕೊಪ್ಪಳ | ದೇಶದಲ್ಲಿ ಅನೇಕ ಬಗೆಯ ಸಂಸ್ಕೃತಿಗಳು, ಧರ್ಮಗಳಿವೆ, ಎಲ್ಲರೂ ಕೂಡಿ ಸಾಗಬೇಕು : ಅಲ್ಲಮ ಪ್ರಭು ಬೆಟ್ಟದೂರು

ಹಟಗಾರ ಪೇಟೆ ಓಣಿಯ ಯುವಕರ ಕಮಿಟಿಯಿಂದ ಇಫ್ತಾರ್ ಕೂಟ

ವಾರ್ತಾಭಾರತಿವಾರ್ತಾಭಾರತಿ17 March 2025 7:35 PM IST
share
ಕೊಪ್ಪಳ | ದೇಶದಲ್ಲಿ ಅನೇಕ ಬಗೆಯ ಸಂಸ್ಕೃತಿಗಳು, ಧರ್ಮಗಳಿವೆ, ಎಲ್ಲರೂ ಕೂಡಿ ಸಾಗಬೇಕು : ಅಲ್ಲಮ ಪ್ರಭು ಬೆಟ್ಟದೂರು

ಕೊಪ್ಪಳ : ಈ ದೇಶದಲ್ಲಿ ಅನೇಕ ಬಗೆಯ ಸಂಸ್ಕೃತಿಗಳು, ಅನೇಕ ಬಗೆಯ ಧರ್ಮಗಳಿವೆ, ಇವೆಲ್ಲವೂ ಕೂಡಿ ಸಾಗಬೇಕಿದೆ ಎಂದು ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿಯ ಮುಖಂಡ ಹಿರಿಯ ಬಂಡಾಯ ಸಾಹಿತಿ ಅಲ್ಲಮ ಪ್ರಭು ಬೆಟ್ಟದೂರು ಹೇಳಿದರು.

ಕೊಪ್ಪಳ ನಗರದ ಹಟಗಾರ ಪೇಟೆ ಓಣಿಯಲ್ಲಿರುವ ಹಝ್ರತ್ ಮಹೆಬೂಬ್ ಸುಭಾನಿ ಅರಬ್ಬಿ ತರಬೇತಿ ಕೇಂದ್ರದ ಆವರಣದಲ್ಲಿ ಹಟಗಾರ ಪೇಟೆ ಓಣಿಯ ಯುವಕರ ಕಮಿಟಿಯಿಂದ ಶುಕ್ರವಾರ ರಾತ್ರಿ ಏರ್ಪಡಿಸಿದ್ದ ಇಫ್ತಾರ್ ಕೂಟದಲ್ಲಿ ಭಾಗವಹಿಸಿ ಮಾತನಾಡಿದರು.

ಹಟಗಾರ ಪೇಟೆ ಓಣಿಯವರು ನಮ್ಮ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಸದಸ್ಯರಿಗೆ ಇಫ್ತಾರ್ ಕೂಟಕ್ಕೆ ಆಮಂತ್ರಿಸಿ ಒಳ್ಳೆ ಊಟ ಮಾಡಿಸಿದ್ದಾರೆ, ಹಿಂದೂ, ಮುಸ್ಲಿಮ್, ಸಿಖ್‌, ಇಸಾಯಿ, ಪಾರ್ಸಿ, ಲಿಂಗಾಯತ, ಶೈವ, ಬೌದ್ದ ಯಾವುದೇ ಧರ್ಮ ಇರಲಿ ನಾವು ಎಲ್ಲರೂ ಕೂಡಾ ಕೂಡಿ ಬಾಳಬೇಕು, ಎಲ್ಲಾ ಧರ್ಮಗಳಲ್ಲಿ ದೇವನು ಒಬ್ಬನೇ ಎನ್ನುವಂತಹ ಸೂತ್ರವನ್ನು ಹೇಳುತ್ತವೆ. ನಾವು ದೇವರಿಗಾಗಿ, ಧರ್ಮಕ್ಕಾಗಿ, ಕಾದಾಟ ಮಾಡದೆ, ಪ್ರೀತಿ ವಿಶ್ವಾಸ ಗೌರವ ಸೌಹಾರ್ದದಿಂದ ನಾವೆಲ್ಲ ಭಾರತೀಯರು ಕೂಡಿ ಬಾಳಬೇಕು, ಭಾರತ ಒಂದು ದೊಡ್ಡ ದೇಶ,ಈ ದೇಶಕ್ಕೆ ಇರುವ ದೊಡ್ಡ ಸಂಸ್ಕೃತಿಯನ್ನು ಸಂರಕ್ಷಣೆ ಮಾಡಬೇಕಲ್ಲದೆ,ದಡ್ಡ ಸಂಸ್ಕೃತಿಯನ್ನು,ಕೋಮುವಾದಿ ಸಂಸ್ಕೃತಿಯನ್ನು ನಾವು ಯಾರೂ ಕೂಡ ಬೆಳೆಸಿಕೊಂಡು ಹೋಗಬಾರದು,ಸಕಲ ಧರ್ಮಗಳ ಬಾಂಧವರಲ್ಲಿ ಸೌಹಾರ್ದ ಭಾವನೆ ಉಂಟಾದರೆ ಆಗ ಭಾರತ ನಂಬರ್ ಒನ್ ಆಗಲು ಸಾಧ್ಯ ಎಂದು ಸಲಹೆ ನೀಡಿದರು.

ಮಾನವ ಬಂದುತ್ವ ವೇದಿಕೆಯ ವಿಭಾಗೀಯ ಸಂಚಾಲಕ ಟಿ.ರತ್ನಾಕರ ಮಾತನಾಡಿ ನಮ್ಮ ಬಳಗದಿಂದ ಮುಸ್ಲಿಮ್ ಬಾಂಧವರು ಏರ್ಪಡಿಸಿದ್ದ ಇಫ್ತಾರ್ ಕೂಟದಲ್ಲಿ ನಾವು ಪಾಲ್ಗೊಂಡಿದ್ದೆವು, ಮುಸ್ಲಿಮರು ಭಗವಂತನನ್ನು ಸ್ಮರಣೆ ಮಾಡುತ್ತಾರೆ. ಅವರ ಧರ್ಮದಲ್ಲಿ ನಿಮ್ಮ ವಿಮೋಚನೆಯಲ್ಲಿ ನಾವು ಕೂಡ ಸೌಹಾರ್ದ ಸಂದೇಶದೊಂದಿಗೆ ಭಾಗಿಯಾಗಿದ್ದೇವೆ ಎಂದು ಹೇಳಿದರು.

ಜನಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಸ್.ಎ.ಗಫಾರ್, ಹಿರಿಯ ಕಾರ್ಮಿಕ ಮುಖಂಡ ಕೆ.ಬಿ.ಗೋನಾಳ, ಶರಣು ಗಡ್ಡಿ, ಶರಣು ಪಾಟೀಲ್, ಕಾಶಪ್ಪ ಚಲವಾದಿ, ಹಟಗಾರ ಪೇಟೆ ಓಣಿಯ ಯುವಕರ ಕಮಿಟಿಯ ಉಪಾಧ್ಯಕ್ಷ ಸಲೀಮ್ ಹ್ಯಾಟಿ, ಗೌಸ್ ನೀಲಿ, ಮುಹಮ್ಮದ್ ಕಾಝೀಮ್ ಸಂಗಟಿ, ಫಾರೂಖ್ ನೀಲಿ, ಮೌಲಾ ಹುಸೇನ್ ಗೊಂಡಬಾಳ, ಮರ್ದಾನ್ ಸಂಗಟಿ, ಇಮ್ರಾನ್ ಗಂಗಾವತಿ, ರಾಜಾ ಹುಸೇನ್ ಕಾತರಕಿ, ಖಲಂದರ್ ಗೊಂಡಬಾಳ, ಇಬ್ರಾಹೀಂ ತಂಬ್ರಳಿ, ರಿಯಾಝ್ ಸಂಗಟಿ, ಹಟಗಾರ ಪೇಟೆ ಮುಸ್ಲಿಮ್ ಪಂಚ್ ಕಮಿಟಿ ಉಪಾಧ್ಯಕ್ಷ ಖಾಸೀಮ್ ಸಾಬ್ ಲೇಬಗೇರಿ, ಕಾರ್ಯದರ್ಶಿ ಖಾಜಾ ಹುಸೇನ್ ನೀಲಿ, ಖಾಸೀಮ್ ಸಾಬ್ ನೀಲಿ ಮುಂತಾದ ಅನೇಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X