Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುಂಕ ಕಡಿತ ಕುರಿತ ಟ್ರಂಪ್ ಹೇಳಿಕೆ ;...

ಸುಂಕ ಕಡಿತ ಕುರಿತ ಟ್ರಂಪ್ ಹೇಳಿಕೆ ; ಮೋದಿ ಸಂಸತ್ತನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು: ಕಾಂಗ್ರೆಸ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ8 March 2025 8:17 PM IST
share
ಸುಂಕ ಕಡಿತ ಕುರಿತ ಟ್ರಂಪ್ ಹೇಳಿಕೆ ; ಮೋದಿ ಸಂಸತ್ತನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು: ಕಾಂಗ್ರೆಸ್ ಆಗ್ರಹ

ಹೊಸದಿಲ್ಲಿ: ಅಮೆರಿಕದ ಉತ್ಪನ್ನಗಳ ಮೇಲಿನ ತನ್ನ ಸುಂಕವನ್ನು ಭಾರತವು ಕಡಿತಗೊಳಿಸಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ಹೇಳಿಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂಸತ್ತನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ಶನಿವಾರ ಹೇಳಿದೆ.

ಸುಂಕ ಕಡಿತವು ರೈತರು ಮತ್ತು ಉತ್ಪಾದಕರ ಹಿತಾಸಕ್ತಿಗೆ ಹಾನಿ ಮಾಡುವುದೇ ಎಂಬ ಬಗ್ಗೆ ಕೇಂದ್ರ ಸರಕಾರ ಸ್ಪಷ್ಟನೆ ನೀಡಬೇಕು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಪ್ರಶ್ನಿಸಿದ್ದಾರೆ.

‘‘ಅಮೆರಿಕನ್ನರ ಜೊತೆಗಿನ ವ್ಯಾಪಾರದ ಬಗ್ಗೆ ಆ ದೇಶದ ಸರಕಾರದ ಜೊತೆ ಮಾತುಕತೆ ನಡೆಸಲು ವಾಣಿಜ್ಯ ಸಚಿವ ಪೀಯುಶ್ ಗೋಯಲ್ ವಾಶಿಂಗ್ಟನ್ ಡಿಸಿಯಲ್ಲಿದ್ದಾರೆ. ಇದೇ ಸಂದರ್ಭದಲ್ಲಿ ಅಧ್ಯಕ್ಷ ಟ್ರಂಪ್ ಈ ಹೇಳಿಕೆ ನೀಡಿದ್ದಾರೆ’’ ಎಂಬುದಾಗಿ ರಮೇಶ್ ಹೇಳಿದ್ದಾರೆ. ಅವರು ‘ಎಕ್ಸ್’ನಲ್ಲಿನ ತನ್ನ ಸಂದೇಶದ ಜೊತೆಗೆ, ಭಾರತದ ಜೊತೆಗಿನ ವ್ಯಾಪಾರ ಮತ್ತು ಸುಂಕದ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತನಾಡುತ್ತಿರುವ ವೀಡಿಯೊವೊಂದನ್ನೂ ಲಗತ್ತಿಸಿದ್ದಾರೆ.

‘‘ಅಮೆರಿಕದಿಂದ ಮಾಡಿಕೊಳ್ಳುವ ಆಮದುಗಳ ಮೇಲೆ ಭಾರತವು ಅಧಿಕ ಸುಂಕ ವಿಧಿಸುತ್ತಿತ್ತು, ಹಾಗಾಗಿ, ಆ ದೇಶದಲ್ಲಿ ಅಮೆರಿಕದ ವಸ್ತುಗಳನ್ನು ಮಾರಾಟಮಾಡಲು ಕಷ್ಟವಾಗುತ್ತಿತ್ತು. ಈಗ ಅಧಿಕ ಸುಂಕವನ್ನು ಕಡಿಮೆ ಮಾಡಲು ಭಾರತ ಒಪ್ಪಿದೆ’’ ಎಂಬುದಾಗಿ ಟ್ರಂಪ್ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಜೈರಾಮ್ ರಮೇಶ್, ‘‘ಮೋದಿ ಸರಕಾರವು ಯಾವುದಕ್ಕೆ ಒಪ್ಪಿಕೊಂಡಿದೆ? ಭಾರತೀಯ ರೈತರು ಮತ್ತು ಭಾರತೀಯ ಉತ್ಪಾದಕರ ಹಿತಾಸಕ್ತಿಗಳೊಂದಿಗೆ ರಾಜಿ ಮಾಡಿಕೊಳ್ಳಲಾಗಿದೆಯೇ? ಸಂಸತ್ ಮಾರ್ಚ್ 10ರಂದು ಪುನರಾರಂಭಗೊಳ್ಳುವಾಗ ಪ್ರಧಾನಿ ಈ ವಿಷಯದಲ್ಲಿ ಸಂಸತ್ತನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು’’ ಎಂದು ಹೇಳಿದ್ದಾರೆ.

ಟ್ರಂಪ್ ಗುರುವಾರ ಹೀಗೆ ಹೇಳಿದ್ದಾರೆ: ‘‘ಭಾರತವು ನಮ್ಮ ಉತ್ಪನ್ನಗಳಿಗೆ ಅತ್ಯಧಿಕ ಸುಂಕ ವಿಧಿಸುತ್ತಿತ್ತು. ನಾವು ಭಾರತದಲ್ಲಿ ಏನನ್ನೂ ಮಾರಾಟ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಅದು ನಿರ್ಬಂಧಾತ್ಮಕವಾಗಿತ್ತು. ಅಲ್ಲಿ ನಮ್ಮ ವ್ಯಾಪಾರ ತುಂಬಾ ಕಡಿಮೆಯಿತ್ತು. ಅವರು ಈಗ ಒಪ್ಪಿಕೊಂಡಿದ್ದಾರೆ. ಈಗ ಅವರು ತಮ್ಮ ಸುಂಕವನ್ನು ಗಣನೀಯವಾಗಿ ಕಡಿಮೆ ಮಾಡಲು ಒಪ್ಪಿಕೊಂಡಿದ್ದಾರೆ. ಯಾಕೆಂದರೆ, ಅವರು ಏನು ಮಾಡಿದ್ದಾರೆ ಎನ್ನುವುದನ್ನು ಕೊನೆಗೂ ಒಬ್ಬರು ಬಹಿರಂಗಪಡಿಸಿದ್ದಾರೆ’’.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X