Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ನದಿಯಿಂದ ಮೃತದೇಹಗಳನು್ನ ದಡಕ್ಕೆ...

ನದಿಯಿಂದ ಮೃತದೇಹಗಳನು್ನ ದಡಕ್ಕೆ ತರುವುದರಲ್ಲಿ ಅಕ್ರಂ ನಿಸ್ಸೀಮ

ಮಲ್ನಾಡ್ ಮೆಹಬೂಬ್ಮಲ್ನಾಡ್ ಮೆಹಬೂಬ್29 Jan 2024 2:11 PM IST
share
ನದಿಯಿಂದ ಮೃತದೇಹಗಳನು್ನ ದಡಕ್ಕೆ ತರುವುದರಲ್ಲಿ ಅಕ್ರಂ ನಿಸ್ಸೀಮ

ಹಾಸನ, ಜ.28: ಬೇಲೂರಿನ ಅಮೀರ್ ಮೊಹಲ್ಲಾ ನಿವಾಸಿ ಮೊಹಿದೀನ್ ರವರ ಮಗ ಅಕ್ರಂ ಆಟೊ ಚಾಲಕನಾಗಿದ್ದು, ಪುತ್ತು ಎಂಬ ಹೆಸರಿನಿಂದ ಜನ ಕರೆಯುತ್ತಾರೆ.

ಬೇಲೂರು ಸುತ್ತಮುತ್ತಲು ನೀರಿಗೆ ಕಾಲು ಜಾರಿ ಬಿದ್ದಾಗ ಯಾವುದೇ ಜೀವ ಪರಿಕರಗಳಿಲ್ಲದೇ ಜೀವದ ಹಂಗನ್ನು ತೊರೆದು ಮೃತದೇಹವನ್ನು ದಡಕ್ಕೆ ತರುವಲ್ಲಿ ಅಕ್ರಂ ನಿಸ್ಸೀಮ.

ಸುಮಾರು 25 ನೀರಿಗೆ ಬಿದ್ದ ಮೃತದೇಹಗಳನ್ನು ದಡಕ್ಕೆ ತಂದಿದ್ದು, ಅಗ್ನಿ ಶಾಮಕ ದಳಕ್ಕಿಂತ ಹೆಚ್ಚು ನಿಷ್ಠೆಯಿಂದ, ಯಾವುದೇ ಅಪೇಕ್ಷೆ ಇಲ್ಲದೆ ಮಾಡುತ್ತೇನೆ. ಮೂರು ವರ್ಷಗಳ ಹಿಂದೆ ಯಗಚಿ ಎಡದಂಡೆ ಚಿಕ್ಕಬ್ಯಾಡಿಗೆರೆ ನಾಲೆ ಬಳಿ ತಂದೆ ಮಗ ಸ್ನಾನ ಮಾಡಲು ತೆರಳಿದ್ದಾಗ ತಂದೆಯ ಕಣ್ಣೆದುರಿಗೆ ಮಗ ಮುಳುಗಿದ ಮೃತ ದೇಹವನ್ನು ನೀರಿನ ಆಳವನ್ನು ಲೆಕ್ಕಿಸದೇ ಹೊರ ತೆಗೆದಿದ್ದರು. ಕಳೆದ ವರ್ಷ ಬೇಲೂರು ಪಟ್ಟಣದ ಕೆರೆ ಬೀದಿಯ ಗಿರೀಶ್ ಎಂಬಾತ ಬಿಷ್ಠಮ್ಮನ ಕಲ್ಯಾಣಿಗೆ ಬಿದ್ದು ಮೃತಪಟ್ಟಾಗ ಶವ ಹುಡುಕಿ ದಡಕ್ಕೆ ತಂದಿದ್ದು, ವಾರದ ಹಿಂದೆ ಬಂಟೇನಹಳ್ಳಿ ಗ್ರಾಪಂ ಮಾಜಿ ಉಪಾಧ್ಯಕ್ಷ ಕದೀರ್ ಎಂಬ ವ್ಯಕ್ತಿ, ಬೇಲೂರು ಯಗಚಿ ಡ್ಯಾಂಗೆ ಮೀನು ಹಿಡಿಯಲು ಹೋಗಿ ತೆಪ್ಪ ಮಗುಚಿ ಬಿದ್ದು ಮೃತಪಟ್ಟಾಗ ಅಗ್ನಿ ಶಾಮಕ ದಳ ಹಾಗೂ ಮಂಗಳೂರಿನ ನುರಿತ ತಜ್ಞರು 3 ದಿನಗಳ ಕಾಲಹುಡುಕಾಡಿದರೂ, ಸಿಗದಿದ್ದ ಮೃತದೇಹವನ್ನು ಡ್ಯಾಂನ ಮಧ್ಯಭಾಗಲ್ಲಿ 50ಅಡಿ ಆಳಕ್ಕೆ ಹೋಗಿ ಹೊರ ತೆಗೆದಿದ್ದ. ನೀರಿಗೆ ಬಿದ್ದ ಮೃತ ದೇಹಗಳನ್ನು ಹೊರತೆಗೆದಾಗ, ಸಂತ್ರಪ್ತಿ ಸಿಗುತ್ತದೆ. ಮುಂದೆಯೂ ಈ ಕೆಲಸದಿಂದ ಹಿಂದೆ ಸರಿಯುವುದಿಲ್ಲ ಎನ್ನುತ್ತಾರೆ ಅಕ್ರಂ. ಅವರ ಸೇವೆಯನ್ನು ಗುರುತಿಸಿ ತಾಲೂಕು ಆಡಳಿತ ಗಣರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

share
ಮಲ್ನಾಡ್ ಮೆಹಬೂಬ್
ಮಲ್ನಾಡ್ ಮೆಹಬೂಬ್
Next Story
X