Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸಕಲೇಶಪುರದ ಮಣ್ಣಿನ ಇಟ್ಟಿಗೆಗೆ ಭಾರೀ...

ಸಕಲೇಶಪುರದ ಮಣ್ಣಿನ ಇಟ್ಟಿಗೆಗೆ ಭಾರೀ ಬೇಡಿಕೆ

ಮಲ್ನಾಡ್ ಮೆಹಬೂಬ್ಮಲ್ನಾಡ್ ಮೆಹಬೂಬ್8 April 2024 12:13 PM IST
share
ಸಕಲೇಶಪುರದ ಮಣ್ಣಿನ ಇಟ್ಟಿಗೆಗೆ ಭಾರೀ ಬೇಡಿಕೆ

ಸಕಲೇಶಪುರ: ಸಕಲೇಶಪುರ ತಾಲೂಕಿನಲ್ಲಿ ಕಾಫಿ, ಏಲಕ್ಕಿ, ಕರಿಮೆಣಸು, ಸಾಂಬಾರ ಪದಾರ್ಥಗಳು ಹಾಗೂ ಇತರ ಉದ್ಯಮಗಳಿಗೆ ಮಾತ್ರವಲ್ಲದೆ, ಇಲ್ಲಿಯ ಮಣ್ಣಿನ ಇಟ್ಟಿಗೆಗಳಿಗೂ ಭಾರೀ ಬೇಡಿಕೆ ಇವೆ.

ಪರಿಸರ ಪ್ರೇಮಿ ಹಾಗೂ ಗುಡಿ ಕೈಗಾರಿಕೆ ವ್ಯಾಪ್ತಿಯ ಈ ಇಟ್ಟಿಗೆಗಳ ಆಯಸ್ಸು ಸುಮಾರು ೧೨೦ ವರ್ಷಗಳು. ಇಟ್ಟಿಗೆ ಉದ್ದಿಮೆಯಲ್ಲಿ ಸಕಲೇಶಪುರ ತನ್ನದೇ ಚಾಪು ಮೂಡಿಸಿಕೊಂಡಿದೆ. ಇದಕ್ಕೆ ಇಲ್ಲಿನ ಮಣ್ಣಿನ ಅಂಶವೇ ಕಾರಣವಾಗಿದೆ.

ಹಾಸನದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಇಲ್ಲಿ ತಯಾರಾಗುವ ಇಟ್ಟಿಗೆಗಳನ್ನು ಸಂಪೂರ್ಣವಾಗಿ ಬಳಸಲಾಗುತ್ತಿದೆ. ಹಾಸನ, ಚಿಕ್ಕಮಗಳೂರು, ಕೊಡಗು, ಮೈಸೂರು ಭಾಗಗಳಿಗೂ ಇಲ್ಲಿಯ ಇಟ್ಟಿಗೆಗೆ ಬಹಳ ಬೇಡಿಕೆಯಿದೆ. ಈ ಹಿಂದೆ ಕಾಸರಗೋಡು, ಬೆಂಗಳೂರು ಕಡೆಗೂ ಸಕಲೇಶಪುರದ ಇಟ್ಟಿಗೆ ರವಾನೆಯಾಗುತ್ತಿತ್ತು.

ಇಟ್ಟಿಗೆಯನ್ನು ಈ ಹಿಂದೆ ಕೈಯಿಂದ ಮಾತ್ರ ತಯಾರು ಮಾಡಲಾಗುತ್ತಿತ್ತು. ಈಗ ಯಂತ್ರಗಳನ್ನು ಬಳಸಲಾಗುತ್ತದೆ. ಟೇಬಲ್ ಇಟ್ಟಿಗೆ, ಬಾಕ್ಸ್ ಇಟ್ಟಿಗೆ, ವೈರ್ ಕಟಿಂಗ್ ಇಟ್ಟಿಗೆ ಹಾಗೂ ಜಲ್ಲಿ ಇಟ್ಟಿಗೆ ಹೀಗೆ ಹಲವು ವಿಧಾನಗಳಲ್ಲಿ ಇಟ್ಟಿಗೆಗಳನ್ನು ತಯಾರು ಮಾಡಲಾಗುತ್ತದೆ.

ಇಟ್ಟಿಗೆ ತಯಾರಿಕೆಗೆ ತಮಿಳುನಾಡು, ಆಂಧ್ರಪ್ರದೇಶ, ಮಧ್ಯಪ್ರದೇಶ, ಉತ್ತರ ಪ್ರದೇಶ, ಅಸ್ಸಾಂ ಕಾರ್ಮಿಕರು ಬರುತ್ತಾರೆ. ಇದಲ್ಲದೆ ಉತ್ತರ ಕರ್ನಾಟಕದ ಚಿತ್ರದುರ್ಗ, ಹೊಸಪೇಟೆ, ಬಳ್ಳಾರಿ, ಹೊಸದುರ್ಗ, ವಿಜಯಪುರ ಪ್ರದೇಶದಿಂದಲೂ ಸಹ ಕಾರ್ಮಿಕರು ಬರುತ್ತಾರೆ. ಮೂರರಿಂದ ನಾಲ್ಕು ತಿಂಗಳವರೆಗೆ ನಡೆಯುವ ಈ ಉದ್ದಿಮೆ ಜನವರಿಯಲ್ಲಿ ಪ್ರಾರಂಭವಾಗಿ ಎಪ್ರಿಲ್ ತಿಂಗಳ ಕೊನೆಯಲ್ಲಿ ಮುಗಿದುಹೋಗುತ್ತದೆ.

ಇಟ್ಟಿಗೆ ಸುಡಲು ಮರದ ಅಗತ್ಯ ಇದ್ದು, ಮರ ಸಾಗಣೆ ಪರವಾನಿಗೆ ರದ್ದು ಮಾಡಿರುವುದರಿಂದ ಸೌದೆಗಾಗಿ ಬಹಳ ತೊಂದರೆಯಾಗಿದೆ. ಕೆಲವೊಮ್ಮೆ ಕಾನೂನು ತೊಡಕು ಮುಂದಾಗುತ್ತದೆ.

ಈ ಇಟ್ಟಿಗೆಗಳು ಮಳೆಗಾಲದಲ್ಲಿ ಮನೆಯೊಳಗೆ ಬೆಚ್ಚಗಿನ ವಾತಾವರಣ ನಿರ್ಮಿಸಿದರೆ, ಬೇಸಿಗೆಯಲ್ಲಿ ತಂಪನೆಯ ವಾತಾವರಣ ನಿರ್ಮಿಸುತ್ತವೆ.

share
ಮಲ್ನಾಡ್ ಮೆಹಬೂಬ್
ಮಲ್ನಾಡ್ ಮೆಹಬೂಬ್
Next Story
X