Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು ಜಿಲ್ಲಾ ಕೇಂದ್ರ ಸಹಕಾರ...

ರಾಯಚೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‍ಗೆ 12.11 ಕೋಟಿ ರೂ. ನಿವ್ವಳ ಲಾಭ: ವಿಶ್ವನಾಥ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ8 April 2025 9:16 PM IST
share
ರಾಯಚೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‍ಗೆ 12.11 ಕೋಟಿ ರೂ. ನಿವ್ವಳ ಲಾಭ: ವಿಶ್ವನಾಥ ಪಾಟೀಲ್

ರಾಯಚೂರು: ಕೊಪ್ಪಳ ಹಾಗೂ ರಾಯಚೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮಾರ್ಚ್ ಅಂತ್ಯದವರೆಗೆ ಒಟ್ಟು ರೂ. 23.84 ಕೋಟಿಗಳ ಕ್ರೋಢಿಕೃತ ಲಾಭಗಳಿಸಿದ್ದು, ಇದರಲ್ಲಿ ಬ್ಯಾಂಕಿನ ನಿಯಮಾನುಸಾರ ವಿವಿಧ ಅವಕಾಶಗಳನ್ನು ಕಲ್ಪಿಸಿದ ಬಳಿಕ ಒಟ್ಟು 12.11 ಕೋಟಿ ರೂ. ನಿವ್ವಳ ಲಾಭವನ್ನು ಗಳಿಸಿದೆ ಎಂದು ರಾಯಚೂರು ಹಾಗೂ ಕೊಪ್ಪಳ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‍ನ ಅಧ್ಯಕ್ಷ ವಿಶ್ವನಾಥ ಪಾಟೀಲ್ ತೋರಣದಿನ್ನಿ ಅವರು ತಿಳಿಸಿದರು.

ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ 106 ವರ್ಷಗಳಿಂದ ಈ ಅವಳಿ ಜಿಲ್ಲೆಗಳ ಕೃಷಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರವನ್ನು ಬ್ಯಾಂಕ್ ನೀಡುತ್ತಾ ಬಂದಿದೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ(ಪಿಎಸಿಎಸ್) ಹಾಗೂ ಸ್ವಸಹಾಯ ಗುಂಪುಗಳ ಮೂಲಕ ಕಡಿಮೆ ಬಡ್ಡಿದರದಲ್ಲಿ ವಿವಿಧ ಸಾಲ ಸೌಲಭ್ಯಗಳನ್ನು ಕಲ್ಪಿಸಿದೆ. ಬ್ಯಾಂಕಿಗೆ 2024 ಅಂತ್ಯಕ್ಕೆ 563 ಸಹಕಾರ ಸಂಘಗಳು, ಒಂದು ಸರ್ಕಾರದ ಸೇರಿದಂತೆ ಒಟ್ಟು 564ಸದಸ್ಯತ್ವ ಪಡೆದುಕೊಂಡಿದ್ದು, 2025ರ ಅಂತ್ಯಕ್ಕೆ 574 ಸದಸ್ಯತ್ವವನ್ನು ಹೊಂದಿವೆ ಎಂದು ಹೇಳಿದರು.

ಶೇರುಬಂಡವಾಳ 2024ಕ್ಕೆ ಸಂಘಗಳಿಂದ 48.38 ಕೋಟಿ ರೂ., ಸರ್ಕಾರದಿಂದ 2.10 ಕೋಟಿ ಸೇರಿ ಒಟ್ಟು ರೂ. 50.48 ಕೋಟಿಗಳು, 2025ರ ಅಂತ್ಯಕ್ಕೆ ಸಂಘಗಳಿಂದ 49.42 ಕೋಟಿ ರೂ., ಸರ್ಕಾರದಿಂದ 2.10 ಕೋಟಿ ರೂ. ಸೇರಿದಂತೆ ಒಟ್ಟು ರೂ. 51.52 ಕೋಟಿಗಳು. ಕಳೆದ ವರ್ಷ 93.73 ಕೋಟಿ ರೂ., ವರ್ಷ ರೂ. 104.49 ಕೋಟಿಗಳ ನಿಧಿಗಳನ್ನು ಬ್ಯಾಂಕ್ ಹೊಂದಿದೆ ಎಂದು ತಿಳಿಸಿದರು.

ಸ್ವಂತ ಬಂಡವಾಳ ಬ್ಯಾಂಕ್ ಕಳೆದ ವರ್ಷ ರೂ. 144.21 ಕೋಟಿ, ಈ ವರ್ಷ 156,01 ಕೋಟಿಗಳನ್ನು ಹೊಂದಿದೆ. ಕಳೆದ ವರ್ಷ 1318,56 ಕೋಟಿಗಳು, ಈ ವರ್ಷಕ್ಕೆ 1381,30 ಕೋಟಿಗಳನ್ನು ಬ್ಯಾಂಕ್ ಹೊಂದಿದೆ. ಕಳೆದ ಆರ್ಥಿಕ ವರ್ಷದಲ್ಲಿ 244.05 ಕೋಟಿಗಳು ಹಾಗೂ 2025ರ ಅಂತ್ಯಕ್ಕೆ 119.93 ಕೋಟಿಗಳಷ್ಟು ನಬಾರ್ಡ್ ಹಾಗೂ ಅಫೆಕ್ಸ್ ಬ್ಯಾಂಕ್‍ನಿಂದ ಸಾಲಗಳನ್ನು ಪಡೆದುಕೊಂಡಿದೆ ಎಂದು ವಿವರಿಸಿದರು.

ರೈತರ ಮರಣೋತ್ತರ ಪರಿಹಾರ ನಿಧಿ: ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‍ನಿಂದ 2024 ಸೆಪ್ಟಂಬರ್ ತಿಂಗಳಿಂದ 31-3-2025ರವರೆಗೆ ಒಟ್ಟು 262 ರೈತರ ಸದಸ್ಯರಿಗೆ ರೂ. 1.16 ಕೋಟಿಗಳನ್ನು ಸಾಲದ ಖಾತೆಗೆ ಜಮಾ ಮಾಡುವ ಮೂಲಕ ಬಾಂಕ್ ನೆರವು ನೀಡಿದೆ. ಅಲ್ಲದೇ ಬ್ಯಾಂಕ್‍ನ ಗ್ರಾಹಕರಿಗೆ ಸೇವೆಗಳ ಕಲ್ಪಿಸಲು ಯುಪಿಐ ವ್ಯವಸ್ಥೆ ಮಾಡಲಾಗಿದೆ. ಯುಪಿಐ ಸೇವೆ ವ್ಯವಸ್ಥೆ ಮಾಡಿದ ರಾಜ್ಯದಲ್ಲಿಯೇ ಎರಡನೇ ಡಿಸಿಸಿ ಬ್ಯಾಂಕ್‍ ಆಗಿದೆ ಎಂದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X