Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಶಿವಮೊಗ್ಗ : ವಾಟ್ಸಾಪ್ ನಲ್ಲಿ ಬಂದ...

ಶಿವಮೊಗ್ಗ : ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ನಂಬಿ 12.69 ಲಕ್ಷ ರೂ. ಕಳೆದುಕೊಂಡ ಉಪನ್ಯಾಸಕಿ

ವಾರ್ತಾಭಾರತಿವಾರ್ತಾಭಾರತಿ6 Feb 2024 4:24 PM IST
share
ಶಿವಮೊಗ್ಗ : ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ನಂಬಿ 12.69 ಲಕ್ಷ ರೂ. ಕಳೆದುಕೊಂಡ ಉಪನ್ಯಾಸಕಿ

ಶಿವಮೊಗ್ಗ:ಯುಟ್ಯೂಬ್, ಗೂಗಲ್ ಮ್ಯಾಪ್‌ನಲ್ಲಿ ರೆಸ್ಟೋರೆಂಟ್‌ಗಳಿಗೆ ರಿವ್ಯೂ ಬರೆದು ಹಣ ಸಂಪಾದಿಸಬಹುದು ಎಂದು ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ನಂಬಿ ಉಪನ್ಯಾಸಕಿಯೊಬ್ಬರು 12.69 ಲಕ್ಷ ರೂ. ಕಳೆದುಕೊಂಡಿರುವ ಘಟನೆ ವರದಿಯಾಗಿದೆ.

ಜ.22ರಂದು ವಾಟ್ಸಾಪ್ ನಲ್ಲಿ ಬಂದ ಮೆಸೇಜ್‌ ಲಿಂಕ್ ಕ್ಲಿಕ್ ಮಾಡಿದ್ದ ಉಪನ್ಯಾಸಕಿ ಟೆಲಿಗ್ರಾಂನಲ್ಲಿ ಡೈಲಿ ಟಾಸ್ಕ್ ಮತ್ತು ರಿಸೆಪ್ಷನಿಸ್ಟ್ ಪ್ರಿಯಾ ಎಂಬ ಗ್ರೂಪ್‌ಗಳಿಗೆ ಜಾಯಿನ್ ಆಗಿದ್ದರು. ಪ್ರತಿ ರಿವ್ಯೂಗೆ 50 ರೂ.ನಂತೆ ನಿತ್ಯ 2 ಸಾವಿರದಿಂದ 2700 ರೂ.ವರೆಗು ಪಡೆಯಬಹುದು. ಅಲ್ಲಿ ಒದಗಿಸಿದ ರೆಸ್ಟೋರೆಂಟ್‌ನ ಯುಟ್ಯೂಬ್ ಮತ್ತು ಗೂಗಲ್ ಮ್ಯಾಪ್ ಲಿಂಕ್‌ನಲ್ಲಿ ರಿವ್ಯು ಬರೆದಿದ್ದರು ಎನ್ನಲಾಗಿದೆ.

ಬಳಿಕ ಉಪನ್ಯಾಸಕಿಯ ಬ್ಯಾಂಕ್ ಖಾತೆಗೆ 100 ರೂ.ನಿಂದ 225 ರೂ.ವರೆಗೆ 17 ಬಾರಿ ಹಣ ಬಂದಿತ್ತು. ನಂತರ 1 ಸಾವಿರ ರೂ. ಹೂಡಿಕೆ ಮಾಡಿದರೆ 1300 ರೂ., 3 ಸಾವಿರ ರೂ. ಹೂಡಿಕೆಗೆ 3900 ರೂ. ನೀಡುವುದಾಗಿ ಟೆಲಿಗ್ರಾಂ ಮೂಲಕ ತಿಳಿಸಲಾಗಿತ್ತು.

ಉಪನ್ಯಾಸಕಿಯ ವಿಶ್ವಾಸ ಸಂಪಾದಿಸಿದ ವಂಚಕರು ದೊಡ್ಡ ಮೊತ್ತದ ಹೂಡಿಕೆ ಮಾಡಿ, ಲಾಭ ಪಡೆಯುವಂತೆ ಪುಸಲಾಯಿಸಿದ್ದರು. ಜ.25 ರಿಂದ 29ರವರೆಗೆ ವಿವಿಧ ಬ್ಯಾಂಕ್ ಖಾತೆ, ಯುಪಿಐ ಐಡಿಗೆ ಒಟ್ಟು 12.69 ಲಕ್ಷ ರೂ. ಹಣ ಹಾಕಿಸಿಕೊಂಡಿದ್ದರು. ಆದರೆ ಆ ಹಣವಾಗಲಿ, ಲಾಭಾಂಶವಾಗಲಿ ಉಪನ್ಯಾಸಕಿಯ ಖಾತೆಗೆ ಮರಳಲಿಲ್ಲ. ವಂಚನೆಗೊಳಗಾದ ಅರಿವಾಗುತ್ತಿದ್ದಂತೆ ಉಪನ್ಯಾಸಕಿ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X