Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಸಿದ್ದರಾಮಯ್ಯ ವಿರುದ್ಧ...

ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್‌ನಲ್ಲಿಯೇ ಯುದ್ಧ ನಡೆಯುತ್ತಿದೆ : ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ4 Jan 2025 5:44 PM IST
share
ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್‌ನಲ್ಲಿಯೇ ಯುದ್ಧ ನಡೆಯುತ್ತಿದೆ : ವಿಜಯೇಂದ್ರ

ಶಿವಮೊಗ್ಗ : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್‌ನಲ್ಲಿಯೇ ಯುದ್ಧ ನಡೆಯುತ್ತಿದೆ. ಇದೇ ಕಾರಣಕ್ಕೆ ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ಔತಣಕೂಟ ಆಯೋಜಿಸುವ ಮೂಲಕ ಸಿದ್ದರಾಮಯ್ಯ ರಾಜಕೀಯ ದಾಳ ಉರುಳಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.‌

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾ ಹಗರಣದಿಂದ ಅಧಿಕಾರ ಕಳೆದುಕೊಳ್ಳುತ್ತಿರುವ ಭೀತಿಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಔತಣ ಕೂಟದ ನೆಪದಲ್ಲಿ ಕೆಲವು ಶಾಸಕರುಗಳನ್ನು ಮೆಚ್ಚಿಸಲು ಹೊರಟಿದ್ದಾರೆ. ಈ ಔತಣ ಕೂಟ ಕೂಡ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿದೇಶಿ ಪ್ರವಾಸದಲ್ಲಿರುವಾಗ ನಡೆಯುತ್ತಿದೆ. ಈ ಔತಣ ಕೂಟ ಸಿದ್ದರಾಮಯ್ಯ ಅವರ ಕೃಪಾಪೋಷಿತವಾಗಿದ್ದು, ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುವುದು ಜಗಜ್ಜಾಹೀರಾಗಿದೆ. ಮುಖ್ಯಮಂತ್ರಿ ರಾಜಕೀಯ ದಾಳ ಉರುಳಿಸಲು ಮುನ್ನುಡಿಯಾಗಿ ಈ ಔತಣ ಕೂಟ ಆಯೋಜಿಸಿದ್ದಾರೆ. ಅವರಿಗೆ ಅವರಿಗೆ ಸಿಎಂ ಪಟ್ಟ ಬಿಟ್ಟುಕೊಡಲು ಇಷ್ಟವಿಲ್ಲ. ಅವರದೇ ಪಕ್ಷದವರಿಗೆ ಅವರು ಮುಂದುವರೆಯಲು ಇಷ್ಟವಿಲ್ಲ. ಒಂದು ರೀತಿಯಲ್ಲಿ ಮುಖ್ಯಮಂತ್ರಿ ವಿರುದ್ಧವೇ ಯುದ್ಧ ಆರಂಭವಾಗಿದೆ ಎಂದರು.

ಸದ್ಯದಲ್ಲೇ ಎಲ್ಲವೂ ಸರಿ ಹೋಗಲಿದೆ :

ಬಿಜೆಪಿಯಲ್ಲೂ ನಿಮ್ಮ ವಿರುದ್ಧವೇ ಪ್ರತಿಧ್ವನಿ ಇದೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ರಾಜಕೀಯ ಪಕ್ಷಗಳಲ್ಲಿ ಷಡ್ಯಂತ್ರ, ಪಿತೂರಿಗಳೆಲ್ಲವೂ ಸಹಜ, ಎಲ್ಲವನ್ನು ಜೀರ್ಣಿಸಿಕೊಂಡು ಪಕ್ಷ ಸಂಘಟನೆ ಮಾಡುವ ಶಕ್ತಿಯನ್ನು ಭಗವಂತ ನನಗೆ ಕೊಟ್ಟಿದಾನೆ. ಅದನ್ನು ಮಾಡುತ್ತೇನೆ ಎಂದರು.

ನನಗೆ ರಾಜ್ಯಾಧ್ಯಕ್ಷ ಸ್ಥಾನ ಅನಿರೀಕ್ಷಿತವಾಗಿ ಸಿಕ್ಕಿದೆ. ಪಕ್ಷದ ಹೈಕಮಾಂಡ್ ನನ್ನ ಮೇಲೆ ವಿಶ್ವಾಸವಿಟ್ಟು ಅವಕಾಶ ಕೊಟ್ಟಿದೆ. ಆಡಳಿತ ಪಕ್ಷ ತುದಿಗಾಲಲ್ಲಿ ನಿಲ್ಲುವಂತೆ ಅದರ ಭ್ರಷ್ಟಾಚಾರ, ದುರಾಡಳಿತದ ವಿರುದ್ದ ಹೋರಾಟ ಮಾಡುತ್ತಿದ್ದೇನೆ. ಮುಂದೆಯೂ ಕೂಡ ಅಧ್ಯಕ್ಷನಾಗಿ ಪಕ್ಷವನ್ನು ಸದೃಢಗೊಳಿಸಿ ಅಧಿಕಾರಕ್ಕೆ ತಂದೇ ತರುತ್ತೇನೆ ಎಂದರು.

ಬಿಜೆಪಿಯಲ್ಲಿ ಒಂದಿಬ್ಬರ ಸಮಸ್ಯೆ ಇದೆ. ನಾನು ಹೈಕಮಾಂಡ್‌ಗೆ ಚಾಡಿ ಹೇಳಲು ಹೋಗಿರಲಿಲ್ಲ. ಪಕ್ಷದ ಅಧ್ಯಕ್ಷನಾಗಿ ಪಕ್ಷದೊಳಗಿನ ವಿದ್ಯಾಮಾನಗಳನ್ನು ವರಿಷ್ಠರಿಗೆ ತಿಳಿಸಿದ್ದೇನೆ. ಎಲ್ಲವನ್ನೂ ಅವರು ಗಮನಿಸುತ್ತಿದ್ದಾರೆ. ಸದ್ಯದಲ್ಲೇ ಎಲ್ಲವೂ ಸರಿ ಹೋಗಲಿದೆ ಎಂದು ಯತ್ನಾಳ್ ಅವರ ಬಂಡಾಯದ ಬಗ್ಗೆ ಪ್ರತಿಕ್ರಿಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಡಾ.ಧನಂಜಯ ಸರ್ಜಿ, ಡಿ.ಎಸ್.ಅರುಣ್, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಪ್ರಮುಖರಾದ ಕೆ.ಜಿ.ಕುಮಾರಸ್ವಾಮಿ, ಎಸ್.ದತ್ತಾತ್ರಿ, ಕೆ.ಬಿ.ಅಶೋಕ್‌ನಾಯ್ಕ್, ಮಾಲತೇಶ್, ಮೋಹನ್‌ರೆಡ್ಡಿ, ಗಾಯಿತ್ರಿ ಮಲ್ಲಪ್ಪ, ಮಧುರಾ ಶಿವಾನಂದ್, ಕೆ.ವಿ.ಅಣ್ಣಪ್ಪ, ಶಿವರಾಜ್, ಹರಿಕೃಷ್ಣ ಸೇರಿದಂತೆ ಹಲವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X