Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. 3ನೇ ಟ್ವೆಂಟಿ-20: ತಿಲಕ್ ವರ್ಮಾಗೆ...

3ನೇ ಟ್ವೆಂಟಿ-20: ತಿಲಕ್ ವರ್ಮಾಗೆ ಅರ್ಧಶತಕ ಪೂರೈಸಲು ಬಿಡದ ಹಾರ್ದಿಕ್ ಪಾಂಡ್ಯ, ‘ಸ್ವಾರ್ಥಿ’ ಎಂದು ಕರೆದ ಕ್ರಿಕೆಟ್ ಅಭಿಮಾನಿಗಳು

ವಾರ್ತಾಭಾರತಿವಾರ್ತಾಭಾರತಿ9 Aug 2023 10:24 AM IST
share
3ನೇ ಟ್ವೆಂಟಿ-20: ತಿಲಕ್ ವರ್ಮಾಗೆ ಅರ್ಧಶತಕ ಪೂರೈಸಲು ಬಿಡದ ಹಾರ್ದಿಕ್ ಪಾಂಡ್ಯ, ‘ಸ್ವಾರ್ಥಿ’ ಎಂದು ಕರೆದ ಕ್ರಿಕೆಟ್ ಅಭಿಮಾನಿಗಳು

ಗಯಾನ: ವೆಸ್ಟ್ ಇಂಡೀಸ್ ವಿರುದ್ಧದ ಟಿ-20 ಸರಣಿಯ ವೇಳೆ ಭಾರತ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಕಳೆದ ಕೆಲವು ದಿನಗಳಿಂದ ಸಾಕಷ್ಟು ಟೀಕೆಗಳಿಗೆ ಒಳಗಾಗಿದ್ದಾರೆ, ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ತಂಡದ ಕಳಪೆ ಪ್ರದರ್ಶನಕ್ಕೆ ಸಂಬಂಧಿಸಿದಂತೆ ಟೀಕೆಗೆ ಒಳಗಾಗಿದ್ದರು. 7 ವಿಕೆಟ್ ನಿಂದ ಸಲಭವಾಗಿ ಗೆದ್ದ 3 ನೇ ಟಿ 20 ಪಂದ್ಯದ ನಂತರ ಹಾರ್ದಿಕ್ ಬೇರೆಯ ಕಾರಣಕ್ಕಾಗಿ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ನಾನ್ ಸ್ಟ್ರೈಕ್ ನಲ್ಲಿದ್ದ ತಿಲಕ್ ವರ್ಮಾ ಗೆ 2ನೇ ಬಾರಿ ಟಿ-20ಯಲ್ಲಿ 50 ರನ್ ಪೂರ್ಣಗೊಳಿಸಲು ಕೇವಲ 1 ರನ್ ಅಗತ್ಯವಿದ್ದರೂ, ವರ್ಮಾಗೆ ಬ್ಯಾಟಿಂಗ್ ಅವಕಾಶ ನೀಡದ ಹಾರ್ದಿಕ್ ಸಿಕ್ಸರ್ ಸಿಡಿಸಿ ಪಂದ್ಯಕ್ಕೆ ಅಂತ್ಯ ಹಾಡಿದರು.

18ನೇ ಓವರ್ನ 5ನೇ ಎಸೆತದಲ್ಲಿ ರೋವ್ ಮನ್ ಪೊವೆಲ್ ಅವರ ಬೌಲಿಂಗ್ನಲ್ಲಿ ಹಾರ್ದಿಕ್ ಸಿಕ್ಸರ್ ಸಿಡಿಸಿ ಭಾರತವನ್ನು ಗೆಲುವಿನ ದಡ ಸೇರಿಸಿದರು. ಆದರೆ, ಈ ಪ್ರಕ್ರಿಯೆಯಲ್ಲಿ ವರ್ಮಾ 49 ರನ್ ಗಳಿಸಿ ನಾಟೌ ಟ್ ಆಗಿ ಉಳಿದರು

ಅನುಭವಿ ಕ್ರಿಕೆಟಿಗ ಪಾಂಡ್ಯ ಅವರ ಈ ನಡವಳಿಕೆಯನ್ನು ಟೀಕಿಸಿದ ಕ್ರಿಕೆಟ್ ಅಭಿಮಾನಿಗಳು ಹಾರ್ದಿಕ್ ಅವರ ವರ್ತನೆ 'ಸ್ವಾರ್ಥ' ದಿಂದ ಕೂಡಿತ್ತು ಎಂದು ಕಿಡಿಕಾರಿದ್ದಾರೆ.

ಹಾರ್ದಿಕ್ ಓರ್ವ ಸ್ವಾರ್ಥ ಕ್ರಿಕೆಟಿಗ. ಯುವ ಆಟಗಾರ ತಿಲಕ್ ಗೆ ಅರ್ಧಶತಕ ಪೂರೈಸಲು ಒಂದು ರನ್ ಗಳಿಸಲು ಬಿಡಲಿಲ್ಲ. ಹಾರ್ದಿಕ್ ತಾನೊಬ್ಬ ಫಿನಿಶರ್ ಎಂದು ತೋರಿಸಿಕೊಳ್ಳಲು ಬಯಸಿದ್ದಾರೆ ಎಂದು ಓರ್ವ ಟ್ವಿಟರ್ ಬಳಕೆದಾರ ಬರೆದಿದ್ದಾರೆ.

ಹಾರ್ದಿಕ್ ಪಾಂಡ್ಯನಂತಹ ಸ್ವಾರ್ಥ ಆಟಗಾರನನ್ನು ನಾನು ಈ ತನಕ ನೋಡಿಲ್ಲ. ತಿಲಕ್ ಔಟಾಗದೆ 49 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದರು. ಹಾರ್ದಿಕ್ ಸಿಕ್ಸರ್ ಸಿಡಿಸಿ ಪಂದ್ಯಕ್ಕೆ ಅಂತ್ಯ ಹಾಡಿದ್ದಾರೆ. ನಾಯಕನಾದವನು ಹೀಗೆ ಇರುವುದಾ? ಎಂದು ಕ್ರಿಕೆಟ್ ಅಭಿಮಾನಿಯೊಬ್ಬ ಕೇಳಿದ್ದಾನೆ.

ಪ್ರಸಕ್ತ ಸರಣಿಯಲ್ಲಿ ಟಿ-20 ತಂಡಕ್ಕೆ ಪಾದಾರ್ಪಣೆ ಮಾಡಿದ ವರ್ಮಾ, ತಂಡದಲ್ಲಿನ ಅತ್ಯಂತ ಸ್ಥಿರವಾದ ಬ್ಯಾಟರ್ಗಳಲ್ಲಿ ಒಬ್ಬರಾಗಿದ್ದಾರೆ. ತಾನಾಡಿದ ಕೊನೆಯ ಮೂರು ಪಂದ್ಯಗಳಲ್ಲಿ, ವರ್ಮಾ ಕ್ರಮವಾಗಿ 39, 51 ಮತ್ತು ಔಟಾಗದೆ 49 ರನ್ ಗಳಿಸಿದರು, ಯುವ ತಂಡದಲ್ಲಿ ನಿಜವಾದ ಆಧಾರಸ್ತಂಭವಾಗಿ ಹೊರಹೊಮ್ಮಿದರು.

ಸೂರ್ಯಕುಮಾರ್ ಯಾದವ್ ಅವರು ಕೇವಲ 44 ಎಸೆತಗಳಲ್ಲಿ 10 ಬೌಂಡರಿ ಮತ್ತು 4 ಸಿಕ್ಸರ್ಗಳ ಸಹಾಯದಿಂದ 83 ರನ್ ಗಳಿಸಿದರು. ಪಂದ್ಯದ ನಂತರದ ಪ್ರದಾನ ಸಮಾರಂಭದಲ್ಲಿ ಸೂರ್ಯ ಅವರನ್ನು ನಾಯಕ ಹಾರ್ದಿಕ್ ಶ್ಲಾಘಿಸಿದರು.

"ಸೂರ್ಯ ಹೇಳಿದಂತೆ, ಅವರು (ಸೂರ್ಯ ಹಾಗೂ ತಿಲಕ್) ಒಟ್ಟಿಗೆ ಆಡುತ್ತಾರೆ ಮತ್ತು ಒಟ್ಟಿಗೆ ಸಮಯ ಕಳೆಯುತ್ತಾರೆ, ತಂಡದಲ್ಲಿ ಸ್ಕೈ (ಸೂರ್ಯ) ಅವರಂತಹವರು ಇರುವುದು ಒಳ್ಳೆಯದು ಮತ್ತು ಅವರು ಜವಾಬ್ದಾರಿಯನ್ನು ತೆಗೆದುಕೊಂಡಾಗ ಅದು ಇತರರಿಗೆ ಸಂದೇಶವನ್ನು ಕಳುಹಿಸುತ್ತದೆ" ಎಂದು ಪಂದ್ಯದ ನಂತರ ಹಾರ್ದಿಕ್ ಹೇಳಿದರು.

#HardikPandya #INDvsWI #Dhoni such a shameful player with attitude . Don't ever try to compare your self with dhoni. Such a selfish player. Fuck off man from Indian team pic.twitter.com/NV9wcGSJfr

— Muvva Ashish (@MuvvaAshish) August 9, 2023

Tilak Varma needed one run to score his fifty and Hardik Pandya hit a six to win the game.

Your thoughts?#INDvsWI #WIvsIND #TilakVarma #HardikPandyapic.twitter.com/gBdIDjps3e

— Abdullah Neaz (@Abdullah__Neaz) August 8, 2023



share
ವಾರ್ತಾಭಾರತಿ
ವಾರ್ತಾಭಾರತಿ
Next Story
X