ನಗರದ ಹೊಸ ಬಸ್ ನಿಲ್ದಾಣದ ಸರ್ಕಲ್ ಮಧ್ಯದಲ್ಲಿ ಕುಳಿತು ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.