Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅಂತರ್ ವಿವಿ ಚಾಂಪಿಯನ್ ಶಿಪ್ ಪ್ರಶಸ್ತಿ...

ಅಂತರ್ ವಿವಿ ಚಾಂಪಿಯನ್ ಶಿಪ್ ಪ್ರಶಸ್ತಿ ಗಳಿಸಿದ ಮಂಗಳೂರು ವಿವಿ ಕಬಡ್ಡಿ ತಂಡಕ್ಕೆ ವಿಧಾನಸಭೆಯಲ್ಲಿ ಅಭಿನಂದನೆ

ವಾರ್ತಾಭಾರತಿವಾರ್ತಾಭಾರತಿ15 Dec 2023 3:10 PM IST
share
ಅಂತರ್ ವಿವಿ ಚಾಂಪಿಯನ್ ಶಿಪ್ ಪ್ರಶಸ್ತಿ ಗಳಿಸಿದ ಮಂಗಳೂರು ವಿವಿ ಕಬಡ್ಡಿ ತಂಡಕ್ಕೆ ವಿಧಾನಸಭೆಯಲ್ಲಿ ಅಭಿನಂದನೆ

ಬೆಳಗಾವಿ: ಅಂತರ್ ವಿಶ್ವವಿದ್ಯಾಲಯ ಪುರುಷರ ಕಬ್ಬಡ್ಡಿ ಚಾಂಪಿಯನ್ ಶಿಪ್‍ನ ಪ್ರಶಸ್ತಿ ಪುರಷೃತ ಮಂಗಳೂರು ವಿಶ್ವ ವಿದ್ಯಾಲಯದ ತಂಡವನ್ನು ವಿಧಾನಸಭೆಯಲ್ಲಿ ಪಕ್ಷಬೇಧ ಮರೆತು ಮುಕ್ತ ಕಂಠದಿಂದ ಅಭಿನಂದನೆ ಸಲ್ಲಿಸಲಾಯಿತು.

ಶುಕ್ರವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯ ಬಳಿಕ ಸ್ಪೀಕರ್ ಯು.ಟಿ.ಖಾದರ್, ‘ಅಖಿಲ ಭಾರತ ಅಂತರ್ ವಿಶ್ವ ವಿದ್ಯಾಲಯ ಪುರುಷರ ಕಬ್ಬಡ್ಡಿ ಚಾಂಪಿಯನ್ ಶಿಪ್‍ನ ಪ್ರಶಸ್ತಿ ಗಳಿಸಿದ ಮಂಗಳೂರು ವಿಶ್ವ ವಿದ್ಯಾಲಯ ತಂಡವು ವಿಧಾನಸಭೆಯ ಪ್ರೇಕ್ಷಕರ ಗ್ಯಾಲರಿಯಲ್ಲಿ ಹಾಜರಾಗಿದೆ. ಈ ತಂಡವು ಕರ್ನಾಟಕ ರಾಜ್ಯಕ್ಕೆ ಕೀರ್ತಿ ತಂದಿದ್ದು, ಈ ತಂಡದ ಎಲ್ಲ ಸದಸ್ಯರನ್ನು ಅಭಿನಂದಿಸುತ್ತೇನೆ’ ಎಂದು ಪ್ರಕಟಿಸಿದರು.

‘23 ವರ್ಷಗಳ ಬಳಿಕ ಮೊದಲ ಬಾರಿಗೆ ಕರ್ನಾಟಕ ತಂಡ ಕಬ್ಬಡ್ಡಿ ಚಾಂಪಿಯನ್ ಆಗಿದೆ. ಅದು ಮಂಗಳೂರು ವಿಶ್ವವಿದ್ಯಾಲಯಕ್ಕೆ ಕಬಡ್ಡಿ ಚಾಂಪಿಯನ್ ಶಿಪ್ ಪಟ್ಟ ಸಿಕ್ಕಿದೆ. ಮಂಗಳೂರು ವಿವಿ ಕಬಡ್ಡಿ ಆಟಗಾರರು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಕಬಡ್ಡಿ ಚಾಂಪಿಯನ್ ಶಿಪ್ ಗೆದ್ದ ಕಬ್ಬಡ್ಡಿ ಆಟಗಾರರು, ಮ್ಯಾನೇಜರ್ ಇಂದು ಸದನದ ಕಲಾಪ ವೀಕ್ಷಣೆಗೆ ಆಗಮಿಸಿದ್ದು, ಸದನದ ಎಲ್ಲ ಸದಸ್ಯರ ಪರವಾಗಿ ಅವರಿಗೆ ಅಭಿನಂದನೆ ಸಲ್ಲಿಸ್ತೇನೆ. ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಕೀರ್ತಿ ತರಲಿ ಎಂದು ಹಾರೈಸಿದ ಸ್ಪೀಕರ್ ಖಾದರ್ ಅಭಿನಂದನೆ ಸಲ್ಲಿಸಿದರು.

ಪ್ರತಿಪಕ್ಷ ನಾಯಕ ಆರ್.ಅಶೋಕ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಸೇರಿದಂತೆ ಇನ್ನಿತರ ಸದಸ್ಯರು ಮಾತನಾಡಿ, ಅಂತರ್ ವಿವಿ ಪುರುಷರ ಕಬ್ಬಡ್ಡಿ ಚಾಂಪಿಯನ್ ಶಿಪ್‍ನ ಪ್ರಶಸ್ತಿ ಗಳಿಸಿದ ಮಂಗಳೂರು ವಿಶ್ವ ವಿದ್ಯಾಲಯದ ಕಬ್ಬಡ್ಡಿ ತಂಡವನ್ನು ಮುಕ್ತಕಂಠದಿಂದ ಅಭಿನಂದಿಸಿದರು.

‘ಅಖಿಲ ಭಾರತ ಅಂತರ ವಿವಿ ಕ್ರೀಡಾಕೂಟದಲ್ಲಿ ಚಾಪಿಯನ್ ಶಿಪ್ ವಿಜೇತ ಮಂಗಳೂರು ವಿವಿ ಕಬ್ಬಡ್ಡಿ ತಂಡಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ನಾಗೇಂದ್ರ, ಸ್ಪೀಕರ್ ಯು.ಟಿ.ಖಾದರ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಅಭಿನಂದಿಸಿ, 1ಲಕ್ಷ ರೂ. ಪ್ರೋತ್ಸಾಹ ಧನದ ಚೆಕ್ ಅನ್ನು ತಂಡಕ್ಕೆ ವಿತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X