Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಇನ್ವೆಸ್ಟ್ ಕರ್ನಾಟಕ | ಜರ್ಮನಿಯಲ್ಲಿ...

ಇನ್ವೆಸ್ಟ್ ಕರ್ನಾಟಕ | ಜರ್ಮನಿಯಲ್ಲಿ ಯಶಸ್ವಿ ರೋಡ್ ಶೋ

ಉದ್ದಿಮೆಯ ಸ್ಥಾಪನೆ-ವಿಸ್ತರಣೆಗೆ ಜರ್ಮನಿಯ ಕಂಪೆನಿಗಳಿಗೆ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ7 Dec 2024 8:12 PM IST
share
ಇನ್ವೆಸ್ಟ್ ಕರ್ನಾಟಕ | ಜರ್ಮನಿಯಲ್ಲಿ ಯಶಸ್ವಿ ರೋಡ್ ಶೋ

ಬೆಂಗಳೂರು : ರಾಜ್ಯದಲ್ಲಿ ತಯಾರಿಕಾ ಘಟಕ ಸ್ಥಾಪಿಸಲು ಜರ್ಮನಿಯ ಇಂಡೆಕ್ಸ್ ವೆರ್ಕೆ ಮತ್ತು ತನ್ನ ತಯಾರಿಕಾ ಸಾಮರ್ಥ್ಯ ಹೆಚ್ಚಿಸುವುದಕ್ಕೆ ಮುಂದಾಗಲು ಬಾಷ್ ಕಂಪೆನಿಗೆ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಶನಿವಾರ ಆಹ್ವಾನ ನೀಡಿದ್ದಾರೆ.

ಜಾಗತಿಕ ಹೂಡಿಕೆದಾರರ ಸಮಾವೇಶ ‘ಇನ್ವೆಸ್ಟ್ ಕರ್ನಾಟಕ’ಕ್ಕೆ ಹೂಡಿಕೆದಾರರನ್ನು ಆಹ್ವಾನಿಸಲು ರಾಜ್ಯದ ಉನ್ನತ ಮಟ್ಟದ ನಿಯೋಗದ ಜೊತೆ ಜರ್ಮನಿ ಪ್ರವಾಸದಲ್ಲಿ ಇರುವ ಸಚಿವ ಪಾಟೀಲ್, ರಾಜ್ಯದಲ್ಲಿ ಉದ್ಯಮ ಸ್ಥಾಪನೆ, ಬಂಡವಾಳ ಹೂಡಿಕೆ ಹಾಗೂ ತಯಾರಿಕೆ ಸಾಮರ್ಥ್ಯ ಹೆಚ್ಚಿಸುವುದರ ಪ್ರಯೋಜನಗಳನ್ನು ಅಲ್ಲಿನ ಪ್ರಮುಖ ಉದ್ದಿಮೆಗಳು ಮತ್ತು ವಾಣಿಜ್ಯ ಸಂಘಟನೆಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ಭಾರತದ ಮಷಿನ್‍ಟೂಲ್ಸ್ ವಲಯದಲ್ಲಿ ಶೇ.52ರಷ್ಟು ಮಾರುಕಟ್ಟೆ ಪಾಲು ಹೊಂದಿರುವ ಕರ್ನಾಟಕದಲ್ಲಿ ತನ್ನ ತಯಾರಿಕಾ ಘಟಕ ಆರಂಭಿಸಬೇಕು. ತುಮಕೂರು ಮಷಿನ್‍ಟೂಲ್ ಪಾರ್ಕ್‍ನಲ್ಲಿ ಲಭ್ಯ ಇರುವ ಅವಕಾಶಗಳನ್ನು ಬಳಸಿಕೊಳ್ಳಬೇಕು ಎಂದು ಇಂಡೆಕ್ಸ್ ವೆರ್ಕೆ ಕಂಪನಿಗೆ ಸಚಿವರು ಇದೇ ವೇಳೆ ಮನವಿ ಮಾಡಿಕೊಂಡಿದ್ದಾರೆ.

ಕಂಪ್ಯೂಟರ್ ಸಾಫ್ಟ್‌ವೇರ್ ನೆರವಿನಿಂದಲೇ ಕಾರ್ಖಾನೆಗಳ ಯಂತ್ರೋಪಕರಣಗಳ ನಿರ್ವಹಣೆಯಲ್ಲಿನ (ಸಿಎನ್‍ಸಿ ಮಷಿನಿಂಗ್) ಜಾಗತಿಕ ಪ್ರಮುಖ ಕಂಪನಿ ಇಂಡೆಕ್ಸ್-ವೆರ್ಕೆ ತಯಾರಿಕಾ ಘಟಕಕ್ಕೆ ರಾಜ್ಯದ ನಿಯೋಗದ ಜೊತೆ ಭೇಟಿ ನೀಡಿದ್ದ ಸಚಿವರು ಈ ಆಹ್ವಾನ ನೀಡಿದ್ದಾರೆ. ಬಾಷ್‌ ಕಂಪೆನಿಯ ಪ್ರಮುಖರ ಜೊತೆಗಿನ ಭೇಟಿಯಲ್ಲಿ ಸಚಿವರು ಬೆಂಗಳೂರಿನಲ್ಲಿ ಕಂಪೆನಿಯು ಹೊಂದಿರುವ ವಹಿವಾಟನ್ನು ಪ್ರಮುಖವಾಗಿ ಪ್ರಸ್ತಾಪಿಸಿ, ರಾಜ್ಯದ ಇತರ ಭಾಗಗಳಲ್ಲೂ ಕಂಪೆನಿಯು ತನ್ನ ತಯಾರಿಕಾ ಚಟುವಟಿಕೆ ವಿಸ್ತರಿಸಲು ಪೂರಕ ವಾತಾವರಣ ಇರುವುದನ್ನು ಮನದಟ್ಟು ಮಾಡಿಕೊಟ್ಟರು.

ಜರ್ಮನಿಯ ಪ್ರಮುಖ ವಾಣಿಜ್ಯೋದ್ಯಮ ಸಂಘಟನೆಗಳಲ್ಲಿ ಒಂದಾಗಿರುವ 1,60,000 ಉದ್ದಿಮೆಗಳನ್ನು ಪ್ರತಿನಿಧಿಸುವ ಐಎಚ್‍ಕೆ ಸ್ಟುಟ್‍ಗಾರ್ಟ್ ಜೊತೆಗಿನ ಸಮಾಲೋಚನೆಯಲ್ಲಿ ಕರ್ನಾಟಕವು ಜಾಗತಿಕ ಬಂಡವಾಳ ಹೂಡಿಕೆಯ ಮೆಚ್ಚಿನ ತಾಣವಾಗಿರುವುದನ್ನು ಪ್ರಮುಖವಾಗಿ ಪ್ರಸ್ತಾಪಿಸಿ, ರಾಜ್ಯದಲ್ಲಿ ವಹಿವಾಟು ಆರಂಭಿಸಲು ಲಭ್ಯ ಇರುವ ಪೂರಕ ವಾತಾವರಣವನ್ನು ವಿವರಿಸಲಾಗಿದೆ.

ಜರ್ಮನಿಯಲ್ಲಿ ನಡೆದ ರೋಡ್ ಶೋದಲ್ಲಿ, ಕರ್ನಾಟಕವು ಬಂಡವಾಳ ಹೂಡಿಕೆಯ ಜಾಗತಿಕ ಆಕರ್ಷಕ ತಾಣವಾಗಿರುವುದು ಸೇರಿದಂತೆ ರಾಜ್ಯದಲ್ಲಿನ ಸದೃಢ ಮೂಲಸೌಲಭ್ಯ, ನಾವೀನ್ಯತೆ ಆಧಾರಿತ ಉಪಕ್ರಮಗಳು ಮತ್ತು ಹೂಡಿಕೆದಾರ ಸ್ನೇಹಿ ನೀತಿಗಳನ್ನು ಸ್ಥಳೀಯ ಉದ್ಯಮಗಳ ಪ್ರಮುಖರಿಗೆ ಯಶಸ್ವಿಯಾಗಿ ಮನದಟ್ಟು ಮಾಡಿಕೊಡಲಾಗಿದೆ. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್, ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಸಮಾಲೋಚನೆಗಳಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X