Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಜೆಪಿಯಲ್ಲಿ ಅಸಮಧಾನ ಇರುವುದು ಸತ್ಯ:...

ಬಿಜೆಪಿಯಲ್ಲಿ ಅಸಮಧಾನ ಇರುವುದು ಸತ್ಯ: ಬಿ.ವೈ.ವಿಜಯೇಂದ್ರ

''ಜನಾರ್ಧನ ರೆಡ್ಡಿಯವರನ್ನು ಬಿಜೆಪಿಗೆ ಕರೆ ತರಲು ಪ್ರಯತ್ನಿಸುತ್ತೇನೆ''

ವಾರ್ತಾಭಾರತಿವಾರ್ತಾಭಾರತಿ20 Nov 2023 8:28 PM IST
share
ಬಿಜೆಪಿಯಲ್ಲಿ ಅಸಮಧಾನ ಇರುವುದು ಸತ್ಯ: ಬಿ.ವೈ.ವಿಜಯೇಂದ್ರ

ಮೈಸೂರು,ನ.20: ಬಿಜೆಪಿಯಲ್ಲಿ ಅಸಮಧಾನ‌ ಇರುವುದು ಸತ್ಯ. ರಾಜ್ಯಾಧ್ಯಕ್ಷನಾಗಿ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಕೆಲಸವನ್ನು ನಾನು ಮಾಡುತ್ತೇನೆ ಎಂದು ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ಮೈಸೂರು ನಗರ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿಯಲ್ಲಿ ದೊಡ್ಡ ಮಟ್ಟದ ಅಸಮಾಧಾನ ಇಲ್ಲ. ಸಣ್ಣಪುಟ್ಟ ಅಸಮಾಧಾನ ಸಹಜ. ಬಸವವನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿ‌ಹೊಳಿ, ಅರವಿಂದ್ ಬೆಲ್ಲದ್ ಅವರು ಕೂಡ ತಮ್ಮ ಅಭಿಪ್ರಾಯ ತಿಳಿಸಿದ ನಂತರವಷ್ಟೇ ಬಿಜೆಪಿ ಸಭೆಯಿಂದ ಹೊರ ನಡೆದಿದ್ದಾರೆ. ಅವರೆಲ್ಲರೂ ನಮ್ಮ ಪಕ್ಷದ ಹಿರಿಯ ನಾಯಕರು. ಅವರನ್ನು ಶೀಘ್ರದಲ್ಲೇ ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ. ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ ಕೆಲಸ ಮಾಡುತ್ತೇನೆ. ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಯವರನ್ನು ಬಿಜೆಪಿಗೆ ಕರೆ ತರಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು.

ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಝಮೀರ್ ಅಹಮ್ಮದ್ ಅವರುಗಳ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದ ಅವರು, ಪ್ರಿಯಾಂಕ್ ಖರ್ಗೆ ಅವರ ನಡವಳಿಕೆ ನೋಡಿದರೆ ಅಧಿಕಾರದಲ್ಲಿ ಶಾಶ್ವತವಾಗಿ ಇರುತ್ತೇವೆಂಬ ಭ್ರಮೆಯಲ್ಲಿದ್ದಾರೆ. ಅವರ ಕ್ಷೇತ್ರ ಗುಲ್ಬರ್ಗ ಜಿಲ್ಲೆಯಲ್ಲಿ ಗುಂಡಾಗಿರಿ ಶುರುವಾಗಿದ್ದು, ಅಕ್ಕ- ಪಕ್ಕ ಜಿಲ್ಲೆ ಸೇರಿ ಇಡೀ ರಾಜ್ಯಕ್ಕೆ ಬರುವಂತಹ ದಿನಗಳಲ್ಲಿ ಇದು ವ್ಯಾಪಿಸಲಿದೆ. ಮೊನ್ನೆ ನಮ್ಮ ಕಾರ್ಯಕರ್ತ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಕಡಿಮೆ ಅಂತರದಲ್ಲಿ ಸೋತಿರುವ ಮಣಿಕಂಠ ರಾಥೋಡ್ ಅವರ ಮೇಲೆ ಗುಂಡಾಗಳನ್ನು ಬಿಟ್ಟು ರಾತ್ರೋರಾತ್ರಿ ಹಲ್ಲೆ ಮಾಡಿಸಿದ್ದಾರೆ. ಇಂತಹವರಿಂದ ಜನರು ಇನ್ನೇನೂ ನಿರೀಕ್ಷಿಸಲು ಸಾಧ್ಯ. ಈ ಕೂಡಲೇ ಸಿದ್ದರಾಮಯ್ಯ ಅವರು ಅವರ ರಾಜೀನಾಮೆ ಪಡೆಬೇಕೆಂದು ಆಗ್ರಹಿಸಿದರು.

ಚುನಾವಣೆ ಸಂದರ್ಭದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಹೆಸರು ಹೇಳುತ್ತಾರೆ. ಸಂವಿಧಾನದ ಬಗ್ಗೆ ಮಾತನಾಡುತ್ತಾರೆ. ಆದರೆ ಸಚಿವರಾದ ಜಮೀರ್ ಅಹಮ್ಮದ್ ಅವರು ಎನೂ ಹೇಳಿದ್ದಾರೆ. ಪಕ್ಕದ ತೆಲಂಗಾಣ ರಾಜ್ಯದ ಚುನಾವಣಾ ಸಂದರ್ಭದಲ್ಲಿ ನೀಡಿರುವ ಹೇಳಿಕೆಯನ್ನು ಪುನರ್ ಉಚ್ಚರಿಸಲು ಹೋಗಲ್ಲ. ಅವರು ಹೇಳಿರುವ ಮಾತು ಸಂವಿಧಾನದ ಬಗ್ಗೆ. ಪ್ರಜಾಪ್ರಭುತ್ವ, ಸಂವಿಧಾನ ಮತ್ತು ದಲಿತ ವಿರೋಧಿ ಎಂಬುದು ಸ್ಪಷ್ಟವಾಗಿ ಗೋಚರವಾಗುತ್ತದೆ‌. ಅವರ ಅಂತರಾಳದಿಂದ ಬಂದ ಮಾತುಗಳನ್ನು ಹುಡುಗಾಟಕ್ಕೆ ತೆಗೆದುಕೊಳ್ಳಬೇಕ. ಪ್ರಜಾಪ್ರಭುತ್ವ ದ ದೇಗುಲ ವಿಧಾನ ಸಭಾ ಒಳಗೆ ನ್ಯಾಯದೇವತೆಗೂ ಸಹ ಮಸಿ ಬಳಿಯುವ ಕೆಲಸ ಮಾಡಿದ್ದಾರೆ. ಇದೆಲ್ಲವನ್ನೂ ಖಂಡನೆ ಮಾಡುತ್ತೇನೆ. ಇನ್ಯಾರಾದರೂ ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದರೆ ಅವರ ರಾಜೀನಾಮೆ ಪಡೆಯುತ್ತಿದ್ದರು. ಆದರೆ, ಅವರು ಹೇಳಿರುವುದು ಅಪರಾಧ ಎಂದು ಸಿಎಂ ಹಾಗೂ ಡಿಸಿಎಂ ಸೇರಿ ಯಾರು ಸಹ ಮಾತನಾಡಿಲ್ಲ. ಹಾಗಾಗಿ ರಾಜ್ಯ ಸರ್ಕಾರ ಬಡ, ರೈತ ಹಾಗೂ ದಲಿತ ವಿರೋಧಿಯೂ ಆಗಿದೆ. ತಕ್ಷಣ ಝಮೀರ್ ಅಹಮ್ಮದ್ ಅವರ ರಾಜೀನಾಮೆ ಪಡೆಯಬೇಕು ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X