Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗಾಂಧಿಜಿ ವಾಸ್ತವ್ಯ ಹೂಡಿದ್ದ ವೃಕ್ಷದ...

ಗಾಂಧಿಜಿ ವಾಸ್ತವ್ಯ ಹೂಡಿದ್ದ ವೃಕ್ಷದ ಕೆಳಗೆ ಜಯಂತಿ ಆಚರಣೆ

ವಾರ್ತಾಭಾರತಿವಾರ್ತಾಭಾರತಿ3 Oct 2023 11:22 AM IST
share
ಗಾಂಧಿಜಿ ವಾಸ್ತವ್ಯ ಹೂಡಿದ್ದ ವೃಕ್ಷದ ಕೆಳಗೆ ಜಯಂತಿ ಆಚರಣೆ

ಬೆಂಗಳೂರು, ಅ.2:ರಾಷ್ಟ್ರಪಿತಿ ಮಹಾತ್ಮ ಗಾಂಧೀಜಿ ಅವರ ಬೆಂಗಳೂರಿಗೆ ಆಗಮಿಸಿದ್ದ ವೇಳೆ ವಾಸ್ತವ್ಯ ಹೂಡಿದ್ದ ಜ್ಯೋತಿ ವೃಕ್ಷದ ಬಳಿ ವಿಶೇಷವಾಗಿ ಗಾಂಧಿ ಜಯಂತಿ ಆಚರಣೆ ಮಾಡಲಾಯಿತು.

ರಾಷ್ಟ್ರಪಿತ ಮಹಾತ್ಮಗಾಂಧಿ ಚಿಂತನ ವೇದಿಕೆ ವತಿಯಿಂದ ಸೋಮವಾರ ಇಲ್ಲಿನ ಕುಮಾರಕೃಪಾ ಬಳಿಯಿರುವ ಜ್ಯೋತಿ ವೃಕ್ಷದ ಬಳಿ ಹಿರಿಯ ಸಮಾಜವಾದಿ ಡಾ.ಎಂ.ಪಿ.ನಾಡಗೌಡ ಅವರ ನೇತೃತ್ವದಲ್ಲಿ ಗಾಂಧೀಜಿ ಅವರಿಗೆ ನುಡಿನಮನ ಸಲ್ಲಿಸಲಾಯಿತು.

ಈ ವೇಳೆ ಕುರಿತು ಪ್ರಕ್ರಿಯಿಸಿದ ಡಾ.ಎಂ.ಪಿ.ನಾಡಗೌಡ, ಮಹಾತ್ಮಾ ಗಾಂಧೀಜಿಯವರು 1327ರಲ್ಲಿ ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕುಮಾರಕೃಪಾ ರಸ್ತೆಯ ಈ ಪ್ರದೇಶದಲ್ಲಿ ಸಾರ್ವಜನಿಕ ಸಭೆ ನಡೆಸಿದ್ದರು. ಜತೆಗೆ, ಪ್ರಾರ್ಥನೆಯನ್ನು ಕೈಗೊಂಡಿದ್ದರು. ಆ ಜಾಗವಲ್ಲಿಂದ ಅಂದಿನಿಂದ ಜ್ಯೋತಿ ವೃಕ್ಷ ಹೆಸರಿನಲ್ಲಿ ಗಿಡನೆಟ್ಟು ಸ್ಮಾರಕ ನಿರ್ಮಾಣ ಮಾಡಲಾಗಿದೆ. ಅವರ ನೆನಪಿನಲ್ಲಿ ಇಂದಿಗೂ ಇಲ್ಲಿ ಗಾಂಧಿವಾದಿಗಳು ಬರುತ್ತಾರೆ ಎಂದು ಹೇಳಿದರು.

ವೇದಿಕೆ ಪ್ರಧಾನ ಕಾರ್ಯದರ್ಶಿ ಎನ್.ನಾಗೇಶ್ ಮಾತನಾಡಿ, ಮಹಾತ್ಮ ಗಾಂಧೀಜಿ ಎಂಬ ವ್ಯಕ್ತಿ ಹುಟ್ಟಿದ್ದರೆ? ಈ ನೆಲದಲ್ಲಿ ಬದುಕಿದ್ದರೆ? ಎಂದು ಮುಂದಿನ ಪೀಳಿಗೆಗೆ ಪ್ರಶ್ನಾರ್ಥಕ ಚಿಹ್ನೆ ಮೂಡಬಹುದು. ಆ ರೀತಿ ಬದುಕಲು ಸಾಧ್ಯವೇ ಎಂಬ ಅನುಮಾನವೂ ಕೆಲವರಲ್ಲಿ ಮೂಡಬಹುದು. ತಮ್ಮ ಪ್ರಾಮಾಣಿಕತೆ, ಸತ್ಯ, ಸರಳತೆ ಮೂಲಕ ಗಾಂಧೀಜಿ ಮಹಾತ್ಮರಾಗಿ ಬೆಳೆದರು. ಅಹಿಂಸೆ ಮೂಲಕ ಸಾಮಾನ್ಯ ಜನರನ್ನು ಕೂಡ ಆಂದೋಲನದಲ್ಲಿ ಭಾಗಿಯಾಗುವಂತೆ ಮಾಡಿದ ಗಾಂಧೀಜಿ, ಉಪ್ಪು, ಚರಕ, ಖಾದಿಯಂತಹ ವಸ್ತುಗಳನ್ನೇ ಶಸ್ತ್ರಗಳನ್ನಾಗಿ ಪರಿವರ್ತಿಸಿದರು ಎಂದು ನುಡಿದರು.

ಈ ಸಂದರ್ಭದಲ್ಲಿ ವೇದಿಕೆ ಅಧ್ಯಕ್ಷ ಕೆ.ಎಂ.ಪಾಲಾಕ್ಷ, ಎಚ್.ಕೆ.ವಿವೇಕಾನಂದ, ಪವನ್ ಮಣಿಕೊಂಡ, ಡಾ.ಎಸ್ಪಿ. ದಯಾನಂದ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X